Wednesday, May 6, 2026

kannada news

‘ನಾಗೇಶ್ ಕೈ ಕೊಡ್ತಾರೆ ಅಂತ ನನಗೆ ಮೊದಲೇ ಗೊತ್ತಿತ್ತು’- ಮಾಜಿ ಸಂಸದ ಮುನಿಯಪ್ಪ

ಬೆಂಗಳೂರು: ಪಕ್ಷೇತರ ಶಾಸಕ ಎಚ್.ನಾಗೇಶ್ ರನ್ನು ನಂಬಬೇಡಿ ಅಂತ ನಾನು ಕಾಂಗ್ರೆಸ್ ನಾಯಕರಿಗೆ ಮೊದಲೇ ಹೇಳಿದ್ದೆ. ಆದ್ರೆ ಇವತ್ತು ಅವರೇ ರಾಜೀನಾಮೆ ನೀಡಿ ಹೋಗಿದ್ದಾರೆ ಅಂತ ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಂಸದ ಕೆ.ಎಚ್ ಮುನಿಯಪ್ಪ, ಎಚ್.ನಾಗೇಶ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಯತ್ತ ಮುಖ ಮಾಡಿರೋ ವಿಚಾರವಾಗಿ...

ಬರಿಗಾಲಿನಲ್ಲಿ ಓಡಾಡುತ್ತಿರುವ ಸಚಿವ ಎಚ್.ಡಿ.ರೇವಣ್ಣ..!

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಅಸ್ಥಿರತೆ ಉಂಟಾಗಿರೋ ಮಧ್ಯೆ ಸಚಿವ ಎಚ್.ಡಿ ರೇವಣ್ಣ ಬರಿಗಾಲಿನಲ್ಲಿ ಓಡಾಡುತ್ತಿರೋದು ಕಂಡುಬಂದಿದ್ದು ಸುದ್ದಿಗೆ ಗ್ರಾಸವಾಗಿದ್ದಾರೆ. ನಿಂಬೆಹಣ್ಣುಗಳನ್ನು ಕೈಲಿಡಿದುಕೊಂಡು ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದ ಸಚಿವ ಎಚ್.ಡಿ ರೇವಣ್ಣ ಟೀಕೆಗೆ ಗುರಿಯಾಗಿದ್ರು. ಇದೀಗ ರೇವಣ್ಣ ಮತ್ತೆ ಇಂಥಾದ್ದೇ ವಿಚಾರಕ್ಕೆ ಸುದ್ದಿಯಾಗಿದ್ದಾರೆ. ಹೌದು, ರಾಜ್ಯ ರಾಜಕಾರಣದಲ್ಲಿ ಕೋಲಾಹಲವೆದ್ದಿರೋ ಮಧ್ಯೆ ರೇವಣ್ಣ ನಿನ್ನೆಯಿಂದಲೂ ಬರಿಗಾಲಿನಲ್ಲಿ ಓಡಾಡುತ್ತಿರೋದು ಕಂಡುಬಂದಿದೆ. ಇಂದು...

‘ಮಂತ್ರಿಗಿರಿ ಕೊಡ್ತೀವಿ, ಬಿಜೆಪಿ ಮಾತ್ರ ಸೇರಬೇಡಿ’- ಅತೃಪ್ತರಲ್ಲಿ ಸಿದ್ದು ಮನವಿ

ಬೆಂಗಳೂರು: ಮೈತ್ರಿ ಮೇಲೆ ಮುನಿಸಿಕೊಂಡು ರಾಜೀನಾಮೆ ನೀಡಿ ದೋಸ್ತಿಗಳನ್ನು ಪೇಚಾಟಕ್ಕೆ ಸಿಲುಕಿಸಿರೋ ಶಾಸಕರಿಗೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಭರ್ಜರಿ ಆಫರ್ ನೀಡಿದ್ದಾರೆ. ಬಿಜೆಪಿಯ ಯಾವುದೇ ಆಮಿಷಗಳಿಗೆ ಒಳಗಾಗಬೇಡಿ ನಿಮಗೆ ಸಚಿವ ಸ್ಥಾನ ನೀಡ್ತೇವೆ ಅಂತ ಅತೃಪ್ತರಿಗೆ ಮತ್ತೊಂದು ಅವಕಾಶ ನೀಡಿದ್ದಾರೆ. ಶಾಸಕರು ಮತ್ತು ಸಚಿವರುಗಳಿಗೆ ಉಪಹಾರಕೂಟದ ಹೆಸರಿನಲ್ಲಿ ಆಹ್ವಾನಿಸಿ ಅವರಿಂದ ಸಾಮೂಹಿಕ ರಾಜೀನಾಮೆ...

ರೆಸಾರ್ಟ್ ಸೇರಲಿರುವ ಜೆಡಿಎಸ್ ಶಾಸಕರು..!

ಮಡಿಕೇರಿ: ರಾಜ್ಯದಲ್ಲಿ ನಡೆಯುತ್ತಿರೋ ರಾಜಕೀಯ ಮೇಲಾಟಗಳಿಂದ ದೋಸ್ತಿ ನಾಯಕರು ಹೈರಾಣಾಗಿದ್ದಾರೆ. ಇದೀಗ ನಿಷ್ಠಾವಂತರನ್ನು ತಮ್ಮ ಬಳಿಯೇ ಉಳಿಸಿಕೊಳ್ಳೋದಕ್ಕೆ ಜೆಡಿಎಸ್ ಮುಂದಾಗಿದ್ದು ತನ್ನ ಶಾಸಕರಿಗಾಗಿ ರೆಸಾರ್ಟ್ ನಿಗದಿಪಡಿಸಿದ್ದು, ಈಗಾಗಲೇ ರೂಂಗಳನ್ನು ಕೂಡ ಬುಕ್ ಮಾಡಿದೆ. ತೆರೆ ಮರೆಯಲ್ಲಿ ಬಿಜೆಪಿ ನೆಡೆಸ್ತಿರೋ ಆಪರೇಷನ್ ಕಮಲಕ್ಕೆ ಬೆದರಿದ ಮೈತ್ರಿ ನಾಯಕರು ಇದೀಗ ತಮ್ಮ ಬಳಿಯಿರೋ ಶಾಸಕರನ್ನು ಬಿಜೆಪಿ ಕೈಗೆ ಸಿಗದಂತೆ...

‘ನನ್ನ ಕ್ಷೇತ್ರಕ್ಕೆ ನೀರು ಬಿಡಿ- ಇಲ್ಲದಿದ್ರೆ ರಾಜೀನಾಮೆ ಕೊಡ್ತೀನಿ’- ಕೈ ಶಾಸಕ ಎಚ್ಚರಿಕೆ

ಚಿಕ್ಕಬಳ್ಳಾಪುರ: ರಾಜ್ಯ ರಾಜಕಾರಣದಲ್ಲಿ ರಾಜೀನಾಮೆ ಪರ್ವ ಜೋರಾಗಿ ನಡೆಯುತ್ತಿರೋ ಮಧ್ಯೆಯೇ ಕೈ ಶಾಸಕ ತನ್ನ ಕ್ಷೇತ್ರಕ್ಕೆ ನೀರು ಬಿಡದಿದ್ರೆ ತಾವು ರಾಜೀನಾಮೆ ಕೊಡುವುದಾಗಿ ಕೈ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. ಬಾಗೇಪಲ್ಲಿಯ ಕಾಂಗ್ರೆಸ್ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ತಮ್ಮ ಕ್ಷೇತ್ರಕ್ಕೆ ಎಚ್.ಎನ್ ವ್ಯಾಲಿ ನೀರು ಹರಿಬಿಡದಿದ್ದರೆ ನಾನು ಖಂಡಿತ ರಾಜೀನಾಮೆ ನೀಡುತ್ತೇನೆ ಅಂತ ಕಾಂಗ್ರೆಸ್ ನಾಯಕರಿಗೆ...

ಸೇತುವೆ ಮೇಲಿಂದ ರಾಜಕಾಲುವೆಗೆ ಬಿದ್ದ ಬಸ್- 29 ಮಂದಿ ಸ್ಥಳದಲ್ಲೇ ಸಾವು..!

ಉತ್ತರಪ್ರದೇಶ: ಸೇತುವೆ ಮೇಲಿನಿಂದ ರಾಜಕಾಲುವೆಗೆ ಬಸ್ ಉರುಳಿಬಿದ್ದ ಪರಿಣಾಮ 29 ಮಂದಿ ಪ್ರಯಾಣಿಕರು ಸಾವನ್ನಪ್ಪಿ 18ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯೊಗೊಂಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಲಖ್ನೌನಿಂದ ದೆಹಲಿಗೆ ತೆರಳುತ್ತಿದ್ದ ರಾಜ್ಯ ಸಾರಿಗೆ ಬಸ್ ಇಟ್ಮಾಡ್ಪುರ್ ಬಳಿಯ ಯಮುನಾ ಎಕ್ಸ್ ಪ್ರೆಸ್ ವೇ ಬಳಿ ರಾಜಕಾಲುವೆಗೆ ಬಿದ್ದುಬಿಟ್ಟಿದೆ. ಪರಿಣಾಮ ಬಸ್ ನಲ್ಲಿದ್ದ 50 ಮಂದಿ...

ಕಾಂಗ್ರೆಸ್ ನ ಎಲ್ಲಾ ಸಚಿವರ ಸಾಮೂಹಿಕ ರಾಜೀನಾಮೆ..!

ಬೆಂಗಳೂರು: ಉಪಹಾರ ಕೂಟ ಏರ್ಪಡಿಸಿದ ಕಾಂಗ್ರೆಸ್ ನಾಯಕರು ಇದೀಗ ಕಾರ್ಯಕ್ರಮಕ್ಕೆ ಬಂದ ಎಲ್ಲಾ ಸಚಿವರ ರಾಜೀನಾಮೆ ಪಡೆದಿದೆ. ಸರ್ಕಾರದಲ್ಲಿ ಕೋಲಾಹಲ ಎಬ್ಬಿಸಿ ಬಿಜೆಪಿ ಹೊಸ್ತಿಲಲ್ಲಿ ನಿಂತಿರೋ 14 ಮಂದಿ ಶಾಸಕರನ್ನು ಮತ್ತೆ ಕರೆತರೋದಕ್ಕೆ ಕಾಂಗ್ರೆಸ್ ನಾಯಕರು ಹಾಲಿ ಸಚಿವರ ಸಾಮೂಹಿಕ ರಾಜೀನಾಮೆ ಪಡೆದಿದ್ದಾರೆ. ಡಿಸಿಎಂ ಪರಮೇಶ್ವರ್ ನಿವಾಸದಲ್ಲಿ ಏರ್ಪಡಿಸಲಾಗಿರುವ ಉಪಹಾರ ಕೂಟದಲ್ಲಿ ಭಾಗಿಯಾದ ಕಾಂಗ್ರೆಸ್...

ದೋಸ್ತಿಗಳಿಗೆ ಶಾಕ್ ಮೇಲೆ ಶಾಕ್- ಸಚಿವ ಎಚ್.ನಾಗೇಶ್ ರಾಜೀನಾಮೆ..!

ಬೆಂಗಳೂರು: ಆಪರೇಷನ್ ಕಮಲದ ಭೀತಿಯಿಂದ ಪಕ್ಷೇತರ ಶಾಸಕರಾಗಿದ್ದ ಎಚ್. ನಾಗೇಶ್ ರನ್ನು ಸೆಳೆದು ಮಂತ್ರಿಗಿರಿ ನೀಡಿದ ದೋಸ್ತಿಗಳಿಗೆ ಶಾಕ್ ಮೇಲೆ ಶಾಕ್ ಎದುರಾಗ್ತಿದೆ. ಇದೀಗ ಎಚ್.ನಾಗೇಶ್ ದೋಸ್ತಿಗಳಿಗೆ ಗುಡ್ ಬೈ ಹೇಳಿದ್ದಾರೆ. ಪಕ್ಷೇತರರಿಗೆ ಮಂತ್ರಿಗಿರಿ ನೀಡೋ ಮೂಲಕ ತಮ್ಮತ್ತ ಸೆಳೆಯುವಲ್ಲಿ ಯಶಸ್ವಿಯಾಗಿದ್ದ ದೋಸ್ತಿಗಳಿಗೆ ಇದೀಗ ಮತ್ತೊಂದು ಆಘಾತ ಎದುರಾಗಿದೆ. ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಸಣ್ಣ...

ಡಿಸಿಎಂ ನಿವಾಸದಲ್ಲಿ ಶಾಸಕರು, ಸಚಿವರಿಗೆ ಉಪಹಾರ ಕೂಟ- ಯಾರಾಗ್ತಾರೆ ಹರಕೆಯ ಕುರಿ..?

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಉಂಟಾಗಿರೋ ಅಲ್ಲೋಲ ಕಲ್ಲೋಲದಿಂದಾಗಿ ಕಂಗೆಟ್ಟಿರುವ ದೋಸ್ತಿಗಳು ಇದೀಗ ಮತ್ತೊಂದು ಪ್ಲ್ಯಾನ್ ಮಾಡಿದ್ದಾರೆ. ಶಾಸಕರು ಹಾಗೂ ಸಚಿವರಿಗೆ ಉಪಹಾರ ಕೂಟ ಏರ್ಪಡಿಸಿರೋ ಕೈ ನಾಯಕರು ಭುಗಿಲೆದ್ದಿರೋ ಭಿನ್ನಮತಕ್ಕೆ ಫುಲ್ ಸ್ಟಾಪ್ ಹಾಕೋದಕ್ಕೆ ಶತಪ್ರಯತ್ನ ಮಾಡ್ತಿದ್ದಾರೆ. ಹಾಲಿ ಸಚಿವರ ತಲೆದಂಡ ಮಾಡಿ ಅತೃಪ್ತ ಶಾಸಕರಿಗೆ ಮಂತ್ರಿಗಿರಿ ನೀಡೋ ಮೂಲಕ ಬಂಡಾಯ ಶಮನ ಮಾಡುವ ಹಾದಿಹಿಡಿದಿದ್ದಾರೆ...

ಮಹೇಂದ್ರ ಸಿಂಗ್ ಧೋನಿ ಹುಟ್ಟುಹಬ್ಬ- ಪುತ್ರಿಯೊಂದಿಗೆ ಮಹೀ ಡ್ಯಾನ್ಸ್..!

ಇಂಗ್ಲೆಂಡ್: ಇಂದು ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿಗೆ 38ನೇ ಹುಟ್ಟುಹಬ್ಬದ ಸಂಭ್ರಮ. ತಮ್ಮ ಹುಟ್ಟಹಬ್ಬವನ್ನು ಪತ್ನಿ ಸಾಕ್ಷಿ, ಪುತ್ರಿ ಜಿವಾ ಹಾಗೂ ಟೀಂ ಮೇಟ್ ಗಳೊಂದಿಗೆ ಮಹೀ ಕೇಕ್ ಕತ್ತರಿಸೋ ಮೂಲಕ ಸಂತಸ ಹಂಚಿಕೊಂಡ್ರು. https://www.instagram.com/p/Bzl_VnDnfyS/?utm_source=ig_web_copy_link ಮಹೀ ಹುಟ್ಟುಹಬ್ಬದ ಸಂಭ್ರಮದಲ್ಲಿ ಕೇದಾರ್ ಜಾಧವ್, ಹಾರ್ಧಿಕ್ ಪಾಂಡ್ಯಾ ಸೇರಿದಂತೆ ಮತ್ತಿತರ ಆಟಗಾರರು ಭಾಗಿಯಾಗಿದ್ರು....
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img