Saturday, May 2, 2026

kannada news

‘ನಾನು ನಾನಾಗೇ ಇರ್ತೀನಿ, ಜನರ ಪರ ಇರ್ತೀನಿ’- ಸಂಸದೆ ಸುಮಲತಾ

ಮಂಡ್ಯ: ನಾನು ಯಾರ ಬಗ್ಗೆಯೂ ಮಾತನಾಡೋದಿಲ್ಲ, ಜನ ನನಗೆ ಜವಾಬ್ದಾರಿ ಕೊಟ್ಟಿದ್ದಾರೆ ಅವುಗಳ ಮೇಲೆ ನಾನು ಗಮನ ಹರಿಸ್ತೀನಿ ಅಂತ ಸುಮಲತಾ ಮತ್ತೆ ಪ್ರಬುದ್ಧತೆ ಮೆರೆದಿದ್ದಾರೆ. ಮಂಡ್ಯದ ಕೀಲಾರ ಗ್ರಾಮಕ್ಕೆ ಭೇಟಿ ನೀಡಿದ್ದ ಸಂಸದೆ ಸುಮಲತಾ ಅಂಬರೀಶ್, ಚುನಾವಣೆ ಸಂದರ್ಭದಲ್ಲೂ ನಾನು ಯಾರ ಬಗ್ಗೆ ಕೂಡ ಕೀಳಾಗಿ ಮಾತನಾಡಿಲ್ಲ.ಈಗಲೂ ಸಹ ನಾನು ಯಾರ ಬಗ್ಗೆ ಸಹ...

ವಿಶ್ವಕಪ್ ಕ್ರಿಕೆಟ್ ನಿಂದ ಶಿಖರ್ ಧವನ್ ಹೊರಕ್ಕೆ…!

ಲಂಡನ್: ವಿಶ್ವಕಪ್ ಕ್ರಿಕೆಟ್ ಸಮಯದಲ್ಲೇ ಟೀಂ ಇಂಡಿಯಾಗೆ ದೊಡ್ಡ ಆಘಾತವಾಗಿದೆ. ವಿಶ್ವಕಪ್ ನಿಂದ ಶಿಖರ್ ಧವನ್ ಹೊರಕ್ಕೆ ಬಂದಿದ್ದಾರೆ. ಆಟವಾಡುತ್ತಿರುವಾಗ ಗಾಯಗೊಂಡಿದ್ದ ಧವನ್ ಗೆ ಇದೀಗ ವಿಶ್ರಾಂತಿಯ ಅಗತ್ಯವಿದೆ. ಜೂ 9ರ ಭಾನುವಾರ ಆಸ್ಟ್ರೇಲಿಯಾ ವಿರುದ್ಧದ ಸೆಣಸಾಟದಲ್ಲಿ ಶಿಖರ್ ಧವನ್ ಎಡಗೈ ಹೆಬ್ಬೆರಳಿಗೆ ತೀವ್ರ ಗಾಯವಾಗಿತ್ತು. ಇನ್ನು ಸ್ಕ್ಯಾನ್ ರಿಪೋರ್ಟ್ ನಲ್ಲಿ ಧವನ್ ಹೆಬ್ಬರಳಿನ ಮೂಳೆಗೆ...

ಮೈತ್ರಿ ಮುರಿಯೋ ಮಾತನಾಡಿದ್ರಾ ದೇವೇಗೌಡರು?- ಸಿದ್ದು ವಿರುದ್ಧ ಯಾಕೆ ದೂರು…!?

ಬೆಂಗಳೂರು: ದೋಸ್ತಿ ಸರಕಾರದ ಆಂತರಿಕ ತಿಕ್ಕಾಟದಿಂದ ಬೇಸರಗೊಂಡಿರುವ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರು ಪರಿಸ್ಥಿತಿ ನಿಯಂತ್ರಿಸಲು ಗಂಭೀರ ಕ್ರಮ ಕೈಗೊಳ್ಳದಿದ್ದರೆ,  ಜೆಡಿಎಸ್‌ ತನ್ನ ದಾರಿ ನೋಡಿಕೊಳ್ತೀವಿ ಅಂತ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಕಿವಿ ಹಿಂಡಿದ್ದಾರೆ. ಮೈತ್ರಿ ಸರಕಾರವನ್ನು ಸುಗಮವಾಗಿ ನಡೆಸಿಕೊಂಡು ಹೋಗೋ ವಿಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅಡ್ಡಗಾಲಾಗಿರುವುದಾಗಿ ರಾಹುಲ್ ಗಾಂಧಿ ಬಳಿ ದೇವೇಗೌಡರು ಅಸಹನೆ...

ಮೋದಿಯನ್ನ ಮತ್ತೆ ಪ್ರಧಾನಿಯಾಗಿಸಿದ್ದು ಈ ಒಂದು ನಿರ್ಧಾರ..!!

ನವದೆಹಲಿ: ಬಾಲಾಕೋಟ್ ನಲ್ಲಿ ಉಗ್ರರ ಮೇಲೆ ಅಟ್ಯಾಕ್ ಮಾಡಿ ಹುತಾತ್ಮ ಸಿಆರ್ ಪಿಎಫ್ ಯೋಧರ ಆತ್ಮಕ್ಕೆ ಪ್ರಧಾನಿ ಮೋದಿ ಶಾಂತಿ ದೊರಕಿಸಿದ್ದು ಇತಿಹಾಸದ ಪುಟಗಳಲ್ಲಿ ಬರೆಯಲಾಗಿದೆ. ಸಿಆರ್ ಪಿಎಫ್ ಮೇಲೆ ದಾಳಿ ನಡೆಸಿದ್ದ ಉಗ್ರರನ್ನು ನುಗ್ಗಿ ನುಗ್ಗಿ ಮಟ್ಟಹಾಕುತ್ತೇವೆ ಅಂತ ಹೇಳಿದಂತೆಯೇ ನರೇಂದ್ರ ಮೋದಿ ಮಾಡಿ ತೋರಿಸಿದ್ದರು. ಆದ್ರೆ ಮೋದಿ ಮಾಡಿದ್ದ ಈ ಅಚಲ...

ಮಂಡ್ಯದ ಸ್ವಾಭಿಮಾನಿ ಜನತೆಗಾಗಿ ರಾಕ್ ಲೈನ್ ಹೊಸ ನಿರ್ಧಾರ

ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಬೆಂಬಲಿತ ಅಭ್ಯರ್ಥಿ ಸುಮಲತಾ ಅಂಬರೀಶ್ ಭರ್ಜರಿ ಗೆಲುವಿಗೆ ಕಾರಣರಾದ ಮಂಡ್ಯ ಜನತೆಗೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಹೊಸದೊಂದು ರೀತಿಯಲ್ಲಿ ಕೃತಜ್ಞತೆ ಸಲ್ಲಿಸಲಿದ್ದಾರೆ.   ಕಾಂಗ್ರೆಸ್ ಜೆಡಿಎಸ್ ಪಕ್ಷಗಳ ಅಪಾರ ಪ್ರಭಾವವಿದ್ದರೂ ಮಂಡ್ಯ ಜನ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಥಿಸಿದ್ದ ಸುಮಲತಾರ ಕೈಹಿಡಿದಿದ್ರು. ಇದರಿಂದಾಗಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮಂಡ್ಯ ಜನರು ತಾವು ಏನು...

ವಿಶಾಖಪಟ್ಟಣದಲ್ಲಿ ‘ಐ ಲವ್ ಯೂ’ ಎಂದ ಉಪ್ಪಿ…!!

ಆಂಧ್ರಪ್ರದೇಶ: ಬಂದರುನಗರಿ ವಿಶಾಖಪಟ್ಟಣಂನಲ್ಲಿ ಉಪ್ಪಿ ಅಭಿನಯದ ‘ಐ ಲವ್ ಯೂ’ ಸಿನಿಮಾ ತೆಲುಗು ಅವತರಣಿಕೆಯ ಆಡಿಯೋ ಲಾಂಚ್ ಕಾರ್ಯಕ್ರಮ ನಡೀತು. ಆರ್. ಚಂದ್ರು ನಿರ್ದೇಶನ ಹಾಗೂ ನಿರ್ಮಾಣದ ಈ ಬಹುನಿರೀಕ್ಷಿತ ಸಿನಿಮಾ ತೆಲುಗು ಹಾಗೂ ಕನ್ನಡ ಎರಡೂ ಭಾಷೆಯಲ್ಲಿ ತೆರೆ ಕಾಣ್ತಿದೆ. ಚಿತ್ರದಲ್ಲಿ ನಟ ಉಪೇಂದ್ರಾಗೆ, ರಚಿತಾ ರಾಮ್ ಹಾಗೂ ಸೋನು ಗೌಡ ಸಾಥ್...

‘ಚಲುವರಾಯಸ್ವಾಮಿ ಬಿಜೆಪಿ ಸೇರೋದು ಗ್ಯಾರೆಂಟಿ’- ಜೆಡಿಎಸ್ ಶಾಸಕ ಕಿಡಿ

ಮಂಡ್ಯ: ಜೆಡಿಎಸ್ ಶಾಸಕ ಸುರೇಶ್ ಗೌಡ ಮಾಜಿ ಸಚಿವ ಚಲುವರಾಯಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ ಮೈತ್ರಿ ಸರ್ಕಾರದ ವಿರುದ್ಧವೇ ಹೇಳಿಕೆ ನೀಡೋ ಚಲುವರಾಯಸ್ವಾಮಿ ಬಿಜೆಪಿ ಸೇರೋದು ಖಚಿತ ಅಂತ ಕಿಡಿ ಕಾರಿದ್ದಾರೆ. ನಾಗಮಂಗಲದಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ಸುರೇಶ್ ಗೌಡ, ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ರಾಜಕೀಯ ಸ್ಟಂಟ್ ಅನ್ನೋ ಚಲುವರಾಯಸ್ವಾಮಿ ಹೇಳಿಕೆಗೆ...

ಚಿನ್ನದ ಮೇಲೆ ಹೂಡಿಕೆ- ಮಾಲೀಕ ಪರಾರಿ- ಮಳಿಗೆ ಮುಂದೆ ಗ್ರಾಹಕರು ಬೊಬ್ಬೆ…!

ಬೆಂಗಳೂರು: ಚಿನ್ನದ ಮೇಲೆ ಸಾರ್ವಜನಿಕರಿಂದ ಹಣ ಹೂಡಿಕೆ ಮಾಡಿಸಿಕೊಂಡ ಜುವೆಲ್ಲರಿ ಕಂಪನಿ ಮಾಲೀಕ ಪರಾರಿಯಾಗಿರೋ ಪರಿಣಾಮ ಸಾವಿರಾರು ಮಂದಿ ಗ್ರಾಹಕರು ತಮ್ಮ ಹಣ ವಾಪಸ್ ಕೊಡಿಸಿ ಅಂತ ಶೋ ರೂಂ ಮುಂದೆ ಬೊಬ್ಬೆಹೊಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ಶಿವಾಜಿನಗರ ಮತ್ತು ಜಯನಗರದಲ್ಲಿ ತನ್ನ ಶಾಖೆ ತೆರೆದು ಸಾವಿರಾರು ಸಂಖ್ಯೆಯ ಗ್ರಾಹಕರನ್ನು ಹೊಂದಿರೋ ಐಎಂಎ ಜುವೆಲ್ಲರ್ಸ್...

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಯುವರಾಜ್ ಸಿಂಗ್ ವಿದಾಯ…!

ಮುಂಬೈ: ಟೀಂ ಇಂಡಿಯಾದ ಆಲ್ ರೌಂಡರ್ ಯುವರಾಜ್ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಮುಂಬೈ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಯುವರಾಜ್ ಸಿಂಗ್ ತಮ್ಮ ವೃತ್ತಿ ಜೀವನದ ಬಹುಮುಖ್ಯ ನಿರ್ಧಾರ ತೆಗೆದುಕೊಂಡಿದ್ದಾರೆ. ಯುವರಾಜ್ ಸಿಂಗ್ ಅಂತಾರಾಷ್ಟ್ರಿಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ನಿನ್ನೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಈ ಗಾಳಿಸುದ್ದಿಯನ್ನ ಯುವಿ ಕೊನೆಗೂ...

ಕ್ರಿಕೆಟ್ ನೋಡೋಕೆ ಹೋಗಿ ‘ಕಳ್ಳ’ ಎನಿಸಿಕೊಂಡ ವಿಜಯ್ ಮಲ್ಯ

ಲಂಡನ್: ವಿವಿಧ ಬ್ಯಾಂಕ್ ಗಳಿಗೆ ಸಾವಿರಾರು ಕೋಟಿ ರೂಪಾಯಿ ಸಾಲ ಮರುಪಾವತಿಸದೆ ದೇಶ ಬಿಟ್ಟು ಲಂಡನ್ ನಲ್ಲಿ ವಾಸ್ತವ್ಯ ಹೂಡಿರುವ ಉದ್ಯಮಿ ವಿಜಯ್ ಮಲ್ಯ ಕ್ರಿಕೆಟ್ ಅಭಿಮಾನಿಗಳಿಂದ ತೀವ್ರ ಮುಜುಗರಕ್ಕೀಡಾಗಿದ್ದಾರೆ. ನಿನ್ನೆ ನಡೆದ ಆಸ್ಟ್ರೇಲಿಯಾ- ಭಾರತ ವಿಶ್ವಕಪ್ ಪಂದ್ಯ ವೀಕ್ಷಣೆಗೆಂದು ಲಂಡನ್ ನ ಓವೆಲ್ ಮೈದಾನಕ್ಕೆ ಪುತ್ರ ಸಿದ್ಧಾರ್ಥ್ ಜೊತೆ ವಿಜಯ್ ಮಲ್ಯ ಬಂದಿದ್ದರು. ಪಂದ್ಯ ವೀಕ್ಷಣೆ ಬಳಿಕ ಹೊರಬಂದ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img