Wednesday, May 6, 2026

kannada news

ಮತ್ತೆ ರಾಜೀನಾಮೆ ಸಲ್ಲಿಸಿ ಪುನಃ ಮುಂಬೈನತ್ತ ತೆರಳಿದ ಅತೃಪ್ತ ಶಾಸಕರು

ಬೆಂಗಳೂರು: 13 ಶಾಸಕರ ರಾಜೀನಾಮೆ ಪತ್ರಗಳ ಪೈಕಿ 8 ಮಂದಿಯ ರಾಜೀನಾಮೆ ಕ್ರಮಬದ್ಧವಾಗಿಲ್ಲವೆಂದು ಹೇಳಿದ ಹಿನ್ನೆಲೆ ಹಾಗೂ ಸುಪ್ರೀಂನ ಆದೇಶದಂತೆ ಇಂದು ಮುಂಬೈನಿಂದ ಬಂದ ಅತೃಪ್ತ ಶಾಸಕರು ಮತ್ತೆ ರಾಜೀನಾಮೆ ಸಲ್ಲಿಸಿದರು. ಮುಂಬೈನಿಂದ ವಿಶೇಷ ವಿಮಾನದ ಮೂಲಕ ವಿಧಾನಸೌಧದಲ್ಲಿನ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ರನ್ನು ಭೇಟಿ ಮಾಡಿದ ಅತೃಪ್ತ ಶಾಸಕರಾದ, ಬೈರತಿ ಬಸವರಾಜ್, ರಮೇಶ್...

ಅತೃಪ್ತರು-ಸ್ಪೀಕರ್ ಭೇಟಿ ಹಿನ್ನೆಲೆ- ಖಾಕಿಮಯವಾದ ವಿಧಾನಸೌಧ…!

ಬೆಂಗಳೂರು: ವಿಧಾನಸೌಧದ ಸ್ಪೀಕರ್ ಕಚೇರಿಗೆ ಅತೃಪ್ತ ಶಾಸಕರು ಭೇಟಿ ನೀಡುತ್ತಿರೋ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಶಕ್ತಿ ಸೌಧದ ದೊಳಕ್ಕೆ ಸಾರ್ವಜನಿಕರಲ್ಲದೆ ರಾಜಕೀಯ ಮುಖಂಡರಿಗೂ ಪ್ರವೇಶ ನಿರ್ಬಂಧ ಮಾಡಲಾಗಿದೆ. ಮುಂಬೈನಿಂದ ಆಗಮಿಸುತ್ತಿರೋ ಅತೃಪ್ತ ಶಾಸಕರು ತಮ್ಮ ರಾಜೀನಾಮೆ ಕುರಿತಾಗಿ ಸ್ಪೀಕರ್ ರಮೇಶ್ ಕುಮಾರ್ ಕಚೇರಿಗೆ ಆಗಮಿಸುತ್ತಿರೋ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಸೂಚನೆ ಹಾಗೂ ಭದ್ರತಾ...

ಎಲ್ಲಾ 16 ಶಾಸಕರ ಅನರ್ಹತೆಗೆ ಅರ್ಜಿ..!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿಕ್ಕಟ್ಟಿಗೆ ಕಾರಣರಾದ ಅತೃಪ್ತರಿಗೆ ಪಾಠ ಕಲಿಸಲು ದೋಸ್ತಿ ಮುಂದಾಗಿದ್ದು ಇದೀಗ ಎಲ್ಲಾ 16 ಮಂದಿ ಶಾಸಕರ ಅನರ್ಹತೆ ಕೋರಿ ಸ್ಪೀಕರ್ ರಮೇಶ್ ಕುಮಾರ್ ಗೆ ಅರ್ಜಿ ಸಲ್ಲಿಸಿದ್ದಾರೆ. ಅತೃಪ್ತ ಶಾಸಕರು ಸುಪ್ರೀಂ ನೀಡಿರೋ ಸೂಚನೆಯಂತೆ ಮುಂಬೈನಿಂದ ಬೆಂಗಳೂರಿಗೆ ಸ್ಪೀಕರ್ ಭೇಟಿಯಾಗಲು ತೆರಳುತ್ತಿದ್ದಂತೆ ದೋಸ್ತಿಗಳು ಇದೀಗ ಅವರಿಗೆ ಮತ್ತೊಂದು ಶಾಕ್ ನೀಡಿದೆ....

‘ನಾನು ಸರ್ಕಾರ ಬಿಟ್ಟುಕೊಡಲ್ಲ- ಎಲ್ಲರೂ ಒಟ್ಟಾಗಿ ನಿಲ್ಲೋಣ’- ಸಿಎಂ ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಉಂಟಾಗಿರೋ ಬಿಕ್ಕಟ್ಟು ಪರಿಹಾರಕ್ಕಾಗಿ ದೋಸ್ತಿಗಳು ನಾನಾ ರೀತಿಯ ತಂತ್ರಗಳ ಮೊರೆ ಹೋಗಿದ್ದಾರೆ. ಇಂದು ಸಚಿವ ಸಂಪುಟ ಸಭೆ ನಡೆಸಿದ ಸಿಎಂ ಕುಮಾರಸ್ವಾಮಿ ಯಾವುದೇ ಕಾರಣಕ್ಕೂ ನಾನು ಸರ್ಕಾರ ಬಿಡೋದಿಲ್ಲ, ಎಲ್ಲರೂ ಒಗ್ಗಟ್ಟಾಗಿ ನಿಲ್ಲೋಣ ಅಂತ ಸಂಪುಟ ಸಹೋದ್ಯೋಗಿಗಳಲ್ಲಿ ಮನವಿ ಮಾಡಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಬಿಕ್ಕಟ್ಟು ಎದುರಾಗುತ್ತಿದ್ದಂತೆಯೇ ದಿನೇ ದಿನೇ ರಾಜಕೀಯ...

ವರಸೆ ಬದಲಿಸಿದ ಸ್ಪೀಕರ್- ಸಂಜೆಗೆ ರಾಜೀನಾಮೆ ಇತ್ಯರ್ಥ ಅಸಾಧ್ಯ- ಸುಪ್ರೀಂಗೆ ಅರ್ಜಿ..!

ಬೆಂಗಳೂರು: ಶಾಸಕರ ರಾಜೀನಾಮೆ ರಗಳೆ ಮತ್ತೊಂದು ತಿರುವು ಪಡೆದಿದೆ. ಇಂದೇ ರಾಜೀನಾಮೆ ಬಗ್ಗೆ ಇತ್ಯರ್ಥ ಮಾಡಬೇಕು ಅನ್ನೋ ನಿರ್ದೇಶನ ಕುರಿತಾಗಿ ವಿಧಾನಸಭೆ ಸಭಾಪತಿ ರಮೇಶ್ ಕುಮಾರ್ ಇದೀಗ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಕಾಲಾವಕಾಶ ಕೋರಿದ್ದಾರೆ. ಅತೃಪ್ತ ಶಾಸಕರ ರಾಜೀನಾಮೆ ಇತ್ಯರ್ಥ ರಗಳೆ ಸದಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಇಂದೇ ಅತೃಪ್ತ ಶಾಸಕರನ್ನು ಖುದ್ದು...

ಸಂಸತ್ ಎದುರು ಸೋನಿಯಾ ಗಾಂಧಿ, ರಾಹುಲ್ ಪ್ರತಿಭಟನೆ

ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಉಂಟಾಗಿರುವ ಬಿಕ್ಕಟ್ಟಿಗೆ ಬಿಜೆಪಿ ಕಾರಣ ಅಂತ ಆರೋಪಿಸಿ ಸಂಸತ್ ಭವನದೆದುರು ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ ಪ್ರತಿಭಟನೆ ನಡೆಸಿದ್ರು. ಕರ್ನಾಟದಲ್ಲಿ ದೋಸ್ತಿ ಸರ್ಕಾರವನ್ನು ಪತನಗೊಳಿಸೋ ನಿಟ್ಟಿನಲ್ಲಿ ಬಿಜೆಪಿ ಕುತಂತ್ರ ಮಾಡಿ ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಸೆಳೆದು ಕುತಂತ್ರ ಮಾಡಿದೆ. ಇದು ಪ್ರಜಾಪ್ರಭುತ್ವ ವಿರೋಧಿ...

‘ಕೈ-ಜೆಡಿಎಸ್ ಶಾಸಕರ ತಂಟೆಗೆ ಹೋಗಿಲ್ಲ- ಪಕ್ಷೇತರರ ಬೆಂಬಲ ಮಾತ್ರ ಕೇಳಿದ್ವಿ’- ಮಾಜಿ ಡಿಸಿಎಂ ಅಶೋಕ್

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಎದುರಾಗಿರುವ ಬಿಕ್ಕಟ್ಟಿಗೆ ಬಿಜೆಪಿ ಕಾರಣ ಅಲ್ಲವೇ ಅಲ್ಲ. ಆದ್ರೆ ಪಕ್ಷೇತರರ ಬೆಂಬಲ ಮಾತ್ರ ಕೇಳಿದೆವು ಅಂತ ಮಾಜಿ ಡಿಸಿಎಂ, ಬಿಜೆಪಿ ಶಾಸಕ ಆರ್. ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಆಶೋಕ್,ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ ಮತ್ತು ಡಿಕೆಶಿ ಅತೃಪ್ತರ ಸಮಸ್ಯೆ ಆಲಿಸದೆ ನಿರ್ಲಕ್ಷ್ಯ ಮಾಡಿದ್ದೇ ರಾಜ್ಯದಲ್ಲಿ ಇಂತಹ ಪರಿಸ್ಥಿತಿ ಎದುರಾಗಲು ಕಾರಣವಾಗಿದೆ....

ಅತೃಪ್ತರ ಕಣ್ಣಾಮುಚ್ಚಾಲೆಗೆ ಬ್ರೇಕ್- ಸಂಜೆ ಸ್ಪೀಕರ್ ಭೇಟಿಯಾಗುವಂತೆ ಸುಪ್ರೀಂ ಆದೇಶ..!

ನವದೆಹಲಿ: ಕಳೆದೊಂದು ವಾರದಿಂದ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಅತೃಪ್ತ ಶಾಸಕರ ಮುಂಬೈ ವಾಸ್ತವ್ಯಕ್ಕೆ ಇಂದು ಸುಪ್ರೀಂ ಕೋರ್ಟ್ ತೆರೆ ಎಳೆದಿದೆ. ಇಂದು ಸಂಜೆಯೊಳಗೆ ಬೆಂಗಳೂರಿಗೆ ತೆರಳಿ ಸ್ಪೀಕರ್ ಭೇಟಿಯಾಗುವಂತೆ ಸುಪ್ರೀಂ ಕೋರ್ಟ್ ಅತೃಪ್ತ ಶಾಸಕರಿಗೆ ಸೂಚನೆ ನೀಡಿದೆ. ರಾಜ್ಯದಲ್ಲಿ ಬಿಕ್ಕಟ್ಟಿಗೆ ಕಾರಣರಾಗಿರೋ ಅತೃಪ್ತ ಶಾಸಕರು ಇಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಸ್ಪೀಕರ್ ರಾಜೀನಾಮೆ ಅಂಗೀಕಾರ ಮಾಡೋದಕ್ಕೆ ಇಲ್ಲ...

‘ನಾನ್ಯಾಕೆ ರಾಜೀನಾಮೆ ಕೊಡಬೇಕು?’- ಸಿಎಂ ಕುಮಾರಸ್ವಾಮಿ

ಬೆಂಗಳೂರು: ಶಾಸಕರ ಸಾಲು ಸಾಲು ರಾಜೀನಾಮೆಯಿಂದ ಸರ್ಕಾರ ಸಂಖ್ಯಾಬಲವನ್ನೇ ಕಳೆದುಕೊಂಡಿದ್ದು ಸಿಎಂ ರಾಜೀನಾಮೆ ನೀಡಬೇಕು ಅನ್ನೋ ಬಿಜೆಪಿ ಒತ್ತಾಯಕ್ಕೆ ಪ್ರತಿಕ್ರಿಯೆ ನೀಡಿರೋ ಕುಮಾರಸ್ವಾಮಿ, ನಾನೇಕೆ ರಾಜೀನಾಮೆ ಕೊಡಬೇಕು ಅಂತ ಪ್ರಶ್ನಿಸಿದ್ದಾರೆ. ಬೆಂಗಳೂರಿನ ಕೆ.ಕೆ ಗೆಸ್ಟ್ ಹೌಸ್ ಬಳಿ ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಎಚ್. ಡಿ ಕುಮಾರಸ್ವಾಮಿ, ನಾನ್ಯಾಕೆ ರಾಜೀನಾಮೆ...

‘ರಾಜೀನಾಮೆ ಅಂಗೀಕಾರಕ್ಕೆ ಬಿಜೆಪಿಗೆ ಅವಸರವೇಕೆ..?’- ಸ್ಪೀಕರ್ ರಮೇಶ್ ಕುಮಾರ್ ಪ್ರಶ್ನೆ

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಕುರಿತಾಗಿ ಸ್ಪೀಕರ್ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಅನ್ನೋ ಆರೋಪಕ್ಕೆ ಸ್ಪೀಕರ್ ರಮೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ರಾಜೀನಾಮೆ ಅಂಗೀಕಾರ ವಿಚಾರದಲ್ಲಿ ಬಿಜೆಪಿಯವರು ಅವಸರ ಯಾಕೆ ಅಂತ ಪ್ರಶ್ನಿಸಿದ್ದಾರೆ. ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಶಾಸಕರ ರಾಜೀನಾಮೆ ಅಂಗೀಕರಿಸೋ ವಿಚಾರದಲ್ಲಿ ಪಕ್ಷದ ನಾಯಕರ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಅನ್ನೋ ಬಿಜೆಪಿ ಆರೋಪಕ್ಕೆ...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img