Tuesday, May 5, 2026

kannada news

ಯುದ್ಧ ವಿಮಾನದಿಂದ ಕಳಚಿ ಬಿದ್ದ ತೈಲ ಟ್ಯಾಂಕ್- ತಪ್ಪಿದ ಭಾರೀ ಅನಾಹುತ..!

ತಮಿಳುನಾಡು: ಭಾರತೀಯ ವಾಯುಪಡೆಯ ಯುದ್ಧ ವಿಮಾನ 'ತೇಜಸ್' ದಿಂದ ಏಕಾಏಕಿ ಬೃಹತ್ ತೈಲ ಟ್ಯಾಂಕ್ ರೈತನ ಜಮೀನಿನಲ್ಲಿ ಕಳಚಿಬಿದ್ದಿದೆ. ಇಂದು ಬೆಳಗ್ಗೆ 8.30ರ ಸುಮಾರನಲ್ಲಿ ಈ ಘಟನೆ ಸಂಭವಿಸಿದ್ದು, ಎಂದಿನಂತೆ ವಾಯುಪಡೆ ಅಧಿಕಾರಿಗಳು ಕರ್ತವ್ಯ ನಿಭಾಯಿಸುತ್ತಿದ್ರು. ಆದ್ರೆ ಸೇನಾ ಅಧಿಕಾರಿಗಳ ಗಮನಕ್ಕೆ ಬಾರದ ರೀತಿಯಲ್ಲಿ ಯುದ್ಧ ವಿಮಾನ 'ತೇಜಸ್' ನಿಂದ ಬೃಹತ್ ಗಾತ್ರದ ಫುಯೆಲ್ ಟ್ಯಾಂಕ್...

ಬಿಜೆಪಿ ಶಾಸಕನ ವಿರುದ್ಧ ಸಿಡಿದೆದ್ದ ಮೋದಿ..!

ನವದೆಹಲಿ: ಪಾಲಿಕೆ ಅಧಿಕಾರಿ ಮೇಲೆ ಕ್ರಿಕೆಟ್ ಬ್ಯಾಟ್ ನಿಂದ ಹಲ್ಲೆ ನಡೆಸಿದ್ದ ಬಿಜೆಪಿ ಶಾಸಕನ ವಿರುದ್ಧ ಪ್ರಧಾನಿ ಮೋದಿ ಸಿಡಿದೆದ್ದಿದ್ದಾರೆ. ಇಂತಹ ಕೃತ್ಯವನ್ನು ಸಹಿಸಲಾಗೋದಿಲ್ಲ. ಇಂತಹವರನ್ನು ಪಕ್ಷದಿಂದ ವಜಾಗೊಳಿಸಬೇಕು ಅಂತ ಹೇಳೋ ಮೂಲಕ ಶಾಸಕನ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಧ್ಯಪ್ರದೇಶದ ಇಂದೋರ್ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಳೆಯ ಕಟ್ಟಡಗಳನ್ನು ತೆರವುಗೊಳಿಸೋ...

ವಾರ್ನರ್ ಗೆ ಪತ್ನಿ ಕ್ಯಾಂಡಿಸ್ ಕೊಟ್ಟ ಸ್ಪೆಷಲ್ ಗಿಫ್ಟ್ ಏನು ಗೊತ್ತಾ..?

ಆಸ್ಟ್ರೇಲಿಯಾ ಸ್ಟಾರ್ ಬ್ಯಾಟ್ಸ್ ಮನ್ ಡೇವಿಡ್ ವಾರ್ನರ್ ಗೆ, ಪತ್ನಿ ಕ್ಯಾಂಡಿಸ್ ವಾರ್ನರ್, ಭರ್ಜರಿ ಗಿಫ್ಟ್ ನೀಡಿದ್ದಾರೆ. ಸದ್ಯ ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯಲ್ಲಿ ವಾರ್ನರ್, ರನ್ ಹೊಳೆ ಹರಿಸುತ್ತಿದ್ದಾರೆ. ಈ ನಡುವೆ ವಾರ್ನರ್ ಮೂರನೇ ಮಗುವಿಗೆ ತಂದೆಯಾಗಿದ್ದಾರೆ. ಈ ಮೂಲಕ ಪತ್ನಿ ಭರ್ಜರಿ ಉಡುಗೊರೆಯನ್ನೇ ನೀಡಿದ್ದಾರೆ. ಈ ಹಿಂದೆ ವರ್ಷ ಪೂರ್ತಿ,...

ಸಚಿವ ಡಿಕೆಶಿಗೆ ಚಾಟಿ ಬೀಸಿದ ಬಿ.ವೈ ವಿಜಯೇಂದ್ರ

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಉಂಟಾಗಿರೋ ಅಭದ್ರತೆಗಳನ್ನು ಸರಿಪಡಿಸೋದಕ್ಕೆ ಶತಾಯಗತಾಯ ಪ್ರಯತ್ನ ಪಡುತ್ತಿರೋ ಕಾಂಗ್ರೆಸ್ ನ ಟ್ರಬಲ್ ಶೂಟರ್ ಸಚಿವ ಡಿ.ಕೆ ಶಿವಕುಮಾರ್ ಗೆ ಬಿಜೆಪಿಯ ಬಿ.ವೈ ವಿಜಯೇಂದ್ರ ಟ್ವೀಟ್ಟರ್ ಮೂಲಕ ಪ್ರಶ್ನೆ ಮಾಡಿದ್ದಾರೆ. ಹತಾಶೆ, ಅಸೂಯೆ, ಪರಸ್ಪರ ಕೆಸರೆರಚಾಟ, ಅಕ್ರಮ. ಇವು ಮೈತ್ರಿ ಸರ್ಕಾರದ ಕೂಸುಗಳು, ಇದರ ಫಲವೇ ಮೈತ್ರಿ ಪಕ್ಷಗಳ ವಿಕೆಟ್ ಗಳ...

ಮತ್ತೊಬ್ಬ ಸೆಲೆಬ್ರಿಟಿಗೆ ಡಿ ಬಾಸ್ ಚಾಲೆಂಜ್- ಯಾರು ಆ ಸ್ಟಾರ್..?

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಇವತ್ತು ಅಭಿಮಾನಿಗಳಲ್ಲಿ ಆಶ್ಚರ್ಯ ಮತ್ತು ಕುತೂಹಲ ಮೂಡಿಸೋ ಟ್ವೀಟ್ ಮಾಡಿದ್ದಾರೆ. ಸೆಲೆಬ್ರಿಟಿಯೊಬ್ಬರಿಗೆ ಚಾಲೆಂಜ್ ಮಾಡ್ತೀನಿ ಅಂತ ಟ್ವೀಟ್ ಮಾಡೋ ಮೂಲಕ ಅಭಿಮಾನಿಗಳಿಗೆ ನಾನಾ ಪ್ರಶ್ರೆ ಕಾಡುವಂತೆ ಮಾಡಿದ್ದಾರೆ. ಇಂದು ಬೆಳಗ್ಗೆ ಟ್ವೀಟ್ ಮಾಡಿರೋ ಚಾಲೆಂಜಿಂಗ್ ಸ್ಟಾರ್-'ಒಬ್ಬ ಸೆಲೆಬ್ರಿಟಿ ಯಿಂದ ಇನ್ನೊಬ್ಬ ಸೆಲೆಬ್ರಿಟಿ ಗೆ ಓಪನ್ ಚಾಲೆಂಜ್ ಮಧ್ಯಾಹ್ನ ಫೇಸ್ಬುಕ್...

ದಳಪತಿಗಳ ಪಾದಯಾತ್ರೆಗೆ ನಿಖಿಲ್ ಸಾರಥಿ..!

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದ ನಿಖಿಲ್ ಇದೀಗ ಪಕ್ಷದ ಬಹುಮುಖ್ಯ ಜವಾಬ್ದಾರಿಯನ್ನ ಹೊರಲಿದ್ದಾರೆ. ರಾಜ್ಯಾದ್ಯಂತ ಜೆಡಿಎಸ್ ಕೈಗೊಳ್ಳಲಿರೋ ಪಾದಯಾತ್ರೆಯ ನಾಯಕತ್ವವನ್ನು ನಿಖಿಲ್ ಕುಮಾರ್ ವಹಿಸಿಕೊಳ್ಳಲಿದ್ದಾರೆ. ರಾಜ್ಯಾದ್ಯಂತ ಪಾದಯಾತ್ರೆ ಕೈಗೊಂಡು ಪಕ್ಷ ಸಂಘಟನೆಗೆ ಮಾಡಲು ಸಜ್ಜಾಗಿರೋ ಜೆಡಿಎಸ್ ಇದೀಗ ಸಕಲ ಸಿದ್ಧತೆ ನಡೆಸಿದೆ. ರಾಜ್ಯದಲ್ಲಿ 2 ಹಂತಗಳಲ್ಲಿ ನಡೆಯೋ ಜೆಡಿಎಸ್ ಪಾದಯಾತ್ರೆಯ ಉಸ್ತುವಾರಿ,...

‘ಆನಂದ್ ಸಿಂಗ್ ರಾಜೀನಾಮೆ ನನಗೆ ಶಾಕ್’- ಸಚಿವ ಡಿಕೆಶಿ

ಆನಂದ್ ಸಿಂಗ್ ಶಾಸಕ ಸ್ಥಾನಕ್ಕೆ  ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ನೋಡಿ ನನಗೆ ದೊಡ್ಡ ಶಾಕ್ ಆಗಿದೆ . ಇದನ್ನು ನಂಬಲು ಸಾಧ್ಯವಾಗುತ್ತಿಲ್ಲ ಎಂದು ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಹೊಸಪೇಟೆ ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿರುವ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಬಳ್ಳಾರಿ ಉಸ್ತುವಾರಿ...

ಸಾಲ ವಸೂಲಾತಿಗೆ ಬೌನ್ಸರ್ ಗಳನ್ನು ನೇಮಿಸೋ ಅಧಿಕಾರ ಬ್ಯಾಂಕ್ ಗಳಿಗಿಲ್ಲ- ಕೇಂದ್ರ ಸ್ಪಷ್ಟನೆ

ನವದೆಹಲಿ: ಸಾಲಗಾರರಿಂದ ಬಲವಂತವಾಗಿ ಸಾಲ ವಸೂಲಿ ಮಾಡಲು ಯಾವುದೇ ಬ್ಯಾಂಕ್ ಗಳು ಬೌನ್ಸರ್ ಗಳನ್ನು ನೇಮಕ ಮಾಡಿಕೊಳ್ಳೋದಕ್ಕೆ ಅಧಿಕಾರವಿಲ್ಲ ಅಂತ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಇಂದು ಲೋಕಸಭೆಗೆ ತಿಳಿಸಿದ್ದಾರೆ. ಲೋಕಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅನುರಾಗ್ ಠಾಕೂರ್, ನೀಡಿದ ಸಾಲ ಮರುಪಾವತಿಗಾಗಿ ಬ್ಯಾಂಕ್ ಗಳು ಸಾಲಗಾರರೊಂದಿಗೆ ದುರ್ವರ್ತನೆ ತೋರೋದು ಸರಿಯಲ್ಲ....

ಕಾಂಗ್ರೆಸ್ ನ 2ನೇ ವಿಕೆಟ್ ಪತನ..!- ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ

ಬೆಂಗಳೂರು: ಬಳ್ಳಾರಿಯ ವಿಜಯನಗರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿರೋ ಬೆನ್ನಲ್ಲೇ ಇದೀಗ ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನವಾಗಿದೆ. ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ. ಸಚಿವ ಸ್ಥಾನದಿಂದ ತಮ್ಮನ್ನು ಕೈಬಿಟ್ಟಿದ್ದಕ್ಕೆ ಬಂಡಾಯವೆದ್ದಿದ್ದ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಇಂದು ರಾಜೀನಾಮೆ ನೀಡಿದ್ದಾರೆ. ಪಕ್ಷದ ವಿರುದ್ಧ...

ವಿಶ್ವಕಪ್ ನಿಂದ ವಿಜಯ್ ಶಂಕರ್ ಔಟ್..! ಮಯಾಂಕ್ ಗೆ ಚಾನ್ಸ್..?

ಇಂಗ್ಲೆಂಡ್: ವಿಶ್ವಕಪ್ ನಲ್ಲಿ ಕೊಹ್ಲಿ ಪಡೆ, ಉತ್ತಮ ಪ್ರದರ್ಶನ ನೀಡುತ್ತಿದೆ. ಆಡಿರುವ 7 ಪಂದ್ಯಗಳಲ್ಲಿ, ಒಂದು ಸೋಲು ಅನುಭವಿಸಿರುವ ಭಾರತ, ಸೆಮಿಫೈನಲ್ ಹೊಸ್ತಿಲಲ್ಲಿದೆ. ಈ ನಡುವೆ ತಂಡದ ಆಟಗಾರರಿಗೆ ಗಾಯದ ಸಮಸ್ಯೆ ಮಾತ್ರ ಮೇಲಿಂದ ಮೇಲೆ ಎದುರಾಗುತ್ತಿದೆ. ಈಗಾಗಲೇ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಟೂರ್ನಿಯಿಂದ ಹೊರ ಬಿದ್ದಿದ್ದಾರೆ. ಈ ನಡುವೆ ಗಾಯಕ್ಕೆ...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img