ಕರ್ನಾಟಕ ಟಿವಿ : ಕುಮಾರಸ್ವಾಮಿ ಸಿಎಂ ಕುರ್ಚಿ ಕಳೆದುಕೊಂಡ ಮೇಲೆ ಜೆಡಿಎಸ್ ಮುಖಂಡರು ಒಬ್ಬೊಬ್ಬರಾಗಿಯೇ ಪಕ್ಷಕ್ಕೆ ಗುಡ್ ಹೇಳೊಕೆ ಶುರು ಮಾಡ್ತಿದ್ದಾರೆ. ಮದ್ದೂರಿನ ಜೆಡಿಎಸ್ ಪ್ರಭಾವಿ ಮುಖಂಡ ಸ್ವಾಮಿಗೌಡ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೇರುವ ದೃಷ್ಟಿಯಿಂದ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿ ಇದ್ದಾರೆ. ಮಾಜಿ ಸಚಿವ ಮದ್ದೂರು ಶಾಸಕ ಡಿ.ಸಿ ತಮ್ಮಣ್ಣ ಶತಾಯಗತಾಯ ಸ್ವಾಮಿಗೌಡರನ್ನ ಕೆಎಂಎಫ್...
ಕಾಂಗ್ರೆಸ್-ಜೆಡಿಎಸ್
ಸರ್ಕಾರವನ್ನ ಪತನಗೊಳಿಸಿ ಪಟ್ಟಕ್ಕೇರಿದ ಯಡಿಯೂರಪ್ಪ ಖುರ್ಚಿ ಅಲುಗಾಡಲು ಶುರುವಾಗಿದೆ. ಯಡಿಯೂರಪ್ಪ
ನಂಬಿ ರಾಜೀನಾಮೆ ನೀಡಿದ 17 ಅನರ್ಹ ಶಾಸಕರ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬರ್ತಾನೆ
ಇಲ್ಲ. ಎರಡು ತಿಂಗಳ ಹಿಂದೆ ಶಾಸಕರ ರಾಜೀನಾಮೆ ಅಂಗೀಕಾರವಾಗದಿದ್ದಾಗ ಕೋರ್ಟ್ ನಲ್ಲಿ ಮುಕುಲ್ ರೋಹಟಗಿ
ನಿಮ್ಮನ್ನಅನರ್ಹ ಮಾಡಲು ಸಾಧ್ಯವಿಲ್ಲ, ಮಾಡಿದ್ರೆ 24 ಗಂಟೆಯಲ್ಲಿ ವಾಪಸ್ ತೆಗೆಸ್ತೀನಿ ಅಂತ ಮಾತುಕೊಟ್ಟಿದ್ರು.
ಆದ್ರೆ, ಈಗ...
ಕರ್ನಾಟಕ ಟಿವಿ : ಜೀ ಕನ್ನಡ ವಾಹಿನಿಯ ಈ ವಾರದ ಕಾಮಿಡಿ ಕಿಲಾಡಿ ಸೀಸನ್ 3 ರಲ್ಲಿ ಒಂದು ಕಾಲದ ಕಾಮಿಡಿ ಟೈಂ ಕಾರ್ಯಕ್ರಮ ನಿರೂಪಕ, ಪ್ರಸ್ತುತ ಗೋಲ್ಡನ್ ಸ್ಟಾರ್ ಗಣೇಶ್ ಭಾಗಿಯಾಗಿದ್ರು. ಜಗ್ಗೇಶ್, ಯೋಗರಾಜ್ ಭಟ್ರು ಜೊತೆ ಕೂತು ಕಾಮಿಡಿ ಸ್ಕಿಟ್ ಗಳನ್ನ ಎಂಜಾಯ್ ಮಾಡಿದ್ರು, ನಟಿ ರಕ್ಷಿತಾ ಪ್ರೇಮ್ ಜಾಗದಲ್ಲಿ ಈ...
ನವರಸ ನಾಯಕ ಜಗ್ಗೇಶ್ ತಮ್ಮ ಜೀವನವನ್ನ ತುಂಬಾ ಚೆನ್ನಾಗಿ ಅನುಭವಿಸುತ್ತಿದ್ದಾರೆ. ರಾಯರ ಆರಾಧಕ, ಕಲಾರಾಧಕ ಹೀಗೆ ಜಗ್ಗೇಶ್ ಎಲ್ಲಾ ಜೀವನವನ್ನ ಸಂತೃಪ್ತಿಯಿಂದ ಇದ್ದಾರೆ. ಶೂಟಿಂಗ್ ಟೈಮ್ ನಲ್ಲಿ ನಟನಾಗಿ, ಮಕ್ಕಳ ಜೊತೆ ಮಗುವಾಗಿ ಜಗ್ಗೇಶ್ ಇರ್ತಾರೆ. ಇದೀಗ ಮೊಮ್ಮಕ್ಕಳೊಂದಿಗಿನ ಆನಂದವನ್ನ ಫೇಸ್ ಬಿಕ್ ನಲ್ಲಿ ಜಗ್ಗೇಶ್ ಬರೆದುಕೊಂಡಿದ್ದಾರೆ.
ಅರ್ಜುನ ಅರ್ಹ ಯುಷಾನ್ ...
ಪಾವಗಡ: ಸಂಸದ ಎ ನಾರಾಯಣ ಸ್ವಾಮಿ ರವರಿಗೆ ಪ್ರವೇಶ ನಿರಾಕರಿಸಿ ವಿವಾದಕ್ಕೆ ಕಾರಣವಾಗಿದ್ದ ಪಾವಗಡ ತಾಲೂಕಿನ ಪೆಮ್ಮನಹಳ್ಳಿ ಗೊಲ್ಲರಹಟ್ಟಿ ಗ್ರಾಮಕ್ಕೆ ಇಂದು ಮಧ್ಯಾಹ್ನ ಚಿತ್ರದುರ್ಗದ ಶ್ರೀಕೃಷ್ಣ ಯಾದಾವನಂದ ಸ್ವಾಮೀಜಿ ಸಮಾಜದ ಮುಖಂಡರೊಂದಿಗೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಚರ್ಚಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ನಿನ್ನೆ ಸಿಎಸ್ಸಾರ್ ನಿಧಿಯನ್ನು ತಂದು ಗೊಲ್ಲರಹಟ್ಟಿಗೆ ಮೂಲ ಸೌಕರ್ಯ ಒದಗಿಸಲು ತಮ್ಮ ತಂಡದೊಂದಿಗೆ...
ಕರ್ನಾಟಕ ಟಿವಿ : ಅಕ್ರಮ ಹಣ ವರ್ಗಾವಣೆ ಸಂಬಂಧ ಇಡಿ ಕಸ್ಟಡಿಯಲ್ಲಿರುವ ಡಿಕೆಶಿ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆಮಾಡಿ ಡಿಕೆಶಿ ಯನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಗ್ಯ ಹದಗೆಟ್ಟಿರುವ ಹಿನ್ನೆಲೆ ತಿಹಾರ್ ಜೈಲಿಗೆ ಕಳುಹಿಸದಂತೆ ಡಿಕೆಶಿ ವಕೀಲರ ಮನವಿ ಹಿನ್ನೆಲೆ ನಾಳೆ ಮತ್ತೆ ವಿಚಾರಣೆ ವರೆಗೆ RML ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಲು...
ಕರ್ನಾಟಕ ಟಿವಿ : ಕನ್ನಡಿಗರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ಕೊಡಲು ಕೇಂದ್ರ ಸರ್ಕಾರ ಸಜ್ಜಾದಂತಿದೆ. ರಾಜ್ಯದ ಹೆಮ್ಮೆ ಮೈಸೂರು ಪಾಕ್ ಭೌಗೋಳಿಕೆ ಗುರುತಿಸುವಿಕೆಯಲ್ಲಿ ತಮಿಳುನಾಡಿಗೆ ಸೇರಿದ್ದು ಎನ್ನುವ ಟ್ಯಾಗ್ ಸಿಗಲಿದೆ. ಮೈಸೂರು ಪಾಕ್ ಇನ್ಮುಂದೆ ತಮಿಳುನಾಡಿನವರ ಪಾಕ್ ಆಗಲಿದೆ ಹೀಗಂತ ಕಾಂಗ್ರೆಸ್ ನಾಯಕರು ಟ್ವೀಟ್ ಮಾಡಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು.. ತಕ್ಷಣ ಈ...
ಕರ್ನಾಟಕ ಟಿವಿ : 33 ವರ್ಷ ದೇವೇಗೌಡರ ವಿರೋಧಿ ರಾಜಕಾರಣ ಮಾಡಿದ್ದ ಡಿಕೆ ಶಿವಕುಮಾರ್ 2018ರ ವಿಧಾನಸಭೆ ಚುನಾವಣಾ ಫಲಿತಾಂಶ ಬಂದಾಗ ರಾಹುಲ್ ಗಾಂಧಿ ಕೊಟ್ಟ ಸೂಚನೆಯಂತೆ 33 ವರ್ಷಗಳ ರಾಜಕೀಯ ದ್ವೇಷ ಮರೆತು ಕುಮಾರಸ್ವಾಮಿಯನ್ನ ಸಿಎಂ ಮಾಡಿದ್ರು. ಬರೀ ಬೆಂಬಲ ಕೊಟ್ಟು ಸುಮ್ಮನಾಗದ ಡಿಕೆಶಿವಕುಮಾರ್ ಆಪರೇಷನ್ ಕಮಲದಿಂದ ದೋಸ್ತಿ ಸರ್ಕಾರವನ್ನ 14...
ಕರ್ನಾಟಕ ಟಿವಿ : ಬ್ಯಾಂಕಿಂಗ್ ಪರೀಕ್ಷೆ ಕನ್ನಡದಲ್ಲಿ ಬರೆಯಲು ಅವಕಾಶ ಕೊಡುವುದಾಗಿ ಸಚಿವ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ರು. ಆ ಸಂದರ್ಭದಲ್ಲಿ ಇಡೀ ರಾಜ್ಯ ಕೇಂದ್ರದ ನಿರ್ಧಾರವನ್ನು ಸ್ವಾಗತ ಮಾಡಿದ್ರು. ಆದ್ರೆ ಕೊಟ್ಟು ಮಾತು ಉಳಿಸಿಕೊಳ್ಳದ ಕೇಂದ್ರ ಸರ್ಕಾರ ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಅವಕಾಶ ನೀಡಿಲ್ಲ
ರಾಜ್ಯದ 25 ಬಿಜೆಪಿ ಸಂಸದರಿಗೆ ಸಿದ್ದು ಗುದ್ದು..!...
ಕರ್ನಾಟಕ ಟಿವಿ : ದೇಶದ ಇತರೆ ಭಾಗದಲ್ಲಿ ಬಿಜೆಪಿ ಮಾಡಿದ ಪ್ರತಿಮೆ ಲೆಕ್ಕಾಚಾರ ರಾಜ್ಯಕ್ಕೂ ಕಾಲಿಟ್ಟಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 100 ಕೋಟಿ ವೆಚ್ಚದಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಈ ಸಂಬಂಧ ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ತನ್ನ ಸ್ವಾರ್ಥಕ್ಕೆ ಏನೂ ಮಾಡಿಕೊಳ್ಳದೆ, ನಿಸ್ವಾರ್ಥವಾಗಿ ಬೆಂಗಳೂರು ಕಟ್ಟಿದ...