Sunday, May 3, 2026

kannada news

‘ಗ್ರಾಮವಾಸ್ತವ್ಯದ ವಾಸ್ತವ ತಿಳಿದುಕೊಳ್ಳಿ’- ಸಿಎಂಗೆ ಕುಟುಕಿದ ಕೇಂದ್ರ ಸಚಿವ

ಬೆಂಗಳೂರು: ಕಳೆದ ಬಾರಿ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಾಡಿದ್ದರ ಬಗ್ಗೆ ಕೇಂದ್ರ ಸಚಿವ ಡಿವಿಎಸ್ ಕೆಲ ಸಲಹೆ ನೀಡೋ ಮೂಲಕ ಕುಟುಕಿದ್ದಾರೆ. ಗ್ರಾಮವಾಸ್ತವ್ಯದ ವಾಸ್ತವ ತಿಳಿದುಕೊಳ್ಳಿ, ಅಂಗೈಯಲ್ಲಿ ಅರಮನೆ ತೋರಿಸಬೇಡಿ ಅಂತ ಟೀಕಿಸಿದ್ದಾರೆ. ಕಳೆದ ಬಾರಿ ವಿಜಯಪುರ ಹಾಗೂ ಬೀದರ್ ಜಿಲ್ಲೆಯಲ್ಲಿ ಈ ಹಿಂದೆ ಕುಮಾರಸ್ವಾಮಿ ಕೈಗೊಂಡಿದ್ದ ಗ್ರಾಮ ವಾಸ್ತವ್ಯ ಕುರಿತಾದ ಪತ್ರಿಕೆಗಳಲ್ಲಿ ಪ್ರಕಟವಾದ...

ಪ್ರಜ್ವಲ್,ನಿಖಿಲ್ ಪಕ್ಷದ ಕಾರ್ಯಕರ್ತರಾಗಿ ಕೆಲಸ ಮಾಡಲಿ- ರೇವಣ್ಣ ಹೇಳಿಕೆ

ಬೆಂಗಳೂರು: ನಿಖಿಲ್ ಹಾಗೂ ಪ್ರಜ್ವಲ್ ಗೆ ಈಗಾಗಲೇ ಸಾಕಷ್ಟು ಪ್ರಚಾರ ಸಿಕ್ಕಿದೆ, ಅವರು ತೆರೆ ಮರೆಗೆ ಸರಿಯೋದು ಸೂಕ್ತ ಅನ್ನೋ ವೈಎಸ್ ವಿ ದತ್ತಾ ಹೇಳಿಕೆಯನ್ನು ಸಚಿವ ಎಚ್.ಡಿ.ರೇವಣ್ಣ ಸಮರ್ಥಿಸಿಕೊಂಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ, ನಿಖಿಲ್ ಹಾಗೂ ಪ್ರಜ್ವಲ್ ಪಕ್ಷದ ಕಾರ್ಯಕರ್ತರಾಗಿ ದುಡಿಯಲಿ. ಹಾಗೆ ನೋಡಿದ್ರೆ ಜೆಡಿಎಸ್ ವರಿಷ್ಠರಾದ ದೇವೇಗೌಡರು ನನನ್ನೇನು...

ರಮ್ಯಾಗೆ ಎಐಸಿಸಿ ಗೇಟ್ ಪಾಸ್ ಕೊಟ್ಟಿಲ್ವಂತೆ..!

ಬೆಂಗಳೂರು: ಎಐಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ತಮ್ಮ ಟ್ವಟ್ಟರ್ ಖಾತೆ ಡಿಲೀಟ್ ಮಾಡಿರೋದು ಸಾಕಷ್ಟು ಚರ್ಚೆಗಳಿಗೆ ಆಸ್ಪದ ನೀಡ್ತಿದೆ. ರಮ್ಯಾಗೆ ಎಐಸಿಸಿ ಏನಾದ್ರೂ ಗೇಟ್ ಪಾಸ್ ಕೊಡ್ತಾ ಅನ್ನೋ ಪ್ರಶ್ನೆಗೆ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರ್ ನಾಥ್ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಪುಷ್ಪಾ ಅಮರನಾಥ್, ಎಐಸಿಸಿ ಸೋಶಿಯಲ್...

ಫ್ಲೈಟ್ ನಲ್ಲಿ ಪೈಲಟ್-ಸಿಬ್ಬಂದಿ ಕಿತ್ತಾಟ, ಪ್ರಯಾಣಿಕರ ಪೀಕಲಾಟ..!

ನವದೆಹಲಿ: ಊಟದ ಬಾಕ್ಸ್ ತೊಳೆಯೋ ವಿಚಾರವಾಗಿ ಪೈಲಟ್- ಸಿಬ್ಬಂದಿ ಜಗಳದಿಂದಾಗಿ ಪ್ರಯಾಣಿಕರು ಕಂಗಾಲಾದ ಘಟನೆ ನಡೆದಿದೆ. ನಿನ್ನೆ ನಡೆದ ಈ ಘಟನೆಯಲ್ಲಿ ಪೈಲಟ್ ಮತ್ತು ಸಿಬ್ಬಂದಿ ಪರಸ್ಪರ ಮಾತಿನ ಚಕಮಕಿ ಅತಿರೇಖಕ್ಕೆ ತಿರುಗಿತ್ತು. ಊಟದ ಬಳಿಕ ಪೈಲಟ್ , ಸಿಬ್ಬಂದಿಗೆ ಟಿಫನ್ ಬಾಕ್ಸ್ ತೊಳೆದಿಡೋದಕ್ಕೆ ಹೇಳಿದ್ದರು. ಬೆಂಗಳೂರು- ಕೋಲ್ಕತ್ತಾ ಏರ್ ಇಂಡಿಯಾ ವಿಮಾನದಲ್ಲಿ...

ವಿಶ್ವಕಪ್ ನಿಂದಲೇ ಶಿಖರ್ ಧವನ್ ಹೊರಕ್ಕೆ- ರಿಷಬ್ ಪಂತ್ ಗೆ ಚಾನ್ಸ್..!

ಇಂಗ್ಲೆಂಡ್: ಐಸಿಸಿ ವಿಶ್ವಕಪ್ ನಿಂದ ಶಿಖರ್ ಧವನ್ ಹೊರನಡೆದಿದ್ದಾರೆ. ಆಸಿಸ್ ವಿರುದ್ಧದ ಪಂದ್ಯದಲ್ಲಿ ಎಡಗೈ ಬೆರಳಿಗೆ ಗಾಯವಾಗಿದ್ದರಿಂದ ಧವನ್ ಗೆ ಕೊಕ್ ಕೊಟ್ಟು ರಿಷಬ್ ಪಂತ್ ಗೆ ಅವಕಾಶ ನೀಡಲಾಗಿದೆ. ಜೂ 9ರಂದು ಆಸ್ಟ್ರೇಲಿಯಾ ವಿರುದ್ಧ ಸೆಣಸಾಟದಲ್ಲಿ ಎಡಗೈ ಬೆರಳಿಗೆ ಗಾಯ ಮಾಡಿಕೊಂಡಿದ್ದ ಶಿಖರ್ ಧವನ್ ಇದೀಗ ವಿಶ್ವಕಪ್ ಸರಣಿಯಿಂದ ಹೊರನಡೆದಿದ್ದಾರೆ. ಬೆರಳ ಗಾಯದಿಂದಾಗಿ...

ಮೋದಿ ಸರ್ವಪಕ್ಷ ಸಭೆ- ಹಲವಾರು ನಾಯಕರು ಗೈರು..!

ದೆಹಲಿ: ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸೋ ಉದ್ದೇಶದಿಂದ ಇಂದು ಪ್ರಧಾನಿ ನರೇಂದ್ರ ಮೋದಿ ಒಂದು 'ರಾಷ್ಟ್ರ ಒಂದು ಚುನಾವಣೆ' ಸಂವಾದಕ್ಕೆ ಸರ್ವಪಕ್ಷ ಸಭೆ ನಡೆಸಿದ್ದಾರೆ. ಪದೇ ಪದೇ ಚುನಾವಣೆಗಳು ನಡೆಯೋದ್ರಿಂದ ಸರ್ಕಾರದ ಹಣ ವ್ಯರ್ಥವಾಗೋದಲ್ಲದೆ ದೇಶದ ಅಭಿವೃದ್ಧಿ ದೃಷ್ಟಿಯಿಂದ ಮಾರಕ ಅನ್ನೋದು ಪ್ರಧಾನಿ ಮೋದಿ ಅಭಿಪ್ರಾಯ. ಈ ನಿಟ್ಟಿನಲ್ಲಿ ಚರ್ಚೆ ನಡೆಸಲು...

‘ಇದು ಕಳ್ಳರ ದೇಶ, ಒಳ್ಳೆಯವರ ಮೇಲೆ ತನಿಖೆ ಮಾಡ್ತಾರೆ’- ಸಚಿವ ರೇವಣ್ಣ

ಬೆಂಗಳೂರು: ಇದು ಕಳ್ಳರ ದೇಶ, ಒಳ್ಳೆಯವರ ಮೇಲೆ ಮಾತ್ರ ತನಿಖೆ ಮಾಡ್ತಾರೆ. ನನ್ನ ಮೇಲೆ ಆರೋಪ ಬಂದಾಗ ನಾನೇ ತನಿಖೆ ಮಾಡಿ ಅಂತ ಸದನಕ್ಕೆ ಪತ್ರ ಬರೆದುಕೊಟ್ಟಿದ್ದೆ ಅಂತ ಸಚಿವ ರೇವಣ್ಣ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡುತ್ತಿದ್ದ ಲೋಕೋಪಯೋಗಿ ಸಚಿವ ರೇವಣ್ಣ, ಇದು ಕಳ್ಳರ ದೇಶ, ಒಳ್ಳೆಯವರ ಮೇಲೆ ಮಾತ್ರ ತನಿಖೆ ಮಾಡುತ್ತಾರೆ. ಇಂಧನ ಸಚಿವನಾಗಿದ್ದ...

ಕೆಪಿಸಿಸಿ ಸಮಿತಿ ವಿಸರ್ಜನೆ..!- 170 ಮಂದಿ ಮುಖಂಡರ ಕೈ ಬಿಟ್ಟ ಕಾಂಗ್ರೆಸ್

ಬೆಂಗಳೂರು: ದಿಢೀರ್ ರಾಜಕೀಯ ಬೆಳೆವಣಿಗೆಯಲ್ಲಿ ಕೆಪಿಸಿಸಿ ಸಮಿತಿಯನ್ನು ವಿಸರ್ಜಿಸಿ ಎಐಸಿಸಿ ತೀರ್ಮಾನ ಕೈಗೊಂಡಿದೆ. ಇದರಿಂದ ಸುಮಾರು 170 ಮಂದಿ ಮುಖಂಡರು ಸಮಿತಿಯಲ್ಲಿ ಸ್ಥಾನ ಕಳೆದುಕೊಂಡಂತಾಗಿದೆ. ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲನುಭವಿಸಿದ ಕಾಂಗ್ರೆಸ್ ಇದೀಗ ಕೆಪಿಸಿಸಿಗೆ ಮೇಜರ್ ಸರ್ಜರಿ ಮಾಡಿದೆ. ಹಾಲಿ ಕೆಪಿಪಿಸಿ ಸಮಿತಿಯನ್ನೇ ವಿಸರ್ಜಿಸೋ ಮೂಲಕ ಎಐಸಿಸಿ 170 ಮಂದಿ ಮುಖಂಡರಿಗೆ ಸಮಿತಿಯಿಂದ ಕೊಕ್...

‘ಒಡೆಯ’ನಾಗಿ ಆರ್ಭಟಿಸೋಕೆ ಡಿ-ಬಾಸ್ ರೆಡಿ..!

ಬೆಂಗಳೂರು: ಡಿ ಬಾಸ್ ಫ್ಯಾನ್ಸ್ ಗೆ ಗುಡ್ ನ್ಯೂಸ್ ಇಲ್ಲಿದೆ. ದಚ್ಚು ಅಭಿನಯದ ಬಹುನಿರೀಕ್ಷಿತ 'ಒಡೆಯ' ಚಿತ್ರದ ಇನ್ನೇನು ಕೆಲ ತಿಂಗಳಲ್ಲೇ ರಿಲೀಸ್ ಆಗಲಿದೆ. ಶ್ರೀಧರ್ ನಿರ್ದೇಶನದಲ್ಲಿ ಸಂದೇಶ್ ನಾಗರಾಜ್ ನಿರ್ಮಿಸಿರೋ 'ಒಡೆಯ' ಸಿನಿಮಾದ ಚಿತ್ರೀಕರಣ ಕಂಪ್ಲೀಟ್ ಆಗಿದೆ. ಇನ್ನು ಚಿತ್ರದ ಡಬ್ಬಿಂಗ್ ಕೂಡ ಬರದಿಂದ ಸಾಗ್ತಿದೆ. ಡಿ ಬಾಸ್ ಅಭಿನಯದ ಈ...

ರಾಹುಲ್ ಗಾಂಧಿ ಹುಟ್ಟಹಬ್ಬಕ್ಕೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ಟ್ವೀಟ್ ಮೂಲಕ ಶುಭಾಶಯ ಕೋರಿರುವ ಪ್ರಧಾನಿ ನರೇಂದ್ರ ಮೋದಿ, 'ಶ್ರೀ ರಾಹುಲ್ ಗಾಂಧಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೇವರು ನಿಮಗೆ ಆರೋಗ್ಯ ಮತ್ತು ದೀರ್ಘಾಯುಷ್ಯವರನ್ನು ಆಶೀರ್ವದಿಸಲಿ' ಅಂತ ಹೇಳಿದ್ದಾರೆ. https://twitter.com/narendramodi/status/1141177274772983808 ಅಂದು ಕಾಲೆಳೆದವರ ಜೊತೆಯೇ ಇಂದು ಪೋಸ್..!!ಎಲ್ರ ಕಾಲೆಳಿತದೆ ಕಾಲ.. ! ಮಿಸ್...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img