Sunday, May 3, 2026

kannada news

‘ಶೋಭಕ್ಕಾ ಸ್ವಲ್ಪ ತಾಳ್ಮೆಯಿಂದ ಇರಕ್ಕ- ನಿಮ್ಮ ಸಂಸ್ಕಾರ,ಸಂಸ್ಕೃತಿ ನಮಗೆ ಗೊತ್ತಿದೆ’- ಗೃಹ ಸಚಿವ ತಿರುಗೇಟು

ಮೈಸೂರು: ಜಿಂದಾಲ್ ಗೆ ಭೂಮಿ ಮಾರಟ ವಿಚಾರ ಕುರಿತಂತೆ ಪದೇ ಪದೇ ಮೈತ್ರಿ ಸರ್ಕಾರದ ಮೇಲೆ ಆರೋಪ ಮಾಡುತ್ತಿರುವ ಸಂಸದೆ ಶೋಭಾ ಕರಂದ್ಲಾಜೆಗೆ ಗೃಹ ಸಚಿವ ಎಂ.ಬಿ.ಪಾಟೀಲ್ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡುತ್ತಿದ್ದ ಸಚಿವ ಎಂ.ಬಿ.ಪಾಟೀಲ್, ಜಿಂದಾಲ್ ಗೆ ಭೂಮಿ ಮಾರಟ ವಿಚಾರವಾಗಿ ಬಿಜೆಪಿ ಮಾಡುತ್ತಿರೋ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ್ರು. ಈ ವೇಳೆ ಪ್ರತ್ಯೇಕವಾಗಿ...

ಸಾಂಸ್ಕೃತಿಕ ಉಡುಗೆಯಲ್ಲಿ ಮಿಂಚಿದ ಸಿಂಹ, ತೇಜಸ್ವಿ- ಡಿಕೆಶಿ ಜೊತೆ ಸಂಸದರ ಪೋಸ್..!

ನವದೆಹಲಿ: ಬಿಜೆಪಿ ಸಂಸದರಾದ ತೇಸಜ್ವಿ ಸೂರ್ಯ ಮತ್ತು ಪ್ರತಾಪ್ ಸಿಂಹ ಇವತ್ತು ಸಂಸದರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದ ಸಾಂಪ್ರದಾಯಿಕ ಉಡುಗೆಯುಟ್ಟು ಸಂಸದರು ಸಂಸತ್ ಪ್ರವೇಶಿಸಿದ್ದಾರೆ. ತೇಜಸ್ವಿ ಸೂರ್ಯ ರೇಷ್ಮೆ ಪಂಚೆ, ಶರ್ಟ್ ಮತ್ತು ಶಲ್ಯ ಧರಿಸಿದ್ರೆ ಪ್ರತಾಪ್ ಸಿಂಹ ಕೊಡವ ಸಾಂಸ್ಕೃತಿಕ ಉಡುಪು ಧರಿಸಿ ಮಿಂಚಿದ್ದಾರೆ. ಕರ್ನಾಟಕದ ಉಡುಗೆ-ತೊಡುಗೆ ರಾಷ್ಟ್ರ ಮಟ್ಟದಲ್ಲಿ...

ಸುಮಲತಾ ಬೆಂಬಲಿಗರಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಸಂಸದೆ ಸುಮಲತಾ ಅಂಬರೀಶ್ ಅಭಿಮಾನಿಗಳು ಮಂಡ್ಯದಿಂದ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ. ಸಂಸದೆ ಸುಮಲತಾ ಗೆಲುವು ಸಾಧಿಸಿ ಸಂಸದೆಯಾದ ಹಿನ್ನೆಲೆಯಲ್ಲಿ ಅವರ ಒಳಿತಿಗಾಗಿ ಹಾಗೂ 50 ಕ್ಕೂ ಹೆಚ್ಚು ಬೆಂಬಲಿಗರು ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ. ಮಂಡ್ಯ ಜಿಲ್ಲೆಯ...

ಪ್ರಧಾನಿ ಮೋದಿ ಹೊಸ ಲೆಕ್ಕಾಚಾರ…!

ಚುನಾವಣೆ ಪ್ರಜಾಪ್ರಭುತ್ವದ ಒಂದು ಅವಿಭಾಜ್ಯ ಅಂಗ. ಆಯಾ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಮತದಾರರು ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತಾರೆ. ಆದ್ರೆ ಇದೇ ಚುನಾವಣೆ ದೇಶದ ಅಭಿವೃದ್ಧಿಗೆ ಮಾರಕ ಅನ್ನೋದು ಅಷ್ಟೇ ಸತ್ಯ. ಇದಕ್ಕಾಗಿ ಪ್ರಧಾನಿ ಮೋದಿ ಇದೀಗ ಹೊಸದೊಂದು ನಿರ್ಧಾರಕ್ಕೆ ಮುಂದಾಗಿದ್ದಾರೆ. ಮಾರ್ಚ್ ನಿಂದ ಮೇ ತಿಂಗಳ ವರೆಗೆ ದೇಶದಲ್ಲಿ ನಡೆದ 7 ಹಂತಗಳಲ್ಲಿ ನಡೆದ...

‘ಯಡಿಯೂರಪ್ಪ ಸಿಎಂ ಆಗೋ ಆಸೆ ಪಡಲಿ, ಪಾಪ ತಪ್ಪೇನಿಲ್ಲ’- ಸಚಿವ ಡಿಕೆಶಿ

ಬೆಂಗಳೂರು: ರಾಜ್ಯ ಸರ್ಕಾರ ಪತನವಾಗಲಿದೆ ಅನ್ನೋ ಯಡಿಯೂರಪ್ಪ ಹೇಳಿಕೆಗೆ ಸಚಿವ ಡಿ ಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಯಡಿಯೂರಪ್ಪನವರಿಗೆ ಸಿಎಂ ಆಗೋ ಆಸೆ ಇದೆ, ಪಾಪ ಆಸೆ ಪಡಲಿ ಅದರಲ್ಲಿ ತಪ್ಪೇನಿಲ್ಲ ಅಂತ ವ್ಯಂಗ್ಯವಾಡಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ಕೈಗೊಂಡು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿರೋ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ಡಿಕೆಶಿ ಟಾಂಗ್...

ಗೌಡರ ಮೊಮ್ಮಗನ ವಿವಾಹ ಮಹೋತ್ಸವ- ನೂತನ ದಂಪತಿಗೆ ಡಿಕೆ ಬ್ರದರ್ಸ್ ಶುಭಹಾರೈಕೆ

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಇಂದು ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಅಮೋಘ್ ಹಾಗೂ ಟಿ.ಎಸ್ ಶ್ರೀವಿದ್ಯಾ ವಿವಾಹ ಮಹೋತ್ಸವ ನಡೆಯಿತು. ಜಲ ಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ವಿವಾಹ ಮುಹೂರ್ತಕ್ಕೆ ತೆರಳಿ ನೂತನ ದಂಪತಿಯನ್ನು ಆಶೀರ್ವದಿಸಿದರು.

ಸಚಿವರಾಗಿ ಪಕ್ಷೇತರ ಶಾಸಕರು ಪ್ರಮಾಣವಚನ

ಬೆಂಗಳೂರು: ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ಎಂ.ನಾಗೇಶ್ ಇಂದು ಪ್ರಮಾಣವಚನ ಸ್ವೀಕಾರ ಮಾಡಿದ್ರು. ಸರ್ಕಾರವನ್ನು ಸುಭದ್ರಗೊಳಿಸೋ ಸಲುವಾಗಿ ಮೈತ್ರಿ ನಾಯಕರು ಪಕ್ಷೇತರ ಶಾಸಕರನ್ನು ಒಲಿಸಿಕೊಂಡಿದ್ದಾರೆ. ಇಬ್ಬರು ಪಕ್ಷೇತರ ಶಾಸಕರಾದ ಶಂಕರ್ ಮತ್ತು ನಾಗೇಶ್ ಇವತ್ತು ರಾಜ್ಯಪಾಲರ ಸಮ್ಮುಖದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ್ರು. ರಾಜಭವನದ ಗಾಜಿನಮನೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಿಎಂ ಕುಮಾರಸ್ವಾಮಿ, ಡಾ.ಜಿ ಪರಮೇಶ್ವರ್, ಮಾಜಿ ಸಿಎಂ...

ಕಮೀಷನ್ ಪಡೆಯೋರಿಗೆ ಮಾತ್ರ ತಾಜ್ ಹೋಟೆಲ್- 1 ವರ್ಷ ಜನರಿಗೆ ನೀವು ಸಿಕ್ಕಿದ್ರಾ ಸಿಎಂ..?- ಬಿಎಸ್ ವೈ ಪ್ರಶ್ನೆ

ಬೆಂಗಳೂರು: ಸಿಎಂ ಕುಮಾರಸ್ವಾಮಿ ಫೈವ್ ಸ್ಟಾರ್ ಹೋಟೆಲ್ ವಾಸ್ತವ್ಯಕ್ಕೆ ಯಡಿಯೂರಪ್ಪ ಕಿಡಿ ಕಾರಿದ್ದಾರೆ. ಕಮೀಷನ್ ಪಡೆಯೋರು ಮಾತ್ರ ತಾಜ್ ನಂತಹ ಐಶಾರಮಿ ಹೋಟೆಲ್ ಗೆ ಬರುತ್ತಾರೆ. ಜನಸಮಾನ್ಯರು ಇಲ್ಲಿಗೆ ಬರಲ್ಲ ಅಂತ ಸಿಎಂ ಕುಮಾರಸ್ವಾಮಿಗೆ ಚಾಟಿ ಬೀಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕೈಗೊಂಡಿರೋ 2 ದಿನದ ಅಹೋರಾತ್ರಿ ಧರಣಿಯಲ್ಲಿ ಬಿಜೆಪಿ ನಾಯಕರು ಸರ್ಕಾರದ...

ಮೈತ್ರಿ ಸರ್ಕಾರದ ವಿರುದ್ಧ 2 ದಿನ ಬಿಜೆಪಿ ಅಹೋರಾತ್ರಿ ಧರಣಿ..!

ಬೆಂಗಳೂರು: ಜಿಂದಾಲ್ ಗೆ ಸಾವಿರಾರು ಎಕರೆ ಭೂಮಿ ನೀಡಿಕೆ ನಿರ್ಧಾರ ಹಾಗೂ ಬರ ನಿರ್ವಹಣೆಗೆ ಮೈತ್ರಿ ಸರ್ಕಾರ ವಿಫಲವಾಗಿರೋದನ್ನು ಖಂಡಿಸಿ ಇಂದಿನಿಂದ ರಾಜ್ಯ ಬಿಜೆಪಿ ನಾಯಕರು ಅಹೋರಾತ್ರಿ ಧರಣಿ ಕೈಗೊಂಡಿದ್ದಾರೆ. ಬೆಂಗಳೂರಿನ ಆನಂದ್ ರಾವ್ ವೃತ್ತದ ಗಾಂಧಿ ಪ್ರತಿಮೆ ಎದುರು ಬೆಳಗ್ಗೆ 10 ಗಂಟೆಗೆ ಆರಂಭವಾಗಿರೋ ಧರಣಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ...

ನಮಗಿಲ್ಲದ ಸಚಿವ ಸ್ಥಾನ ಅವರಿಗೇಕೆ?- ‘ಕೈ’ ಹಿರಿಯ ನಾಯಕರ ಅಸಮಾಧಾನ

ಬೆಂಗಳೂರು: ಪಕ್ಷೇತರ ಶಾಸಕರನ್ನು ತಮ್ಮತ್ತ ಸೆಳೆಯುವಲ್ಲಿ ಬಹುತೇಕ ಯಶಸ್ವಿಯಾಗಿರೋ ಮೈತ್ರಿ ಸರ್ಕಾರದ ವಿರುದ್ಧ ಇದೀಗ ಕಾಂಗ್ರೆಸ್ ಹಿರಿಯ ಮುಖಂಡರೇ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಪಕ್ಷೇತರ ಶಾಸಕರನ್ನು ಸೆಳೆದು ಸರ್ಕಾರವನ್ನು ಸುಭದ್ರಗೊಳಿಸೋ ನಿಟ್ಟಿನಲ್ಲಿ ಮೈತ್ರಿ ನಾಯಕರು ಓಡಾಡ್ತಿದ್ದಾರೆ. ಆದ್ರೆ ಇತ್ತ, ನಾವು ಪಕ್ಷದಲ್ಲಿ ಇಷ್ಟು ವರ್ಷ ನಿಷ್ಠಾವಂತರಾಗಿ ದುಡಿದದ್ದಕ್ಕೆ ಮನ್ನಣೆ ನೀಡದೆ ಪಕ್ಷೇತರರಿಗೆ ಮಣೆ ಹಾಕುತ್ತಿರೋದಕ್ಕೆ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img