Friday, July 11, 2025

kannada news

Health Tips: ಶೇಂಗಾ ಚಿಕ್ಕಿ ಸೇವನೆ ಮಾಡಿ ಹಿಮೋಗ್ಲೋಬಿನ್ ಹೆಚ್ಚಿಸಿಕೊಳ್ಳಿ

Health Tips: ಶೇಂಗಾ ಚಿಕ್ಕಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲಾ ಹೇಳಿ..? ಚಿಕ್ಕ ಮಕ್ಕಳಿಂದ ಹಿಡಿದು, ಹಿರಿಯರವರೆಗೂ ಶೇಂಗಾ ಚಿಕ್ಕಿಯನ್ನು ಜನ ಇಷ್ಟಪಟ್ಟು ತಿನ್ನುತ್ತಾರೆ. ಈ ಶೇಂಗಾ ಚಿಕ್ಕಿ ಬರೀ ರುಚಿ ಮಾತ್ರವಲ್ಲ. ಬದಲಾಗಿ ಆರೋಗ್ಯಕರವೂ ಹೌದು. ಅದು ಹೇಗೆ ಅಂತಾ ತಿಳಿಯೋಣ ಬನ್ನಿ.. ಶೇಂಗಾ ಚಿಕ್ಕಿ ಅಥವಾ ಶೇಂಗಾ ಮತ್ತು ಬೆಲ್ಲ ಸೇರಿಸಿ ಸೇವಿಸಿದರೆ,...

Health Tips: ಹಸಿ ಈರುಳ್ಳಿ ತಿನ್ನುವುದರಿಂದ ಆರೋಗ್ಯಕ್ಕಿದೆ ಹಲವು ಪ್ರಯೋಜನಗಳು

Health Tips: ಈರುಳ್ಳಿ ಇಲ್ಲಾ ಅಂದ್ರೆ, ಚಾಟ್‌ಗಳು ಸಪ್ಪೆ ಸಪ್ಪೆಯಾಗತ್ತೆ. ಜೋಳದ ರೋಟ್ಟಿ ತಿನ್ನುವಾಗಲೂ ಈರುಳ್ಳಿ ಇರಲೇಬೇಕು. ಖಾರ ತಿಂಡಿಯ ರುಚಿ ಹೆಚ್ಚಿಸಲು ಕೂಡ ಈರುಳ್ಳಿ ಅವಶ್ಯಕ. ಇಂಥ ಈರುಳ್ಳಿ ಬರೀ ರುಚಿ ಹೆಚ್ಚಿಸಲಷ್ಟೇ ಅಲ್ಲದೇ, ನಮ್ಮ ಆರೋಗ್ಯವನ್ನೂ ಕಾಪಾಡುತ್ತದೆ. ಹಾಗಾದ್ರೆ ಈರುಳ್ಳಿ ಸೇವನೆಯ ಲಾಭವೇನು ಅಂತಾ ತಿಳಿಯೋಣ ಬನ್ನಿ.. ಈರುಳ್ಳಿ ಸೇವನೆಯಿಂದ ನಮ್ಮ ದೇಹದಲ್ಲಿರುವ...

Recipe: ಲಂಚ್‌ ಬಾಕ್ಸ್‌ಗೆ ದಿ ಬೆಸ್ಟ್ ರೆಸಿಪಿ: ಕರಿಬೇವಿನ ರೈಸ್

Recipe: ಬೇಕಾಗುವ ಸಾಮಗ್ರಿ: ಕಾಲು ಕಪ್ ಕರಿಬೇವು ಪುಡಿ, ಕರಿಬೇವನ್ನು ಪೇಸ್ಟ್ ಮಡಿ ಬಳಸಿದರೂ ನಡೆಯುತ್ತದೆ. ಅನ್ನ, 2 ಹಸಿಮೆಣಸು, 1 ಸ್ಪೂನ್ ಸಾಸಿವೆ, ಜೀರಿಗೆ, ಉದ್ದಿನ ಬೇಳೆ, ಕಡಲೆಬೇಳೆ, ಸ್ವಲ್ಪ ಶೇಂಗಾ, 1 ಈರುಳ್ಳಿ, ಅರಿಶಿನ, ಗರಂ ಮಸಾಲೆ, ಉಪ್ಪು, ಎಣ್ಣೆ. ಮಾಡುವ ವಿಧಾನ: ಪ್ಯಾನ್‌ಗೆ ಎಣ್ಣೆ ಅಥವಾ ತುಪ್ಪ ಹಾಕಿ, ಸಾಸಿವೆ, ಜೀರಿಗೆ,...

Recipe: ನಾಗಪಂಚಮಿಗೆ ಮಾಡಬಹುದಾದ ಪಾತೋಳಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಅರಿಶಿನ ಎಲೆ, 1 ಕಪ್ ಅಕ್ಕಿ, ಅರ್ಧ ಕಪ್ ಕಾಯಿತುರಿ, ಉಪ್ಪು. ಇದಿಷ್ಟು ಹಿಟ್ಟಿಗಾದರೆ, ಹೂರಣಕ್ಕಾಗಿ 1 ಕಪ್ ಕಾಯಿತುರಿ, ಸಿಹಿ ಬೇಕಾಗುವಷ್ಟು ಬೆಲ್ಲ, ಏಲಕ್ಕಿ. ಮಾಡುವ ವಿಧಾನ: ಅಕ್ಕಿಯನ್ನು ಚೆನ್ನಾಗಿ ಸ್ವಚ್ಚ ಮಾಡಿ, 1 ಗಂಟೆ ನೆನೆಸಿಡಿ. ಬಳಿಕ ಮಿಕ್ಸಿ ಜಾರ್‌ಗೆ ಅಕ್ಕಿ, ಉಪ್ಪು, ಕಾಯಿತುರಿ ಹಾಕಿ ರುಬ್ಬಿಕ``ಳ್ಳಿ. ಹಿಟ್ಟು...

Spiritual: ಶ್ರೀಕೃಷ್ಣನ ಪ್ರಕಾರ ಈ ತಪ್ಪು ಮಾಡುವವರ ಜೀವನ ನರಕಕ್ಕೆ ಸಮವಾಗಿರುತ್ತದೆ..

Spiritual: ಭಗವದ್ಗೀತೆಯಲ್ಲಿ ಜೀವನ ಸಾರ ಹೇಳಿರುವ ಶ್ರೀಕೃಷ್ಣ, ಕೆಲ ಕೆಲಸಗಳನ್ನು ಮಾಡಿದರೆ, ನಮ್ಮ ಜೀವನವೇ ನರಕವಾಗುತ್ತದೆ ಎಂದಿದ್ದಾನೆ. ಹಾಗಾದರೆ ಅಂಥ ಕೆಲಸಗಳು ಯಾವುದು ಅಂತಾ ತಿಳಿಯೋಣ. ದುರಾಸೆ: ಮನುಷ್ಯನಿಗೆ ಆಸೆ ಇರುವುದು ಸಹಜ. ಅಂಥ ಆಸೆಗಳನ್ನು ನೆರವೇರಿಸಿಕ``ಳ್ಳಲು ಮನುಷ್ಯ ಮೈ ಬಗ್ಗಿಸಿ ದುಡಿಯುತ್ತಾನೆ. ತನ್ನ ಆಸೆ ಆಕಾಂಕ್ಷೆಗಳನ್ನು ಪೂರೈಸಿಕ``ಳ್ಳುತ್ತಾನೆ. ಆದರೆ ಅದೇ ಆಸೆ ದುರಾಸೆಯಾದರೆ, ಜೀವನವನ್ನೇ...

2011 ಒಂದೂವರೆ ಸಾವಿರ ಸಂಬಳ, 2025 ಕೋಟಿಯಲ್ಲೇ ವ್ಯವಹಾರ, ಬಿಸಿನೆಸ್ ಜೂಜಿದ್ದಂಗೆ: ಗೋಲ್ಡ್ ಸುರೇಶ್

Special Interview: ಬಿಗ್‌ಬಾಸ್ ಕನ್ನಡ ಸೀಸನ್ 11ರಲ್ಲಿ ಸಖತ್ ಶೈನ್ ಆಗಿ, ಕ``ನೆಗೆ ಮಧ್ಯದಲ್ಲೇ ಗೇಮ್ ನಿಲ್ಲಿಸಿ ನಡೆದ ಆಟಗಾರ ಅಂದ್ರೆ ಅದು ಗೋಲ್ಡ್ ಸುರೇಶ್. ಉದ್ಯಮದಲ್ಲಿ ಏನೋ ಸಮಸ್ಯೆ ಆಯ್ತು ಅಂದ್ರೆ ಸುರೇಶ್, ಬಿಗ್‌ಬಾಸ್ ನಿಂದ ಆಚೆ ನಡೆದಿದ್ದರು. ಮತ್ತೆ ವಾಪಸ್ ಆಟಗಾರನಾಗಿ ಬರಲಿಲ್ಲ. ಆದ್ರೆ ಗೋಲ್ಡ್ ಸುರೇಶ್ ಸಖತ್ ಫೇಮಸ್ ಅಂತೂ...

ಜೀರೋ ಫಿಗರ್ ಇದ್ರೆ ಮಾತ್ರ ಹೀರೋಯಿನ್: ಎಲ್ಲಾ ಸಿನಿಮಾದಲ್ಲೂ ಲಿಪ್ ಲಾಕ್ ಸೀನ್ ಫಿಕ್ಸ್: ನಟಿ ಖುಷಿ

Sandalwood News: ನಟಿ ಖುಷಿ ಸದ್ಯ ಸುವರ್ಣದಲ್ಲಿ ಬರುವ ನೀನಾದೆ ಸಿರಿಯಲ್‌ನಲ್ಲಿ ಬ್ಯುಸಿ ಇದ್ದಾರೆ. ಈ ಮಧ್ಯೆ ಖುಷಿ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ತಮ್ಮ ನಟನಾ ಪಯಣದ ಬಗ್ಗೆ ಮಾತನಾಡಿದ್ದಾರೆ. ಪಾರು ಸಿರಿಯಲ್‌ನಲ್ಲಿ ಸಣ್ಣ ಪಾತ್ರ ಮಾಡಿಕ``ಂಡಿದ್ದ ಖುಷಿ, ಈಗ ಪ್ರಮುಖ ಪಾತ್ರ ನಿರ್ವಹಿಸುವಷ್ಟು ಪರ್ಫೆಕ್ಟ್ ಆಗಿದ್ದಾರೆ. ಪಾರು ಸಿರಿಯಲ್‌ನಲ್ಲಿ ನಟಿಸುವಾಗ, ಚಿಕ್ಕ ಚಿಕ್ಕ...

Sandalwood: ಚೆಲುವಿ ಪಾತ್ರಧಾರಿ ಚೆರಿಕಾ ಮೂರ್ತಿ ವಿಶೇಷ ಸಂದರ್ಶನ

Sandalwood: ಜೀ ಕನ್ನಡದಲ್ಲಿ ಬರುವ ಲಕ್ಷ್ಮೀ ನಿವಾಸ ಸಿರಿಯಲ್‌ನಲ್ಲಿ ಬರುವ ಪ್ರಮುಖ ಪಾತ್ರಗಳಲ್ಲಿ ಚೆಲುವಿ ಪಾತ್ರ ಕೂಡ ಒಂದು. ಮುಂಚೆ ಎಲ್ಲಾ ಬಜಾರಿ ಪಾತ್ರದಂತಿದ್ದ ಚೆಲುವಿ ಪಾತ್ರ ಇದೀಗ ಓರ್ವ ಜವಾಬ್ದಾರಿ ಮಡದಿಯ ಪಾತ್ರವಾಗಿ ಬದಲಾಗಿದೆ. ಈ ಪಾತ್ರ ನಿರ್ವಹಿಸುತ್ತಿರುವ ಚೆರಿಕಾ ಮೂರ್ತಿ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ತಮ್ಮ ಪಯಣದ ಬಗ್ಗೆ ಹೇಳಿಕ``ಂಡಿದ್ದಾರೆ. ಹಾಸನದವರಾದ...

Hubli News: ಹು-ಧಾ ಪೊಲೀಸ್ ಕಮಿಷನರೇಟ್ ಸಿಬ್ಬದಿ ಫಿಟ್ನೆಸಗೆ ಕಮಿಷನರ್ ಪ್ಲ್ಯಾನ್

Hubli News: ಪೊಲೀಸ್ ಇಲಾಖೆ ಅಂದ್ರೆ ಅದು ಶಿಸ್ತಿನ ಇಲಾಖೆ.‌ ಹೀಗಾಗಿ ಪೊಲೀಸರಿಗೆ ಶಿಸ್ತು ಮುಖ್ಯ ಅದರಲ್ಲೂ ಮುಖ್ಯವಾಗಿ ಪೊಲೀಸರಿಗೆ ದೈಹಿಕ ಸಾಮರ್ಥ್ಯ ಮುಖ್ಯವಾಗುತ್ತದೆ. ಹೀಗಾಗಿ ಪೊಲೀಸ್ ಸೆಲೆಕ್ಷನ್ ವೇಳೆಯಲ್ಲಿ ಸಾಕಷ್ಟು ದೈಹಿಕ ಪರೀಕ್ಷೆ ನಡೆಸಿದ ಬಳಿಕ ಇಲಾಖೆಯಲ್ಲಿ ಸೆಲೆಕ್ಟ್ ಆಗ್ತಾರೇ. ಆದ್ರೆ ಇಲಾಖೆಗೆ ಸೇರಿದ ನಂತರ ಕೆಲಸದ ಒತ್ತಡ ಹಾಗೂ ಇನ್ನಿತರ ಕಾರಣಗಳಿಂದ...

Spiritual: ಈ 5 ಸೂತ್ರ ಪಾಲಿಸಿದವರಿಗೆ ದೇವರ ಆಶೀರ್ವಾದ ಸದಾ ಇರುತ್ತದೆ

Spiritual: ದೇವರ ಆಶೀರ್ವಾದ ನಮ್ಮ ಮೇಲಿರಬೇಕು ಎಂದರೆ ನಾವು ಕೆಲವು ರೀತಿ ನೀತಿಗಳನ್ನು ಪಾಲಿಸಬೇಕಾಗುತ್ತದೆ. ಅಂದರೆ ನಾವು ಜೀವಿಸುವ ರೀತಿಯಲ್ಲೇ ಧನಾತ್ಮಕ ಬದಲಾವಣೆ ಇರಬೇಕಾಗುತ್ತದೆ. ಹಾಗಾದ್ರೆ ಆ ಬದಲಾವಣೆಗಳು ಯಾವುದು ಅಂತಾ ತಿಳಿಯೋಣ ಬನ್ನಿ.. ಧ್ಯಾನ, ಜಪ, ಭಜನೆ: ಧ್ಯಾನ, ಜಪ, ಭಜನೆ ಈ ಮೂರು ನಮ್ಮ ಜೀವನದಲ್ಲಿ ಧನಾತ್ಮಕ ಬದಲಾವಣೆ ತರುವ ವಿಷಯವಾಗಿದೆ. ಯಾರು...
- Advertisement -spot_img

Latest News

ಭಾರತಕ್ಕೆ ಟೆಸ್ಲಾ ಎಂಟ್ರಿ : ಮುಂದಿನ ತಿಂಗಳಿನಿಂದಲೇ ಡೆಲಿವರಿ ಶುರು

ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್‌ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...
- Advertisement -spot_img