Saturday, May 2, 2026

kannada news

Bollywood News: ನಟಿಯ ಪರ್ಸ್‌ನಿಂದ 50 ಸಾವಿರ ರೂಪಾಯಿ ಕಳ್ಳತನ: ಕದ್ದಿದ್ಯಾರು ಗೊತ್ತಾ..?

Bollywood News: ನಟಿ ರಾಶಿ ಖನ್ನಾ ಪರ್ಸ್‌ನಿಂದ 50 ಸಾವಿರ ರೂಪಾಯಿ ಕಳ್ಳತನವಾಗಿತ್ತು. ಆದರೆ ದೇವರ ದಯೆಯಿಂದ ಕೆಲ ಸಮಯದಲ್ಲೇ ಆ ಹಣ ಸಿಕ್ಕಿದ್ದು, ಹಣ ಕದ್ದವನೂ ಸಿಕ್ಕಿದ್ದಾನೆ. ರಾಶಿ ಸಿನಿಮಾ ಶೂಟಿಂಗ್‌ಗೆ ಶೂಟಿಂಗ್ ಸೆಟ್‌ಗೆ ಹೋಗಿದ್ದ ವೇಳೆ ಈ ಘಟನೆ ನಡೆದಿದೆ. ಆಕೆ ಬಳಸುವ ಕ್ಯಾರವ್ಯಾನ್ನಲ್ಲಿ ಆಕೆ ಪರ್ಸ್ ಇಟ್ಟಿದ್ದಳು. ಅದರಲ್ಲಿ 50 ಸಾವಿರ...

Chamaraja Nagara: ಬಿಜೆಪಿಯವರೇ ಮಹಿಳಾ ಮೀಸಲಾತಿ ವಿರೋಧಿಗಳು: ಸಿಎಂ ಸಿದ್ದರಾಮಯ್ಯ

Political News: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮದ ಜೊತೆ ಮಾತನಾಡಿದ್ದು, ಬಿಜೆಪಿಯವರೇ ಮಹಿಳಾ ಮೀಸಲಾತಿ ವಿರೋಧಿಗಳು ಎಂದು ಟೀಕಿಸಿದ್ದಾರೆ. ಈ ಬಗ್ಗೆ ಮಾತು ಮುಂದುವರಿಸಿದ ಅವರು, ರಾಜೀವ್ ಗಾಂಧಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಸಂವಿಧಾನಕ್ಕೆ 73, 74 ನೇ ತಿದ್ದುಪಡಿಗಳನ್ನು ತಂದು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ, ಹಿಂದುಳಿದವರಿಗೆ ಮೀಸಲಾತಿ ತಂದಿದ್ದು ಕಾಂಗ್ರೆಸ್ ಪಕ್ಷದ...

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರೇ, ಕಲಬುರಗಿ-ಯಾದಗಿರಿ ರಸ್ತೆಯ 90 ಕಿಲೋಮೀಟರ್ ವ್ಯಾಪ್ತಿಯಲ್ಲಿ ಒಂದೇ ಒಂದು ಬಸ್ ನಿಲ್ದಾಣವಿಲ್ಲದೆ ಜನಸಾಮಾನ್ಯರು ರಣ ಬಿಸಿಲಲ್ಲಿ ಸುಡುತ್ತಿದ್ದಾರೆ...

5000 ಸಂಗೀತಾ ಫ್ಯಾಮಿಲಿ!: ನಿಮ್ಗೆ ಯಾರು ಇನ್ಸ್ಪಿರೇಷನ್?: Sangeetha.com MD ಸುಭಾಷ್ ಚಂದ್ರ Kannada Podcast

Special Podcast: Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅವರಿಗೆ ಯಾರು ಇನ್‌ಸ್ಪೈರ್ ಅನ್ನೋ ಬಗ್ಗೆ ಹೇಳಿದ್ದಾರೆ. https://youtu.be/JMuiWRIzA2E ಸುಭಾಷ್ ಚಂದ್ರ ಅವರು ಈ ಬಗ್ಗೆ ಮಾತನಾಡಿದ್ದು, ನಾನು 10ನೇ ತರಗತಿ ಬಳಿಕ ಕಾಲೇಜಿಗೆ ಹೋಗಲೇ ಇಲ್ಲ. ಹಾಗಾಗಿ ಜೀವನವೇ ನನಗೆಲ್ಲ ಕಲಿಸಿಕೊಟ್ಟಿದೆ. ಸುಭಾಷ್ ಚಂದ್ರ ಅವರು ತಮ್ಮ ತಂದೆ ಬಗ್ಗೆ ಮಾತನಾಡಿದ್ದು, ನಮ್ಮ...

Bollywood: ಯಾರು ನಿನ್ನ ಮಮ್ಮಾ..? ಏನ್ ಬೊಗಳ್ತಿದಿಯಾ ನೀನು..?: ಪಾಪರಾಜಿ ವಿರುದ್ಧ ನಟಿ ಶ್ರುತಿ ಗರಂ

Bollywood: ಇತ್ತೀಚಿನ ದಿನಗಳಲ್ಲಿ ಉತ್ತರಭಾರತದ ಪಾಪರಾಜಿಗಳು ಸೆಲೆಬ್ರಿಟಿಗಳನ್ನು ಮಾತನಾಡಿಸುವ ರೀತಿ ನೀತಿ ಅತೀಯಾಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಜನರೇ ಬೈಯ್ಯುತ್ತಿದ್ದಾರೆ. ಬಾಲಿವುಡ್ ಸೆಲೆಬ್ರಿಟಿಗಳ ಜೊತೆ ಪಾಪರಾಜಿಗಳು ಬೇಕಾದ ರೀತಿಯಲ್ಲಿ ಮಾತನಾಡುತ್ತಾರೆ. ಎಥಿಕ್ಸ್ ಮರೆತು ನಡುವಳಿಕೆ ತೋರಿಸುತ್ತಿದ್ದಾರೆಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಕೆಲ ದಿನಗಳ ಹಿಂದೆ ನಟಿ ಜಾನ್ವಿ ಕಪೂರ್, ಪಾಪರಾಜಿಗಳು ಪ್ರೈವೇಟ್ ಪಾರ್ಟ್‌ನ್ನು ಜೂಮ್...

Political News: ನಾವು ಮಹಿಳಾ ಮೀಸಲಾತಿ ವಿರೋಧಿಸಿಲ್ಲ. ಕ್ಷೇತ್ರ ಮರು ವಿಂಗಡಣೆ ಬಗ್ಗೆ ತಕರಾರಿದೆ: ಸಿಎಂ

Political News: ಮೈಸೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ ಮಾಧ್ಯಮದವರ ಜತೆ ಮಾತನಾಡಿದ್ದು, ಮಹಿಳಾ ಮೀಸಲಾತಿ ವಿಚಾರವಾಗಿ ಹೇಳಿಕೆ ನೀಡಿದ್ದಾರೆ. ಕ್ಷೇತ್ರ ಮರುವಿಂಗಡನೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ ಎನ್ನುವುದು ನನ್ನ ಅಭಿಪ್ರಾಯ. ನಾವು ಅದಕ್ಕಾಗಿಯೇ ಕ್ಷೇತ್ರ ಮರು ವಿಂಗಡಣೆಯನ್ನು ವಿರೋಧ ಮಾಡಿದೆವು. ನಾವು ಎಂದಿಗೂ ಮಹಿಳಾ ಮೀಸಲಾತಿಯ ಪರವಾಗಿಯೇ ಇದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಂವಿಧಾನಕ್ಕೆ...

ಫ್ಲೈಟ್ ಲ್ಯಾಂಡಿಂಗ್ ಪ್ರಕರಣ ಏರ್ಪೋರ್ಟ್ ಡೈರೆಕ್ಟರ್ ಮಾಹಿತಿ: ಸಿಬ್ಬಂದಿ ವರ್ತನೆ ಬಗ್ಗೆ ಸಂಸ್ಥೆಗೆ ದೂರು..!

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಫ್ಲೈ 91 ವಿಮಾನ ಲ್ಯಾಂಡಿಂಗ್ ತೊಂದರೆ ವಿಚಾರಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ವಿಮಾನ ನಿಲ್ದಾಣ ಪ್ರಭಾರಿ ನಿರ್ದೇಶಕ ಪ್ರವೀಣ ಜಾಧವ್ ಮಾಹಿತಿ ನೀಡಿದ್ದಾರೆ. ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಿನ್ನೆ ಸಂಜೆ 4-30 ಕ್ಕೆ ಫ್ಲೈ 91 ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಬೇಕಿತ್ತು. ನಿನ್ನೆ ಹವಾಮಾನ ವೈಪರಿತ್ಯದಿಂದ ಲ್ಯಾಂಡ್ ಆಗಲಿಲ್ಲ. ಒಂದು ಗಂಟೆ...

Hubli: Fly 91 ವಿಮಾನದ ಆತಂಕಕ್ಕೆ ಅಸಲಿ ಕಾರಣವೇನು ಗೊತ್ತಾ?

Hubli News: ಹುಬ್ಬಳ್ಳಿ : ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಹೊರಟಿದ್ದ FLY91 ವಿಮಾನದಲ್ಲಿ ಪ್ರಯಾಣಿಕರು ಕಂಡ ಆತಂಕದ ಕ್ಷಣಗಳು ಮತ್ತು ನಂತರದ ಕಹಿ ಅನುಭವವು ಇದೀಗ ಚರ್ಚೆಯ ವಿಷಯವಾಗಿದೆ. ನಿನ್ನೆ ಮಧ್ಯಾಹ್ನ ಸುಮಾರು 3 ಗಂಟೆಗೆ ಹೈದರಾಬಾದ್‌ನಿಂದ ಹೊರಟ FLY91 ವಿಮಾನದಲ್ಲಿ ಸುಮಾರು 15ರಿಂದ 20 ಪ್ರಯಾಣಿಕರಿದ್ದರು. ಹುಬ್ಬಳ್ಳಿಗೆ ಸಮೀಪಿಸುತ್ತಿದ್ದಂತೆ ವಿಮಾನವು ತೀವ್ರ ಟರ್ಬುಲೆನ್ಸ್‌ಗೆ ಒಳಗಾಯಿತು. ಈ...

Dharwad: ತಲೆ ಮರೆಸಿಕೊಂಡಿರುವ ತಮಟಗಾರ ಬಂಧನಕ್ಕಾಗಿ ಅಧಿಕಾರಿಗಳ ತಂಡ ರಚನೆ..

Dharwad News: ಧಾರವಾಡ : ಯೂಥ್ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ಹತ್ಯೆ ಪ್ರಕರಣದಲ್ಲಿ ಬಂಧನ ಭೀತಿಯಿರುವ ಹಿನ್ನೆಲೆಯಲ್ಲಿ ಧಾರವಾಡ ಅಂಜುಮನ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ತಲೆ ಮರೆಸಿಕೊಂಡಿದ್ದಾರೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಅವರು ಯೂಥ್ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ಹತ್ಯೆ ಪ್ರಕರಣದಲ್ಲಿ ಇಸ್ಮಾಯಿಲ್ ತಮಟಗಾರ...

ಎಷ್ಟು ಗಂಟೆ ಕೆಲ್ಸಾ ಮಾಡ್ತೀರಾ?: Sangeetha.com MD ಸುಭಾಷ್ ಚಂದ್ರ Exclusive Kannada Podcast

Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ತಾವು ಎಷ್ಟು ಗಂಟೆ ಕೆಲಸ ಮಾಡುತ್ತಾರೆ ಅನ್ನೋ ಬಗ್ಗೆ ವಿವರಿಸಿದ್ದಾರೆ. https://youtu.be/AmFbOCudoeU ಈ ಬಗ್ಗೆ ಮಾತನಾಡಿರುವ ಸುಭಾಷ್ ಚಂದ್ರ ಅವರು, ಎಷ್ಟು ಗಂಟೆ ಕೆಲಸ ಅಂತಾ ಹೇಳೋಕ್ಕಾಗಲ್ಲಾ. ಪ್ರಧಾನಿ ಮೋದಿ ಅವರು ಈ ವಯಸ್ಸಿನಲ್ಲಿ ಗಂಟೆ ಕಾಣದೇ ಕೆಲಸ ಮಾಡುತ್ತಾರೆ. ಅವರ ಈ ರೀತಿಯ ನಿಯಮದಿಂದಲೇ, ಇಂದು...
- Advertisement -spot_img

Latest News

Political News: ತಾತಾ ಆದ ಡಿಸಿಎಂ ಡಿ.ಕೆ.ಶಿವಕುಮಾರ್: ಪುತ್ರಿ ಐಶ್ವರ್ಯಾಗೆ ಹೆಣ್ಣು ಮಗು ಜನನ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಸದ್ಯ ತಾತಾ ಆಗಿದ್ದು, ಅವರ ಪುತ್ರಿ ಐಶ್ವರ್ಯಗೆ ಹೆಣ್ಣು ಮಗು ಜನಿಸಿದೆ. ಐಶ್ವರ್ಯ ಮತ್ತು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ...
- Advertisement -spot_img