Sunday, May 3, 2026

kannada news

‘ಸಚಿವ ಡಿಕೆಶಿ ಶಕುನಿಯಿದ್ದಂತೆ’- ಶ್ರೀರಾಮುಲು ಟಾಂಗ್

ಬೆಂಗಳೂರು: ಬಿಜೆಪಿ ಸೇರ್ಪಡೆಯಾಗಲು ಬಿಜೆಪಿಯ ಒಬ್ಬರು ನನಗೆ ಆಫರ್ ನೀಡಿದ್ದರು ಅಂತ ಪರೋಕ್ಷವಾಗಿ ಶ್ರೀರಾಮುಲು ವಿರುದ್ಧ ಆರೋಪ ಮಾಡಿದ್ದ ಸಚಿವ ಡಿಕೆಶಿಗೆ ಇದೀಗ ಶ್ರೀರಾಮುಲು ಟಾಂಗ್ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರೋ ಶ್ರೀರಾಮುಲು, ಬಳ್ಳಾರಿ ನಂದು ಅಂತ ಹೇಳಿಕೊಂಡು ಓಡಾಡುತ್ತಿದ್ದ ಸಚಿವ ಡಿ.ಕೆ ಶಿವಕುಮಾರ್ ಚುನಾವಣೆಯಲ್ಲಿ ಸೋತು ಇವತ್ತು ರಾಜ್ಯದ ಮಂತ್ರಿಯಾಗಿ ಬಳ್ಳಾರಿಗೆ ಕಾಲಿಡೋದಕ್ಕೆ ಹಿಂದೂಮುಂದೂ...

‘ಒಂದೆಡೆ ಬೆನ್ನು ತಟ್ತಾರೆ, ಮತ್ತೆ ಭಿನ್ನರಾಗ ಹಾಡ್ತಾರೆ’- ಬಿಜೆಪಿಗೆ ಸಿಎಂ ತಿರುಗೇಟು

ಬೆಂಗಳೂರು: ಗ್ರಾಮವಾಸ್ತವ್ಯದ ಕುರಿತಾಗಿ ನಾನಾ ಟೀಕೆ ಮಾಡುತ್ತಿರೋ ಪ್ರತಿಪಕ್ಷ ಬಿಜೆಪಿಗೆ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಕಲಬರುಗಿಯಲ್ಲಿ ಇಂದು ನಡೆಯಬೇಕಿದ್ದ ಗ್ರಾಮವಾಸ್ತವ್ಯ ಮುಂದೂಡಿಕೆಯಾಗಿದ್ದರ ಬಗ್ಗೆ ಬಿಜೆಪಿ ಟೀಕಿಸಿತ್ತು. ಬರ ಪೀಡಿತ ಪ್ರದೇಶಗಳನ್ನು ಸಿಎಂ ನಿರ್ಲಕ್ಷ್ಯಿಸುತ್ತಿದ್ದಾರೆ ಎಂಬ ಬಿಜೆಪಿ ಆರೋಪಕ್ಕೂ ಸಿಎಂ ಪ್ರತ್ಯುತ್ತರ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರೋ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಅರ್ಥವಿಲ್ಲದ ಪ್ರಶ್ನೆಗೆ...

ಸಚಿವ ಡಿಕೆಶಿಗೆ ಘೇರಾವ್, ಕಾರಿನಿಂದ ಕೆಳಕ್ಕಿಳಿಸಿ ತರಾಟೆ…!

ಚಿಕ್ಕೋಡಿ: ಡ್ಯಾಂ ವೀಕ್ಷಣೆಗೆಂದು ಬಂದಿದ್ದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಗೆ ಜನರು ಘೇರಾವ್ ಹಾಕಿ ತರಾಟೆಗೆ ತೆಗೆದುಕೊಂಡ ಘಟನೆ ಶಿರಗುಪ್ಪಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಕೃಷ್ಣಾ ನದಿಯ ಬ್ಯಾರೇಜ್ ವೀಕ್ಷಣೆಗೆ ಬಂದಿದ್ದ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಗೆ ರೈತರು ಘೇರಾವ್ ಹಾಕಿದ್ದಾರೆ. ಅಲ್ಲದೆ ಡಿಕೆಶಿಯವರನ್ನು ಕಾರಿನಿಂದ ಕೆಳಕ್ಕಿಳಿಸಿ...

ರಾಕಿಂಗ್ ಸ್ಟಾರ್ ಯಶ್-ರಾಧಿಕಾರ ಅದೃಷ್ಟ ದೇವತೆಯ ನಾಮಕರಣ..!

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ತನ್ನ ಫರ್ಸ್ಟ್ ಲುಕ್ ನಿಂದ ಸಖತ್ ಟ್ರೆಂಡ್ ಕ್ರಿಯೇಟ್ ಮಾಡಿದ್ದ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ಪುತ್ರಿಗೆ ನಾಳೆ ನಾಮಕರಣ ನಡೆಯಲಿದೆ. ಮುದ್ದು ಮುದ್ದಾದ ಯಶ್ ಮಗುವಿಗೆ ಯಾವ ಹೆಸರಿಟ್ರೆ ಚೆನ್ನಾಗಿರುತ್ತೆ ಅಂತ ತಾವೇ ಚರ್ಚೆ ಮಾಡಿಕೊಳ್ತಿದ್ದ ಅಭಿಮಾನಿಗಳು ಯಶ್ ದಂಪತಿಗೆ ಕೆಲ ಹೆಸರುಗಳನ್ನೂ ಸಜೆಸ್ಟ್ ಮಾಡಿದ್ರು....

ಭಾರತ-ಆಫ್ಘಾನ್ ಹಣಾಹಣಿ- ಎದುರಾಳಿಯ ಮಟ್ಟಹಾಕಲು ರೆಡಿ ಬ್ಲೂ ಬಾಯ್ಸ್..!

ಇಂಗ್ಲೆಂಡ್: ವಿಶ್ವಕಪ್ ಮಹಾ ಸಮರದಲ್ಲಿ ಇಂದು ಭಾರತ ಅಫ್ಘಾನ್ ತಂಡದ ವಿರುದ್ಧ ಸೆಣಸಲಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿರೋ ಕೊಹ್ಲಿ ಪಡೆ ಎದುರಾಳಿಯ ಮಟ್ಟ ಹಾಕಲು ರೆಡಿಯಾಗಿದೆ. ಆಡಿದ ಐದೂ ಪಂದ್ಯಗಳಲ್ಲೂ ಸೋತು ಸುಣ್ಣವಾಗಿರುವ ಅಫ್ಘಾನಿಸ್ತಾನ ತಂಡದ ವಿರುದ್ಧ ಇಂದು ಭಾರತ ಸೆಣಸಾಟ ನಡೆಸಲಿದೆ. ಸೌತಾಂಪ್ಟನ್ ನಲ್ಲಿ ನಡೆಯುತ್ತಿರೋ ಪಂದ್ಯದಲ್ಲಿ ಮೊದಲಿಗೆ ಟಾಸ್...

‘ದೇವೇಗೌಡ್ರು ಸೋತರೆ ಚುನಾವಣೆ ಬರುತ್ತಾ..?’- ಸಂಸದ ಶ್ರೀನಿವಾಸ ಪ್ರಸಾದ್ ಲೇವಡಿ

ಚಾಮರಾಜನಗರ: ಮಧ್ಯಂತರ ಚುನಾವಣೆ ಎದುರಾಗೋದ್ರಲ್ಲಿ ಸಂಶಯವೇ ಇಲ್ಲ ಅಂತ ಹೇಳಿದ್ದ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡರಿಗೆ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಲೇವಡಿ ಮಾಡಿದ್ದಾರೆ. ಚಾಮರಾಜನಗರದಲ್ಲಿ ಮಾತನಾಡಿದ ಸಂಸದ ಶ್ರೀನಿವಾಸಪ್ರಸಾದ್, ದೇವೇಗೌಡರು ಗೆದ್ದಾರ ಒಂದು ರೀತಿ, ಸೋತಾಗ ಮತ್ತೊಂದು ರೀತಿ ಮಾತನಾಡ್ತಾರೆ. ದೇವೇಗೌಡ ಮತ್ತು ಮಗ ಕುಮಾರಸ್ವಾಮಿ ಏನ್ ಹೇಳ್ತಾರೋ ಗೊತ್ತಾಗಲ್ಲ. ಅಷ್ಟರ...

‘ದೇವೇಗೌಡ್ರು ಹೇಗೆಬೇಕಾದ್ರೂ ಮಾತು ಬದಲಿಸ್ತಾರೆ’- ವೀರಪ್ಪ ಮೊಯ್ಲಿ

ಬೆಂಗಳೂರು: ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾಗೋದ್ರಲ್ಲಿ ಸಂಶಯವೇ ಇಲ್ಲ ಎಂದಿದ್ದ ಜೆಡಿಎಸ್ ವರಿಷ್ಠ ದೇವೇಗೌಡರ ಹೇಳಿಕೆಗೆ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ವೀರಪ್ಪ ಮೋಯ್ಲಿ ಟಾಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಚಿವ ಮೊಯ್ಲಿ, ರಾಜ್ಯದಲ್ಲಿ ಮಧ್ಯಂತರ ಚುನಾವಣೆಗೆ ಹೋಗಲು ಯಾವ ಶಾಸಕರೂ ತಯಾರಿಲ್ಲ. ಅಲ್ಲದೆ ಮತ್ತೆ ಚುನಾವಣೆ ಎದುರಾದರೆ ಜನರು ಕೂಡ ಸಹಿಸಿಕೊಳ್ಳೋದಿಲ್ಲ...

ಕುಂಟುನೆಪ ಸಿಎಂ ಹೇಳಿ ಗ್ರಾಮವಾಸ್ತವ್ಯ ತಪ್ಪಿಸಿಕೊಂಡಿದ್ದಾರೆ- ಬಿಎಸ್ವೈ ಕೆಂಡಾಮಂಡಲ

ಬೆಂಗಳೂರು: ಕಲಬುರಗಿಯ ಹೇರೂರು ಬಿ ಗ್ರಾಮದಲ್ಲಿ ಸಿಎಂ ಕುಮಾರಸ್ವಾಮಿಯವರ ಇಂದಿನ ಗ್ರಾಮವಾಸ್ತವ್ಯ ಕಾರ್ಯಕ್ರಮ ರದ್ದಾಗಿರುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಳೆಯ ಕಾರಣವೊಡ್ಡಿ ಇಂದಿನ ಗ್ರಾಮವಾಸ್ತವ್ಯವನ್ನು ಸಿಎಂ ಕುಮಾರಸ್ವಾಮಿ ರದ್ದು ಮಾಡಿದ್ದಾರೆ. ಕುಂಟುನೆಪ ಹೇಳಿ ಬೆಂಗಳೂರಿಗೆ ವಾಪಸ್ ಬಂದಿದ್ದಾರೆ ಅಂತ ಯಡಿಯೂರಪ್ಪ ಕಿಡಿ ಕಾರಿದ್ದಾರೆ. ಜನರಿಗೆ ಇಲ್ಲಸಲ್ಲದ ಭರವಸೆ ಕೊಟ್ಟು ಕೇವಲ...

ಈಜಾಡುತ್ತಿದ್ದಾಗ ತುಂಡಾಗಿ ಬಿದ್ದ ವಿದ್ಯುತ್ ತಂತಿ- 4 ಮಕ್ಕಳ ಸಾವು

ಉತ್ತರ ಪ್ರದೇಶ: ನೀರಿನ ಹೊಂಡದಲ್ಲಿ ಈಜಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ನಾಲ್ವರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಂಬಾಲ್ ನಲ್ಲಿ ನಡೆದಿದೆ. ನಿನ್ನೆ ಸಂಜೆ ಉತ್ತರ ಪ್ರದೇಶದ ಸಂಬಾಲ್ ನಲ್ಲಿ ನೀರಿನಲ್ಲಿ ನಾಲ್ವರು ಮಕ್ಕಳ ಈಜಾಡುತ್ತಿದ್ದರು. ಈ ವೇಳೆ ಕಂಬದಿಂದ ವಿದ್ಯುತ್ ತಂತಿ ತುಂಡಾಗಿ ಬಿದ್ದು ವಿದ್ಯುತ್ ಪಸರಿಸಿದ ಪರಿಣಾಮ...

ನಿಗಮ ಮಂಡಳಿಯ 600 ಸದಸ್ಯರ ನೇಮಕಕ್ಕೆ ತೀರ್ಮಾನ

ಬೆಂಗಳೂರು: ರಾಜ್ಯದ 32 ನಿಗಮ ಮಂಡಳಿಗಳ ಸದಸ್ಯರ ನೇಮಕಕ್ಕೆ ಕಾಂಗ್ರೆಸ್ ಚಿಂತನೆ ನಡೆಸಿದ್ದು, ಪಕ್ಷಕ್ಕೆ ದುಡಿದ ನಿಷ್ಠಾವಂತ ಕಾರ್ಯಕರ್ತರಿಗೆ ಈ ಬಾರಿ ಅವಕಾಶ ನೀಡುವ ಕುರಿತು ತೀರ್ಮಾನಿಸಲಾಗಿದೆ. ರಾಜ್ಯದ 32 ನಿಗಮ ಮಂಡಳಿಗಳ ಸುಮಾರು 600 ಸದಸ್ಯರನ್ನು ನೇಮಿಸಿಕೊಳ್ಳಲು ಕಾಂಗ್ರೆಸ್ ತೀರ್ಮಾನಿಸಿದೆ. 600 ಸ್ಥಾನಗಳಲ್ಲಿ 300 ಕಾಂಗ್ರೆಸ್ ಹಾಗೂ 300 ಜೆಡಿಎಸ್ ಸದಸ್ಯರನ್ನು ನೇಮಿಸಿಕೊಳ್ಳಲಾಗುತ್ತದೆ....
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img