Saturday, May 2, 2026

kannada news

ನಾಳಿನ ಎಲೆಕ್ಷನ್ ರಿಸಲ್ಟ್ 4 ಗಂಟೆ ಲೇಟ್

ಬೆಂಗಳೂರು: ಇಡೀ ದೇಶವೇ ಕಾತುರವಾಗಿ ಕಾಯುತ್ತಿರೋ ನಾಳಿನ ಲೋಕಸಭಾ ಚುನಾವಣಾ ಫಲಿತಾಂಶ ಘೋಷಣೆ ವಿಳಂಬವಾಗಲಿದೆ ಅಂತ ಚುನಾವಣಾ ಆಯೋಗ ತಿಳಿಸಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್, ಪ್ರತಿ ವಿಧಾನಸಭಾ ಕ್ಷೇತ್ರದ ಐದು ವಿವಿಪ್ಯಾಟ್-ಇವಿಎಂ ಮತಗಳನ್ನು ತಾಳೆ ಮಾಡಬೇಕಾದ್ದರಿಂದ ಚುನಾವಣಾ ಫಲಿತಾಂಶ ಘೋಷಣೆಗೆ ಸುಮಾರು 4 ಗಂಟೆ ತಡವಾಗುತ್ತೆ....

ಬಾಲ್ಯದ ಆಸೆಯನ್ನೇ ವೃತ್ತಿಯಾಗಿಸಿಕೊಳ್ತಾರಾ ಧೋನಿ?- ಸೀಕ್ರೆಟ್ ಬಿಚ್ಚಿಟ್ಟ ಮಹೀ

ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ವರ್ಲ್ಡ್ ಕಪ್ ಬಳಿಕ ನಿವೃತ್ತಿ ಪಡೆಯೋ ವಿಚಾರ ಬಗ್ಗೆ ಚರ್ಚೆಯಾಗುತ್ತಿರೋ ಮಧ್ಯೆ ಇದೀ ಖುದ್ದು ಮಹೀ ಅಭಿಮಾನಿಗಳಿಗೆ ಈ ಬಗ್ಗೆ ಸುಳಿವು ಕೊಟ್ಟಿದ್ದಾರೆ. ಈ ಬಗ್ಗೆ ಟ್ವಿಟ್ಟರ್ ನಲ್ಲಿ  ಅಭಿಮಾನಿಗಳಿಗಾಗಿ ವಿಡಿಯೋ ಪೋಸ್ಟ್ ಮಾಡಿರೋ ಮಹೀ, ನಾನು ಬಾಲ್ಯದಿಂದಲೇ ಕಲೆಯಲ್ಲಿ ಆಸಕ್ತಿ ಹೊಂದಿದ್ದೆ, ನಾನು ಪೇಂಟರ್ ಆಗಬೇಕೆಂಬ ಕನಸುಕಂಡಿದ್ದೆ....

‘ದಾರಿ ಕಾಣದ ಕಾಂಗ್ರೆಸ್ಸಿಗರಿಗೆ ಬಿಜೆಪಿ ಸರಿ ದಾರಿ ತೋರಿಸುತ್ತೆ’- ಮಾಜಿ ಡಿಸಿಎಂ ಅಶೋಕ್

ಬೆಂಗಳೂರು: ಲೋಕಸಭಾ ಚುನಾವಣೆ ಕುರಿತಾದ ಸಮೀಕ್ಷಾ ವರದಿ ಕುರಿತು ಬಿಜೆಪಿ ಮುಖಂಡ, ಮಾಜಿ ಡಿಸಿಎಂ ಆರ್.ಅಶೋಕ್ ಪ್ರತ್ರಿಕ್ರಿಯಿಸಿದ್ದಾರೆ. 11 ತಿಂಗಳ ಕಾಲ ಸರ್ಕಾರ ಕೋಮಾ ಸ್ಟೇಜ್ ನಲ್ಲಿತ್ತು. ಆದ್ರೆ ಮೇ 23ರ ಫಲಿತಾಂಶದ ನಂತರ ಡಾಕ್ಟರ್ ಅಧಿಕೃತವಾಗಿ ಈ ಸರ್ಕಾರವನ್ನ ಡೆಡ್ ಅಂತ ಘೋಷಣೆ ಮಾಡ್ತಾರೆ ಅಂತ ಅಶೋಕ್ ವ್ಯಂಗ್ಯವಾಡಿದ್ರು. ರೋಷನ್ ಬೇಗ್ ಅಸಮಾಧಾನ ಕುರಿತಾಗಿ...

ಕಾಂಗ್ರೆಸ್ ನಲ್ಲಿ ಹೀರೋಗಳಿಲ್ಲ- ಕಾಮಿಡಿಯನ್ ವಿಲನ್ ಗಳೇ ಎಲ್ಲಾ- ಆರ್.ಅಶೋಕ್ ಲೇವಡಿ

ಬೆಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡ ರೋಷನ್ ಬೇಗ್ ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ವಿರುದ್ಧ ಸಿಡಿದೆದ್ದಿರೋ ಬಗ್ಗೆ ಮಾಜಿ ಡಿಸಿಎಂ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅಶೋಕ್, ಕಾಂಗ್ರೆಸ್ ಮುಖಂಡ ರೋಷನ್ ಬೇಗ್ ಆರೋಪ ಮಾಡಿರೋದು ಬರೀ ಟ್ರೇಲರ್ ಅಷ್ಟೇ, ಇನ್ನೂ ಪಿಕ್ಚರ್ ಬಾಕಿ ಇದೆ. ಕಾಂಗ್ರೆಸ್ ಪಾರ್ಟಿ ಹೀರೋ ಇಲ್ಲದೆ ವಿಲನ್, ಕಾಮಿಡಿಯನ್ ಗಳು ಇರೋ...

ಸಮೀಕ್ಷೆ ನೋಡಿದ್ರೆ ನನಗೆ ಅನುಮಾನ ಬರುತ್ತೆ- ಸಂಸದ ಖರ್ಗೆ

ಕಲಬುರಗಿ: ಚುನಾವಣೋತ್ತರ ಫಲಿತಾಂಶದಲ್ಲಿ ಸತ್ಯಾಂಶ ಇಲ್ಲ. ಈ ಚುನಾವಣೆ ಪೂರ್ವ ನಿಯೋಜನೆಯಂತೆ ನಡೆದಿದೆ ಅಂತ ಅನುಮಾನ ಬರುತ್ತಿದೆ ಎಂದು ಸಂಸದ ಮಲ್ಲಿಕಾರ್ಖುನ ಖರ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಚುನಾವಣಾ ವೇಳೆ ಮತ ಯಂತ್ರದಲ್ಲಿ ಗೋಲ್ ಮಾಲ್ ನಡೆದಿದೆ ಅನ್ನೋ ಅನುಮಾನ ವಿಪಕ್ಷಗಳಿಗೆ ಇತ್ತು, ಆದ್ರೆ ಇದೀಗ ಚುನಾವಣಾ ಸಮೀಕ್ಷಾ ವರದಿ ನೋಡಿದ ಮೇಲೆ ಈ ಅನುಮಾನ ದಟ್ಟವಾಗಿದ...

‘ಸಿದ್ದುಗೆ ದುರಅಹಂಕಾರ- ಕಾಂಗ್ರೆಸ್ ದುಸ್ಥಿತಿಗೆ ಇವರೇ ಕಾರಣ’- ರೋಷನ್ ಬೇಗ್

ಬೆಂಗಳೂರು: ಚುನಾವಣೋತ್ತರ ಸಮೀಕ್ಷೆಯಂತೆ ಕಾಂಗ್ರೆಸ್ ಅಲ್ಪ ಸ್ಥಾನ ಗೆದ್ದರೆ ಅದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇರ ಕಾರಣ ಅಂತ ಕಾಂಗ್ರೆಸ್ ಹಿರಿಯ ಮುಖಂಡ ರೋಷನ್ ಬೇಗ್ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೋಷನ್ ಬೇಗ್, ರಾಜ್ಯದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ದಿನೇಶ್...

ಇವಿಎಂ-ವಿವಿ ಪ್ಯಾಟ್ ತಾಳೆ ಅಸಾಧ್ಯ- ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಲೋಕಸಭಾ ಚುನಾವಣೆ ಎಕ್ಸಿಟ್ ಪೋಲ್ ವರದಿ ಬಹಿರಂಗವಾದ ಬಳಿಕ ಇವಿಎಂ-ವಿವಿ ಪ್ಯಾಟ್ ಚೀಟಿ ತಾಳೆಗೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ತಜ್ಞರ ತಂಡ ಶೇ.100ರಷ್ಚು ವಿವಿ ಪ್ಯಾಟ್ ಚೀಟಿ ಹೊಂದಾಣಿಕೆ ಆಗಬೇಕು ಅಂತ ಕೋರಿ ಅರ್ಜಿ ಸಲ್ಲಿಸಿತ್ತು. ವಿವಿ ಪ್ಯಾಟ್ ಮತ್ತು ಇವಿಎಂ ನಲ್ಲಿ ಮತದಾನ ಚೀಟಿಯನ್ನು ಶೇ.100ರಷ್ಟು ತಾಳೆ ಮಾಡಬೇಕು. ಇದರಿಂದ ಯಾವುದೇ...

ಐಶ್ವರ್ಯಾ ರೈ ಕುರಿತ ಟ್ವೀಟ್ ಅಳಿಸಿ ನಟ ವಿವೇಕ್ ಒಬೇರಾಯ್ ಕ್ಷಮೆ

ವಿಶ್ವ ಸುಂದರಿ, ಬಾಲಿವುಡ್ ನಟಿ ಐಶ್ವರ್ಯಾ ರೈ ಕುರಿತ ಟೀಕಾತ್ಮಕ ಪೋಸ್ಟ್ ಕುರಿತಾಗಿ ನಟ ವಿವೇಕ್ ಒಬೇರಾಯ್ ಇದೀಗ ಕ್ಷಮೆಯಾಚಿಸಿದ್ದಾರೆ. ‘ನಾನು ತಮಾಷೆಗಾಗಿ ಆ ಟ್ವೀಟ್ ಮಾಡಿದ್ದೇ ವಿನಃ ಬೇರೆ ಯಾವ ಉದ್ದೇಶದಿಂದಲೂ ಮಾಡಿಲ್ಲ. ಟ್ವೀಟ್ ಕುರಿತಾದ ನನ್ನ ರಿಪ್ಲೈ ನಿಂದ ಯಾವೊಬ್ಬ ಮಹಿಳೆಗಾದ್ರೂ ಅಸಮಾಧಾನವಿದ್ರೆ ನನ್ನನ್ನು ಕ್ಷಮಿಸಿಬಿಡಿ’ ಅಂತ ವಿವೇಕ್ ಹೇಳಿಕೊಂಡಿದ್ದಾರೆ. ...

ತಮಿಳುನಾಡಿನ 10 ಕಡೆ ಎನ್ಐಎ ದಾಳಿ- ಉಗ್ರ ಚಟುವಟಿಕೆ ಬಗ್ಗೆ ಪರಿಶೀಲನೆ

ತಮಿಳುನಾಡು: ಐಸಿಸ್ ಉಗ್ರ ಚಟುವಟಿಕೆ ಗರಿಗೆದರಿದೆ ಅನ್ನೋ ಮಾಹಿತಿ ಮೇರೆಗೆ ರಾಷ್ಟ್ರೀಯ ತನಿಖಾ ದಳ ತಮಿಳುನಾಡಿನ 10 ಕಡೆ ದಾಳಿ ನಡೆಸಿದೆ ಅಂತ ತಿಳಿದುಬಂದಿದೆ. ಶ್ರೀಲಂಕಾ ಸರಣಿ ಬಾಂಬ್ ಸ್ಪೋಟಕ್ಕೆ ಸಂಬಂಧಿಸಿದಂತೆ ನಡೆಸಿದ ತನಿಖೆ ವೇಳೆ ಐಸಿಸ್ ಉಗ್ರರು ಭಾರತದಲ್ಲಿ ಕಾರ್ಯಪ್ರವೃತರಾಗಿರೋ ಬಗ್ಗೆ ಮಾಹಿತಿ ಸಿಕ್ಕಿತ್ತು. ಇಸ್ಲಾಮಿಕ್ ಸ್ಟೇಟ್ ಉಗ್ರರು ತಮಿಳುನಾಡಿನ ನಾನಾ ಭಾಗಗಳಲ್ಲಿ ಕ್ಯಾಂಪ್...

ಜೈಲಿನಲ್ಲಿ ಮಾರಾಮಾರಿ- 32 ಮಂದಿ ಸಾವು

ತಜಕಿಸ್ತಾನ: ತಜಕಿಸ್ತಾನದ ಕಾರಾಗೃಹದಲ್ಲಿ ಖೈದಿಗಳ ನಡುವೆ ಉಂಟಾದ ಮಾರಾಮಾರಿಯಲ್ಲಿ 24 ಮಂದಿ z ಐಸಿಸ್ ಉಗ್ರರು ಸೇರಿದಂತೆ 32 ಜನ ಸಾವನ್ನಪ್ಪಿದ್ದಾರೆ. ತಜಕಿಸ್ತಾನದ ಕಾರಾಗೃಹವೊಂದರಲ್ಲಿ ಈ ಘಟನೆ ನಡೆದಿದ್ದು, ಶಿಕ್ಷೆ ಅನುಭವಿಸುತ್ತಿದ್ದ ಐಸಿಸ್ ಉಗ್ರರು ಪರಾರಿಯಾಗಲೆತ್ನಿಸಿದ್ದೇ ಈ ಮಾರಣಹೋಮಕ್ಕೆ ಕಾರಣ ಎನ್ನಲಾಗಿದೆ. ಜೈಲಿನಲ್ಲಿದ್ದ ಉಗ್ರರು ಪರಾರಿಯಾಗುವ ಸಂಚು ಹೂಡಿ ಮೊದಲಿಗೆ ಮೂರು ಮಂದಿ ಜೈಲಧಿಕಾರಿಗಳನ್ನು ಚಾಕುವಿನಿಂದ ಇರಿತು...
- Advertisement -spot_img

Latest News

Political News: ತಾತಾ ಆದ ಡಿಸಿಎಂ ಡಿ.ಕೆ.ಶಿವಕುಮಾರ್: ಪುತ್ರಿ ಐಶ್ವರ್ಯಾಗೆ ಹೆಣ್ಣು ಮಗು ಜನನ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಸದ್ಯ ತಾತಾ ಆಗಿದ್ದು, ಅವರ ಪುತ್ರಿ ಐಶ್ವರ್ಯಗೆ ಹೆಣ್ಣು ಮಗು ಜನಿಸಿದೆ. ಐಶ್ವರ್ಯ ಮತ್ತು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ...
- Advertisement -spot_img