Saturday, May 2, 2026

kannada news

ನಟಿ ರಚಿತಾ ರಾಮ್ ಮೇಲೆ ಉಪ್ಪಿ ಪತ್ನಿ ಪ್ರಿಯಾಂಕ ಸಿಟ್ಟು…!

ಮುಂದಿನ ವಾರ ತೆರೆ ಕಾಣಲಿರೋ ಉಪೇಂದ್ರ ನಟನೆಯ ಐಲವ್ ಯೂ ಚಿತ್ರ ಇದೀಗ ವಿವಾದಕ್ಕೆ ಕಾರಣವಾಗಿದೆ. ಚಿತ್ರದಲ್ಲಿನ ರೊಮ್ಯಾಂಟಿಕ್  ಹಾಡಿಗೆ ಸಂಬಂಧಿಸಿದಂತೆ ಚಿತ್ರದ ನಾಯಕಿ ರಚಿತಾ ರಾಮ್ ಮೇಲೆ ನಟ ಉಪೇಂದ್ರ ಪತ್ನಿ ಪ್ರಿಯಾಂಕ ಸಿಟ್ಟಾಗಿದ್ದಾರೆ. ಆರ್ ಚಂದ್ರು ನಿರ್ದೇಶನದಲ್ಲಿ ಮೂಡಿಬರುತ್ತಿರೋ ಈ ಚಿತ್ರದ ಹಾಡೊಂದರಲ್ಲಿ ಉಪೇಂದ್ರ ಮತ್ತು ನಟಿ ರಚಿತಾ ರಾಮ್ ರೊಮ್ಯಾನ್ಸ್...

ವರದಿಗೆ ತೆರಳಿದ್ದ ಪತ್ರಕರ್ತನ ಬಾಯಲ್ಲಿ ಮೂತ್ರ ವಿಸರ್ಜಿಸಿದ ಖಾಕಿ…?!

ಉತ್ತರ ಪ್ರದೇಶ: ರೈಲು ಹಳಿ ತಪ್ಪಿದ ಕುರಿತಾಗಿ ವರದಿ ಮಾಡಲು ತೆರಳಿದ್ದ ಪತ್ರಕರ್ತನ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಲ್ಲದೆ ಆತನ ಬಾಯಿಯಲ್ಲಿ ಮೂತ್ರ ವಿಸರ್ಜನೆ ಮಾಡಿರುವ ಆರೋಪ ಕೇಳಿಬಂದಿದೆ. ಉತ್ತರಪ್ರದೇಶದ ದಿಮ್ನಾಪುರ ರೈಲ್ವೇ ನಿಲ್ದಾಣ ಬಳಿ ಗೂಡ್ಸ್ ರೈಲೊಂದು ಹಳಿ ತಪ್ಪಿದ ಸುದ್ದಿಯನ್ನು ವರದಿ ಮಾಡೋದಕ್ಕಾಗಿ ಪತ್ರಕರ್ತ ಅಲ್ಲಿಗೆ ತೆರಳಿದ್ದ. ಆದ್ರೆ ಆತನನ್ನು ಸಿವಿಲ್ ಡ್ರಸ್...

ಪ್ರಧಾನಿ ಮೋದಿ ಹೊಗಳಿದ ಕ್ರಿಕೆಟ್ ದೇವರು..!

ಟೀಂ ಇಂಡಿಯಾ ಆಟಗಾರರ ಸಹಿಯುಳ್ಳ ಕ್ರಿಕೆಟ್ ಬ್ಯಾಟನ್ನು ಮಾಲ್ಡೀವ್ಸ್ ಅಧ್ಯಕ್ಷರಿಗೆ ಪ್ರಧಾನಿ ನರೇಂದ್ರ ಉಡುಗೊರೆಯಾಗಿ ನೀಡಿದ್ದನ್ನು ಕ್ರಿಕೆಟ್ ದೇವರು ಸಚಿನ್ ಶ್ಲಾಘಿಸಿದ್ದಾರೆ. 'ವಿಶ್ವಕಪ್ ಕ್ರಿಕೆಟ್ ನಡೆಯುತ್ತಿರೋ ಸಂದರ್ಭದಲ್ಲಿ ಪ್ರಧಾನಿ ಮೋದಿಯವರ ಈ ನಡೆ ಕ್ರಿಕೆಟ್ ರಾಜತಂತ್ರಕ್ಕೆ ಸಾಕ್ಷಿಯಾಗಿದೆ. ಕ್ರಿಕೆಟ್ ಆಟಕ್ಕೆ ಉತ್ತೇಜನ ನೀಡುತ್ತಿರೋದಕ್ಕೆ ಧನ್ಯವಾದಗಳು' ಅಂತ ಸಚಿನ್ ತೆಂಡೂಲ್ಕರ್ ಪ್ರಧಾನಿಯವರನ್ನು ಅಭಿನಂದಿಸಿದ್ದಾರೆ. https://twitter.com/sachin_rt/status/1138483310466916352 ಜೂನ್ 8ರಂದು ಪ್ರಧಾನಿ...

ನಿದ್ರಿಸುವಾಗ ಲೈಟ್ ಹಾಕಿ ಮಲಗ್ತೀರಾ..? ಹಾಗಾದ್ರೆ ನೀವ್ ದಪ್ಪಾ ಆಗೋದು ಪಕ್ಕಾ..!

ಕೆಲವ್ರಿಗೆ ನಿದ್ರೆ ಮಾಡೋವಾಗ ಲೈಟ್ ಹಾಕಿದ್ರೆ ನಿದ್ರೇನೇ ಬರೋದಿಲ್ಲ. ಇನ್ನು ಕೆಲವರಿಗೆ ಲೈಟ್ ಹಾಕಿದ್ರೆ ಮಾತ್ರ ನಿದ್ರೆ ಬರುತ್ತೆ. ಹೀಗಿರೋವಾಗ ಲೈಟ್ ಹಾಕಿಕೊಂಡು ಮಲಗಿದ್ರೆ ತೂಕ ಹೆಚ್ಚಾಗುತ್ತೆ ಅಂತ ಅಧ್ಯಯನವೊಂದು ಬಹಿರಂಗಪಡಿಸಿದೆ. ಹೌದು ಯೂ.ಎಸ್ ನ ರಾಷ್ಟ್ರೀಯ ಆರೋಗ್ಯ ಶಿಕ್ಷಣ ಸಂಸ್ಥೆ ಈ ಕುರಿತಾಗಿ ಅಧ್ಯಯನ ನಡೆಸಿದ್ದು, ಮಲಗುವ ಕೋಣೆಯಲ್ಲಿ ಕೃತಕ ಬೆಳಕು...

ರಾತ್ರೋರಾತ್ರಿ ದೆಹಲಿಗೆ ತೆರಳಿದ ಖರ್ಗೆ…!!

ಕಲಬುರಗಿ: ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಹೈಕಮಾಂಡ್ ತುರ್ತು ಬುಲಾವ್ ನೀಡಿದೆ. ಈ ಹಿನ್ನೆಲೆಯಲ್ಲಿ ರಾತ್ರಿಯೇ ದೆಹಲಿಯತ್ತ ಖರ್ಗೆ ತೆರಳಿದ್ದು, ಕುತೂಹಲ ಮೂಡಿಸಿದೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡೋ ನಿರ್ಧಾರದಿಂದ ರಾಹುಲ್ ಗಾಂಧಿ ಹಿಂದೆ ಸರಿಯದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ತಲೆಕೆಡಿಸಿಕೊಂಡಿದ್ದಾರೆ. ಹೀಗಾಗಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆಯವನ್ನು ನೇಮಕ...

ರೈಲಿನಲ್ಲಿ ತೀವ್ರ ಧಗೆ-ನಾಲ್ವರು ಪ್ರಯಾಣಿಕರ ಸಾವು…!!

ನವದೆಹಲಿ: ದೇಶದ ಹಲವಾರು ರಾಜ್ಯಗಳಲ್ಲಿ ಈ ಬಾರಿ ಗರಿಷ್ಟ ತಾಪಮಾನ ದಾಖಲಾಗಿದ್ದು, ರೈಲಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ವಿಪರೀತ ಧಗೆ ತಾಳಲಾರದೆ ಮೃತಪಟ್ಟಿದ್ದಾರೆ. ಉತ್ತರ ಪ್ರದೇಶದ ಝಾನ್ಸಿ ಬಳಿ ಈ ಘಟನೆ ನಡೆದಿದೆ. ಆಗ್ರಾದಿಂದ ತಮಿಳುನಾಡಿನ ಕೊಯಂಬತ್ತೂರಿಗೆ ತೆರಳುತ್ತಿದ್ದ ಉತ್ತರಪ್ರದೇಶ-ಕೇರಳಾ ಎಕ್ಸ್ ಪ್ರೆಸ್ ರೈಲಿನಲ್ಲಿ ಈ ದುರಂತ ಸಂಭವಿಸಿದೆ. ಉತ್ತರ ಪ್ರದೇಶದಿಂದ ರೈಲು ಹೊರಟ ಕೆಲ...

ಸರ್ಕಾರಿ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್..!

ಬೆಂಗಳೂರು: ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಾಳೆ ಜೂ 12ರಿಂದ ಒಂದು ವಾರದ ಕಾಲ ನಡೆಯಲಿದೆ. ಕೋರಿಕೆ ಮತ್ತು ಪರಸ್ಪರ ವರ್ಗಾವಣೆ ಗಾಗಿ ಶಿಕ್ಷಕರು ಆನ್ ಲೈನ್ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆಗಾಗಿ ನಾಳೆಯಿಂದ ಜೂನ್ 19ರವರೆಗೆ ಆನ್...

ಕೇಂದ್ರ ಸಚಿವರ ಭೇಟಿಯಾದ ರೋಷನ್ ಬೇಗ್

ದೆಹಲಿ: ಕಾಂಗ್ರೆಸ್ ವಿರುದ್ಧ ತಿರುಗಿಬಿದ್ದು ವೇಣುಗೋಪಾಲ್, ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ಮೇಲೆ ಕೆಂಡಕಾರಿದ್ದ ಮಾಜಿ ಸಚಿವ ರೋಷನ್ ಬೇಗ್ ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಭೇಟಿಯಾಗಿದ್ದಾರೆ. ರೋಷನ್ ಬೇಗ್ ರ ಈ ನಡೆ ಬಿಜೆಪಿ ಸೇರೋದು ಖಚಿತ ಅನ್ನೋದನ್ನ ಮತ್ತೆ ಸಾಬಿತುಪಡಿಸಿದೆ ದೆಹಲಿಯಲ್ಲಿ ಇಂದು ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿಯವರನ್ನು ಕಾಂಗ್ರೆಸ್...

ಐಎಂಎ ವಂಚನೆ ಪ್ರಕರಣ- ಬಿಜೆಪಿ-ಜೆಡಿಎಸ್ ಕೆಸರೆರಚಾಟ…!!

ಬೆಂಗಳೂರು: ಐಎಂಎ ಜ್ಯುವೆಲ್ಸ್ ವಂಚನೆ ಪ್ರಕರಣ ಇದೀಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಈ ಪ್ರಕರಣವನ್ನು ಮುಂದಿಟ್ಟುಕೊಂಡು ಸಿಎಂ ಎಚ್ಡಿಕೆ ಕುರಿತಾಗಿ ಬಿಜೆಪಿ ವ್ಯಂಗ್ಯ ಮಾಡಿದ್ದು, ಇದಕ್ಕೆ ಜೆಡಿಎಸ್ ಕೂಡ ಟಾಂಗ್ ನೀಡಿದೆ. ಸಾವಿರಾರು ಜನರಿಂದ ಲಕ್ಷಾಂತರ ರೂಪಾಯಿ ಹೂಡಿಕೆ ಮಾಡಿಸಿಕೊಂಡು ಇದೀಗ ನಾಪತ್ತೆಯಾಗಿರೋ ಐಎಂಎ ಜುವೆಲ್ಸ್ ಮಾಲೀಕನ ಪತ್ತೆಗಾಗಿ ಪೊಲೀಸರು ತಲೆಕೆಡಿಸಿಕೊಂಡಿರೋ ಮಧ್ಯೆಯೇ, ಈ...

ಆಂಧ್ರ ಸಿಎಂ ಭೇಟಿಯಾದ ನಿಖಿಲ್ ಕುಮಾರ್

ಬೆಂಗಳೂರು: ರಾಜಕೀಯದ ಆಳಕ್ಕಿಳಿಯೋ ಯತ್ನ ಮಾಡ್ತಿರೋ ನಿಖಿಲ್ ಇದೀಗ ನೆರೆಯ ಆಂಧ್ರಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿ ಭೇಟಿಯಾಗಿ ರಾಜಕಾರಣದ ಬಗ್ಗೆ ಚರ್ಚಿಸಿ ಅವರಿಗೆ ಶುಭಾಶಯ ಕೋರಿದ್ದಾರೆ. ಜಗನ್ ಭೇಟಿಯಾದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರೋ ನಿಖಿಲ್, ಅಭೂತಪೂರ್ವ ಜನಾದೇಶ ಪಡೆದು ಆಡಳಿತದ ಚುಕ್ಕಾಣಿ ಹಿಡಿದಿರುವ ಯುವನಾಯಕ, ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿ ಶ್ರೀ ವೈ.ಎಸ್. ಜಗನ್...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img