Wednesday, May 6, 2026

kannada news

ಇಂದು ಮತ್ತಷ್ಟು ಶಾಸಕರು ರಾಜೀನಾಮೆ..!

ಬೆಂಗಳೂರು : ದೋಸ್ತಿ ಸರ್ಕಾರದ ಶಾಸಕರ ಸಾಲುಸಾಲು ರಾಜೀನಾಮೆ ಪರ್ವ ದು ಮುಂದುವರೆಯುವ ಸಾಧ್ಯತೆ ಇದೆ.. ನಿನ್ನೆಯಷ್ಟೆ ಡಾ. ಸುಧಾಕರ್, ಎಂಟಿಬಿ ನಾಗರಾಜ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು. ಇಂದು ಜಯನಗರ ಶಾಸಕಿ ಸೌಮ್ಯ ರಾಮಲಿಂಗಾರೆಡ್ಡಿ, ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ತಂದೆ ಹಾದಿಯಲ್ಲೇ ಸಾಗಲಿದ್ದಾರೆ ಸೌಮ್ಯ ರಾಮಲಿಂಗಾರೆಡ್ಡಿ..! ಮೊನ್ನೆ ಕಾಂಗ್ರೆಸ್-ಜೆಡಿಎಸ್...

ಮುಖ್ಯಮಂತ್ರಿ ಸ್ಥಾನಕ್ಕೆ ಕುಮಾರಸ್ವಾಮಿ ರಾಜೀನಾಮೆ..!?

ಬೆಂಗಳೂರು: ಕೊನೆಗೂ ಕುಮಾರಸ್ವಾಮಿ ಸರ್ಕಾರ ಪತನದ ಅಂಚಿಗೆ ಬಂದು ನಿಂತಿದೆ. ಚಿಕ್ಕಬಳ್ಳಾಪುರ ಶಾಸಕ ಸುಧಾಕರ್, ಹೊಸಕೋಟೆ ಶಾಸಕ ಎಂ.ಟಿ.ಬಿ ನಾಗರಾಜ್ ರಾಜೀನಾಮೆ ನೀಡಿದ ಬೆನ್ನಲ್ಲೇ ದೋಸ್ತಿ ಸರ್ಕಾರ ಖತಂ ಆಗೋದು ಬಹುತೇಕ ಖಚಿತವಾಗಿದೆ. ಕುಮಾರಸ್ವಾಮಿ ಬೆಳಗ್ಗೆ ಸಚಿವ ಸಂಪುಟ ಸಭೆ ಕರೆದಿದ್ದು ಅಲ್ಲಿ ಸರ್ಕಾರ ವಿಸರ್ಜನೆ ನಿರ್ಧಾರ ಕೈಗೊಳ್ತಾರೆ. 12ರಂದು ವಿಧಾನಸಭೆ ಅಧಿವೇಶನದಲ್ಲಿ ಕುಮಾರಸ್ವಾಮಿ ವಿದಾಯ...

ಸಚಿವ ಡಿ.ಕೆ ಶಿವಕುಮಾರ್ ಬರಿಗೈಲಿ ವಾಪಸ್..!

ಬೆಂಗಳೂರು: ಮುಂಬೈನಲ್ಲಿರೋ ಅತೃಪ್ತ ಶಾಸಕರೆಲ್ಲರೂ ನನ್ನ ಸ್ನೇಹಿತರು ಅವರಿಗೆ ತಿಳುವಳಿಕೆ ಹೇಳಿ ವೈಯಕ್ತಿಕವಾಗಿ ಮಾತನಾಡಿಕೊಂಡು ಬರ್ತೀನಿ ಅಂತ ಬಹಳ ಹುಮ್ಮಸ್ಸಿನಿಂದ ಮುಂಬೈಗೆ ತೆರಳಿದ್ದ ಸಚಿವ ಡಿಕೆಶಿ ಇದೀಗ ಬರಿಗೈಲಿ ವಾಪಸ್ಸಾಗಲಿದ್ದಾರೆ. ಇಂದು ಬೆಳಗ್ಗೆ 8 ಗಂಟೆ ವೇಳೆಗೆ ಅತೃಪ್ತರು ತಂಗಿದ್ದ ರಿನೈಸೆನ್ಸ್ ಹೋಟೆಲ್ ಒಳಕ್ಕೆ ಹೋಗಲು ಯತ್ನಸಿದ್ದ ಸಚಿವ ಡಿಕೆಶಿಗೆ ಮುಂಬೈ ಪೊಲೀಸರು ತಡೆಯೊಡ್ಡಿದ್ರು....

ವಿಧಾನಸೌಧದಲ್ಲಿ ಬಿಜೆಪಿ-ಕಾಂಗ್ರೆಸ್ ಗಲಾಟೆ..!

ಬೆಂಗಳೂರು: ಸ್ವೀಕರ್ ಗೆ ರಾಜೀನಾಮೆ ಸಲ್ಲಿಸಿ ತೆರಳುತ್ತಿದ್ದ ಶಾಸಕ ಸುಧಾಕರ್ ರನ್ನು ಕಾಂಗ್ರೆಸ್ ಮುಖಂಡರು ಕೂಡಿ ಹಾಕಿದ್ದಾರೆ ಅಂತ ಆರೋಪಿಸಿ ಬಿಜೆಪಿ ವಿಧಾನಸೌಧದಲ್ಲಿ ಕಾಂಗ್ರೆಸ್ ಮುಖಂಡರೊಂದಿಗೆ ವಾಗ್ವಾದಕ್ಕಿಳಿದು ಶಕ್ತಿ ಸೌಧದಲ್ಲಿ ಗದ್ದಲಕ್ಕೆ ನಾಂದಿ ಹಾಡಿದೆ. ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಸುಧಾಕರ್ ರಾಜೀನಾಮೆ ನೀಡಿ ಸ್ಪೀಕರ್ ಕಚೇರಿಯಿಂದ ಹೊರಬರುತ್ತಿದ್ದಂತೆಯೇ ಪ್ರಿಯಾಂಕ್ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ...

ಕಾಂಗ್ರೆಸ್ ನ ಮತ್ತೆರಡು ವಿಕೆಟ್ ಪತನ- ಶಾಸಕ ಸುಧಾಕರ್, ಎಂ.ಟಿ.ಬಿ ನಾಗರಾಜ್ ರಾಜೀನಾಮೆ..!

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಉಂಟಾಗಿರೋ ಬಿಕ್ಕಟ್ಟು ಮತ್ತಷ್ಟು ಕಗ್ಗಾಂಟಾಗುತ್ತಿದ್ದು ಇಂದು ಕಾಂಗ್ರೆಸ್ ನ ಇಬ್ಬರು ಶಾಸಕರು ರಾಜೀನಾಮೆ ನೀಡಿ ದೋಸ್ತಿಗೆ ಗುಡ್ ಬೈ ಹೇಳಿದ್ದಾರೆ. ಈ ಮೂಲಕ ದೋಸ್ತಿಗಳು ಕಣ್ ಕಣ್ ಬಿಡುವಂತಾಗಿದೆ. ಮಂತ್ರಿಗಿರಿ ಕೈ ತಪ್ಪಿದ ಹಿನ್ನೆಲೆಯಲ್ಲಿ ದೋಸ್ತಿ ವಿರುದ್ಧ ಅಸಮಾಧಾನಗೊಂಡು ರೆಬೆಲ್ ಆಗಿದ್ದ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಸುಧಾಕರ್ ಸ್ಪೀಕರ್ ಕಚೇರಿಗೆ...

ರೈಲುಗಳಲ್ಲಿ ನಕಲಿ ನೀರು ಮಾರಾಟ- 800 ಜನರ ಬಂಧನ

ನವದೆಹಲಿ: ಇನ್ನು ಮುಂದೆ ರೈಲುಗಳಲ್ಲಿ ಪ್ರಯಾಣ ಮಾಡೋವಾಗ ಬಾಟಲಿ ನೀರುಗಳನ್ನು ಕೊಂಡುಕೊಳ್ಳೋ ಮುನ್ನ ಎಚ್ಚರದಿಂದಿರಿ. ಯಾಕಂದ್ರೆ ದೇಶಾದ್ಯಂತ ರೈಲುಗಳಲ್ಲಿ ನಕಲಿ ನೀರು ಬಾಟಲಿಗಳ ಮಾರಾಟ ಜಾಲ ಬೆಳಕಿಗೆ ಬಂದಿದ್ದು, ಸುಮಾರು 800 ಮಂದಿಯನ್ನು ಬಂಧಿಸಲಾಗಿದೆ. ರೈಲುಗಳಲ್ಲಿ ನೀರು ಬಾಟಲಿಗಳಿಗೆ ನಕಲಿ ಲೇಬಲ್ ಅಂಟಿಸಿ ಮಾರಾಟ ಮಾಡಲಾಗುತ್ತಿರುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿದ ರೈಲ್ವೇ...

ಐಸಿಸಿ ವಿಶ್ವಕಪ್- ಭಾರತಕ್ಕೆ 240 ರನ್ ಗುರಿ ನೀಡಿದ ನ್ಯೂಜಿಲೆಂಡ್

ಇಂಗ್ಲೆಂಡ್: ಟೀಂ ಇಂಡಿಯಾ- ನ್ಯೂಜಿಲೆಂಡ್ ನಡುವಿನ ಏಕ ದಿನ ವಿಶ್ವಕಪ್ ನಲ್ಲಿ ಮೊದಲ ಸೆಮಿಫೈನಲ್ ಪಂದ್ಯ ಇದೀಗ ಕ್ಲೈಮಾಕ್ಸ್ ತಲುಪಿದೆ. ಇಂದು ಇನ್ನಿಂಗ್ಸ್ ಪೂರೈಸಿರೋ ನ್ಯೂಜಿಲೆಂಡ್ ತಂಡ ಭಾರತಕ್ಕೆ 240 ರನ್ ಗಳ ಗುರಿ ನೀಡಿದೆ. ನಿನ್ನೆ ಮಂಗಳವಾರ ಮಳೆಯಿಂದಾಗಿ ನ್ಯೂಜಿಲೆಂಡ್-ಭಾರತ ನಡುವಿನ ಪಂದ್ಯ ಸ್ಥಗಿತಗೊಂಡಿತ್ತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದ ನ್ಯೂಜಿಲೆಂಡ್...

ಕೈ ಚೆಲ್ಲಿದ ರಾಜ್ಯಪಾಲರು- ಬಿಜೆಪಿ ನಿಯೋಗಕ್ಕೆ ಹಿನ್ನಡೆ..!

ಬೆಂಗಳೂರು: ಶಾಸಕರ ರಾಜೀನಾಮೆ ಅಂಗೀಕಾರ ವಿಚಾರದಲ್ಲಿ ಮಧ್ಯ ಪ್ರವೇಶಿಸಿ ಅತೃಪ್ತರ ರಾಜೀನಾಮೆಯನ್ನು ಊರ್ಜಿತ ಗೊಳಿಸಿ ಬಿಜೆಪಿಗೆ ಸರ್ಕಾರ ರಚಿಸಲು ಅನುವು ಮಾಡಿಕೊಡಬೇಕು ಎಂದು ರಾಜ್ಯಪಾಲರನ್ನು ಭೇಟಿ ಮಾಡಿದ್ದ ಬಿಜೆಪಿ ನಿಯೋಗಕ್ಕೆ ಹಿನ್ನಡೆಯಾಗಿದೆ. ಶಾಸಕರ ರಾಜೀನಾಮೆ ಅಂಗೀಕಾರ ವಿಚಾರವಾಗಿ ವಿಧಾನಸಭಾ ಸ್ವೀಕರ್ ರಮೇಶ್ ಕುಮಾರ್ ವಿಳಂಬ ಮಾಡುತ್ತಿದ್ದಾರೆ ಈ ಕೂಡಲೇ ರಾಜ್ಯಪಾಲರು ಮಧ್ಯ ಪ್ರವೇಶಿಸಿ ಶಾಸಕರ ರಾಜೀನಾಮೆಯನ್ನು...

ಸಚಿವ ಡಿಕೆಶಿ ಮುಂಬೈ ಪೊಲೀಸರ ವಶಕ್ಕೆ..!

ಮುಂಬೈ: ಅತೃಪ್ತ ಶಾಸಕರನ್ನು ಭೇಟಿ ಮಾಡಿದೇ ತೀರುತ್ತೇನೆ ಅಂತ ಪಟ್ಟು ಹಿಡಿದು ರಿನೈಸೆನ್ಸ್ ಹೋಟೆಲ್ ಮುಂಭಾಗ ಕುಳಿತಿದ್ದ ಸಚಿವ ಡಿ.ಕೆ ಶಿವಕುಮಾರ್ ರನ್ನು ಇದೀಗ ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ 8 ಗಂಟೆಯಿಂದಲೂ ಮುಂಬೈನ ರಿನೈಸೆನ್ಸ್ ಹೋಟೆಲ್ ಮುಂಭಾಗ ಇತರೆ ಶಾಸಕರೊಂದಿಗೆ ಅತೃಪ್ತರ ಭೇಟಿಗಾಗಿ ಕಾದು ಕುಳಿತಿದ್ದ ಸಚಿವ ಡಿಕೆಶಿಯವರನ್ನು ಮುಂಬೈ...

ನಿಂಬೆಹಣ್ಣು ಹಿಡಿದು ಸಚಿವ ರೇವಣ್ಣ ವಿರುದ್ಧ ದೂರು ನೀಡಿದ ಬಿಜೆಪಿ ಕಾರ್ಯಕರ್ತರು..!

ಮಂಡ್ಯ: ಇಲಾಖೆಯಲ್ಲಿ ವರ್ಗಾವಣೆ ದಂಧೆಗೆ ಕೈಹಾಕಿದ್ದಾರೆ ಅಂತ ಆರೋಪಿಸಿ ಬಿಜೆಪಿ ಕಾರ್ಯಕರ್ತರು ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ವಿರುದ್ಧ ರಾಜ್ಯಪಾಲರಿಗೆ ಡಿಸಿ ಮೂಲಕ ದೂರು ನೀಡಿದ್ದಾರೆ. ರಾಜ್ಯದಲ್ಲಿ ಬರ ಆವರಿಸಿ, ರೈತರು ಆತ್ಮಹತ್ಯೆ ದಾರಿ ಹಿಡಿದಿದ್ದು, ಇಂಥಹ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ಸಚಿವ ಎಚ್.ಡಿ ರೇವಣ್ಣ ವರ್ಗಾವಣೆ ದಂಧೆ ನಡೆಸೋ ಮೂಲಕ ಅಧಿಕಾರ ದುರ್ಬಳಕೆ...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img