Saturday, May 2, 2026

kannada news

ವಿಶ್ವಸುಂದರಿಯನ್ನ ಕೆಣಕಿದ ಅ’ವಿವೇಕ್’ ಒಬೇರಾಯ್- ನೆಟ್ಟಿಗರಿಂದ ಮಂಗಳಾರತಿ

ಲೋಕಸಭಾ ಚುನಾವಣಾ ಎಕ್ಸಿಟ್ ಪೋಲ್ ವರದಿಯ ಬಗ್ಗೆ ದೇಶಾದ್ಯಂತ ಇಂಟೆರೆಸ್ಟಿಂಗ್ ಚರ್ಚೆಗಳು ನಡೀತಿರೋ ಮಧ್ಯೆ ನಟ ವಿವೇಕ್ ಒಬೇರಾಯ್ ಮಾಡಿರೋ ಟ್ವೀಟ್ ನೆಟ್ಟಿಗರ ಕಣ್ಣು ಕೆಂಪಾಗಿಸಿದೆ. ಒಂದು ಕಾಲದ ತಮ್ಮ ಗೆಳತಿ, ವಿಶ್ವಸುಂದರಿ ಐಶ್ವರ್ಯ ರೈ ಬಗ್ಗೆ ಒಬೇರಾಯ್ ಟೀಕೆ ಮಾಡೋ ರೀತಿ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ನಲ್ಲಿ ಐಶ್ವರ್ಯಾ ರೈ ಮಾಜಿ...

ಪ್ರಭಾಸ್ ಹೇಳ್ತಾರಂತೆ ಗುಡ್ ನ್ಯೂಸ್- ನಾಳೆವರೆಗೂ ಕಾಯಲೇಬೇಕು ಫ್ಯಾನ್ಸ್

ಟಾಲಿವುಡ್ ಡಾರ್ಲಿಂಗ್ ಪ್ರಭಾಸ್ ಅಭಿಮಾನಿಗಳಿಗೆ ಸಂತೋಷದ ವಿಚಾರವನ್ನ ಶೇರ್ ಮಾಡಲಿದ್ದಾರೆ. ಈ ಬಗ್ಗೆ ಇನ್ಸ್ ಟಾಗ್ರಾಂನಲ್ಲಿ ವಿಡಿಯೋ ಮೂಲಕ ಹೇಳಿಕೊಂಡಿರೋ ನಟ ಪ್ರಭಾಸ್,’ನಿಮ್ಮೆಲ್ಲರಿಗೂ ಒಂದು ಗುಡ್ ನ್ಯೂಸ್ ಕೊಡ್ತಿದ್ದೀನಿ. ಅದೇನು ಅಂತ ತಿಳ್ಕೊಬೇಕಾದ್ರೆ ನೀವು ನಾಳೆ ನನ್ನ ಇನ್ಸ್ ಟಾಗ್ರಾಂ ಖಾತೆ ಚೆಕ್ ಮಾಡಿ’. ಅಂತ ಹೇಳಿಕೊಂಡಿದ್ದಾರೆ. ಬಾಹುಬಲಿ ನೀಡೋ ಆ ಸರ್ಪ್ರೈಸ್ ಏನಿರಬಹುದು ಅಂತ ಹುಳ ಬಿಟ್ಕೊಂಡಿರೋ ಅಭಿಮಾನಿಗಳು ಮಾತ್ರ...

ಸ್ಥಳೀಯ ಸಂಸ್ಥೆ ಚುನಾವಣೆ: ಚಿತ್ರದುರ್ಗದಲ್ಲಿ ಜೆಡಿಎಸ್ ಶುಭಾರಂಭ

ಚಿತ್ರದುರ್ಗ: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಪಕ್ಷದ ಜೆಡಿಎಸ್ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಚುನಾವಣೆಗೂ ಮುನ್ನವೇ ಶುಭಾರಂಭ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರಸಭೆಗೆ 7ನೇ ವಾರ್ಡ್ ನಿಂದ ಜೆಡಿಎಸ್ ಅಭ್ಯರ್ಥಿ ಪಾಂಡುರಂಗ ಅವಿರೋಧ ಆಯ್ಕೆಯಾಗಿದ್ದಾರೆ. ನಾಮಪತ್ರ ಹಿಂಪಡೆಯಲು ಕೊನೆ ದಿನವಾದ ಇಂದು ಪಾಂಡುರಂಗ ವಿರುದ್ಧ ಸ್ಪರ್ಧಿಸಿದ್ದ ಪಕ್ಷೇತರ ಅಭ್ಯರ್ಥಿ ಈರಲಿಂಗೇಗೌಡ ತಮ್ಮ ಉಮೇದುವಾರಿಕೆ ಹಿಂಪಡೆದಿದ್ದಾರೆ. ಹೀಗಾಗಿ...

ನಟ ಕಮಲ್ ಹಾಸನ್ ಗೆ ಜಾಮೀನು ಮಂಜೂರು

ಚೆನ್ನೈ: ಗಾಂಧಿ ಹಂತಕ ಗೋಡ್ಸೆ ಕುರಿತಾದ ವಿವಾದಾತ್ಮಕ ಹೇಳಿಕೆ ನೀಡಿ ದೇಶಾದ್ಯಂತ ಸುದ್ದಿ ಮಾಡಿದ್ದ ನಟ ಕಮಲ್ ಹಾಸನ್ ಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕೆಲದಿನಗಳ ಹಿಂದ ಮಧುರೈನ ವಿಧಾನಸಭಾ ಕ್ಷೇತ್ಪವೊಂದಲ್ಲಿ ಪ್ರಚಾರದ ವೇಳೆ ಮಾತನಾಡುತ್ತಿದ್ದ ಕಮಲ್ ಹಾಸನ್, ಸ್ವತಂತ್ರ ಭಾರತದ ಮೊದಲ ಉಗ್ರ ಓರ್ವ ಹಿಂದೂ. ಆತನ ಹೆಸರು ನಾಥೂರಾಮ್ ಗೋಡ್ಸೆ ಅಂತ ಹೇಳಿಕೆ ನೀಡಿ...

ಇನ್ನೂ ಬಂದಿಲ್ಲ ಫಲಿತಾಂಶ- ಆಗಲೇ ಪಾರ್ಟಿ ಕೊಡ್ತಿದ್ದಾರೆ ಅಮಿತ್ ಶಾ

ನವದೆಹಲಿ: ಚುನಾವಣೋತ್ತರ ಸಮೀಕ್ಷಾ ವರದಿಗಳಲ್ಲಿ ಬಿಜೆಪಿ ಬಹುಮತ ಗಳಿಸಿದ್ದೇ ತಡ ಬಿಜೆಪಿ ಕಾರ್ಯಕರ್ತರಲ್ಲಿ ಅದೇನೋ ಉತ್ಸಾಹ. ಇದಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ಹೊರತಾಗಿಲ್ಲ. ಸಮೀಕ್ಷಾ ವರದಿಯಿಂದ ಖುಷಿಯಾಗಿರೋ ಅಮಿತ್ ಶಾ ನಾಳೆ ಭರ್ಜರಿ ಔತಣಕೂಟ ಏರ್ಪಡಿಸಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶಕ್ಕೂ ಮುಂಚೆಯೇ ವಿಜಯೋತ್ಸವ ಆಚರಿಸುವ ರೀತಿ ಅಮಿತ್ ಶಾ ಪಾರ್ಟಿ ಆಯೋಜಿಸಿದ್ದಾರೆ....

ಅಂಬಿ ಮನೆಗೆ ಯಶ್ ದಂಪತಿ ಭೇಟಿ

ಬೆಂಗಳೂರು: ನಟ ಅಂಬರೀಶ್ ಮನೆಗೆ ನಟ ಯಶ್ ಮತ್ತು ಪತ್ನಿ ರಾಧಿಕಾ ಪಂಡಿತ್ ಭೇಟಿ ನೀಡಿದ್ರು. ಅಂಬರೀಶ್ ಕನಸಿನಂತೆ ಕಟ್ಟಬೇಕೆಂದುಕೊಂಡಿದ್ದ ಹೊಸ ಮನೆಯ ಗೃಹಪ್ರವೇಶವನ್ನು ಇತ್ತೀಚೆಗೆ ಸುಮಲತಾ ಅಂಬರೀಶ್ ಸರಳವಾಗಿ ನೆರವೇರಿಸಿದ್ರು. ಗೃಹಪ್ರವೇಶದಂದು ಕಾಣಿಸಿಕೊಳ್ಳದ ಯಶ್ ಮತ್ತು ರಾಧಿಕಾ ಪಂಡಿತ್, ಇಂದು ಹೊಸ ಮನೆಗೆ ಭೇಟಿ ನೀಡಿ ಶುಭಾಶಯ ಕೋರಿದ್ರು. ಈಗ ಭಯ ಶುರುವಾಗಿರೋದು...

ಪ್ರಯಾಣಿಕನಿಗೆ ಹೃದಯಾಘಾತ- ವಾಯುನೆಲೆಯಲ್ಲಿ ಲ್ಯಾಂಡ್ ಆದ ವಿಮಾನ…!

ಅಹಮದಾಬಾದ್: ಏರ್ ಇಂಡಿಯಾದ ಪ್ಯಾಸೆಂಜರ್ ವಿಮಾನವು ಭಾರತೀಯ ವಾಯು ನಲೆಯಲ್ಲಿ ಲ್ಯಾಂಡ್ ಆದ ಘಟನೆ ನಡೆದಿದೆ. ನಿನ್ನೆ ದೆಹಲಿಯಿಂದ ಮಸ್ಕಟ್ ನತ್ತ ತೆರಳುತ್ತಿದ್ದ ಏರ್ ಇಂಡಿಯಾ ಪ್ಯಾಸೆಂಜರ್ ವಿಮಾನದಲ್ಲಿ ಪ್ರಯಾಣಿಕರೊಬ್ಬರಿಗೆ ಹೃದಯಾಘಾತವಾಗಿದೆ. ಇದನ್ನು ಕಂಡ ಏರ್ ಇಂಡಿಯಾ ಸಿಬ್ಬಂದಿ ಕೂಡಲೇ ಎಚ್ಚೆತ್ತುಕೊಂಡರು. ಮತ್ತೆ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲು ಸಾಕಷ್ಟು ಸಮಯ ತೆಗೆದುಕೊಳ್ಳುತ್ತದೆ ಅಂತ ಅರಿತು, ಸಮೀಪವೇ ಇದ್ದ ಜಾಮ್ನಗರ್ ವಾಯುನೆಲೆಯಲ್ಲಿ...

ಎಕ್ಸಿಟ್ ಪೋಲ್ ನಲ್ಲಿ ನಂಬಿಕೆ ಇಲ್ಲ- ಬಿಜೆಪಿಗೆ 18 ಸ್ಥಾನ ಸಾಧ್ಯವೇ ಇಲ್ಲ- ಡಿಸಿಎಂ.

ಬೆಂಗಳೂರು: ಚುನಾವಣೋತ್ತರ ನಡೆದ ಎಕ್ಸಿಟ್ ಪೋಲ್ ವರದಿಯಲ್ಲಿ ನನಗೆ ವಿಶ್ವಾಸವಿಲ್ಲ ಅಂತ ಡಿಸಿಎಂ ಪರಮೇಶ್ವರ್ ಹೇಳಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶ ಕುರಿತಾಗಿ ರಾಜ್ಯದಲ್ಲಿ ಗ್ರೌಂಡ್ ರಿಯಾಲಿಟಿ ಬೇರೆ ರೀತಿಯಲ್ಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ 20ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ನಮ್ಮ ಲೆಕ್ಕಾಚಾರ,ವಾತಾವರಣ ಕೂಡ ಇದಕ್ಕೆ ಪೂರಕವಾಗಿದೆ. ಚುನಾವಣಾ ಪ್ರಚಾರದ ಆಧಾರದ ಮೇಲೆ ಇದನ್ನು ಹೇಳುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಬಿಜೆಪಿಗೆ 18 ಸೀಟು...

ಗೆಲ್ಲೋದ್ಯಾರು…? ನಿಖಿಲ್ ಅಥವಾ ಸುಮಲತಾ…? ಯಾರಿಗೆ ಶುರುವಾಗಿದೆ ಭಯ?

ಮಂಡ್ಯ: ಹೈ ವೋಲ್ಟೇಜ್ ಕ್ಷೇತ್ರ ಮಂಡ್ಯದಲ್ಲಿ ಯಾರು ಗೆಲ್ತಾರೆ ಅಂತ ತಿಳುದುಕೊಳ್ಳೋಕೆ ಕುತೂಹಲಭರಿತರಾಗಿ ಜನ ಕಾಯುತ್ತಿದ್ದಾರೆ. ಈ ಬಗ್ಗೆ ಹತ್ತಾರು ಸಮೀಕ್ಷೆಗಳು ಕೂಡ ನಡೆದಿವೆ. ಒಂದು ಸಮೀಕ್ಷೆ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ಗೆಲ್ತಾರೆ ಅಂತ ವರದಿ ನೀಡಿದ್ರೆ, ಮತ್ತೊಂದು ವರದಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆಲ್ತಾರೆ ಅಂತಿದೆ. ಆದ್ರೆ ಗೆಲ್ಲೋದು ಯಾರು...

ನಟಿ ಶಿಲ್ಪಾಶೆಟ್ಟಿಯನ್ನು ಚಿತ್ರದಿಂದ ಹೊರದಬ್ಬಿದ್ದೇಕೆ…?

ಮುಂಬೈ: ಕಾರಣವಿಲ್ಲದೆ ನನ್ನನ್ನು ಹಲವಾರು ನಿರ್ಮಾಪಕರು ಚಿತ್ರದಿಂದ ಹೊರದಬ್ಬಿದ್ದರು ಅಂತ ಬಹುಭಾಷಾ ನಟಿ ಶಿಲ್ಪಾ ಶೆಟ್ಟಿ ಹೇಳಿಕೊಂಡಿದ್ದಾರೆ. ನಟಿ ಶಿಲ್ಪಾ ಶೆಟ್ಟಿ ತಮ್ಮ ವೃತ್ತಿ ಜೀವನದಲ್ಲಿ ಎದುರಿಸಿದ ಸಮಸ್ಯೆಗಳು ಮತ್ತು ಅಪಮಾನಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು. ಚಿತ್ರರಂಗಕ್ಕೆ ತಾವು ಇದರಿಂದ ಹೇಗೆ ಹೊರಬಂದರು ಎಂಬ ಬಗ್ಗೆಯೂ ಹೇಳಿಕೊಂಡಿದ್ದಾರೆ. ಬಾಜೀಘರ್ ಎಂಬ ಸೂಪರ್ ಹಿಟ್ ಚಿತ್ರದ ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟ ಶಿಲ್ಪಾ...
- Advertisement -spot_img

Latest News

Political News: ತಾತಾ ಆದ ಡಿಸಿಎಂ ಡಿ.ಕೆ.ಶಿವಕುಮಾರ್: ಪುತ್ರಿ ಐಶ್ವರ್ಯಾಗೆ ಹೆಣ್ಣು ಮಗು ಜನನ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಸದ್ಯ ತಾತಾ ಆಗಿದ್ದು, ಅವರ ಪುತ್ರಿ ಐಶ್ವರ್ಯಗೆ ಹೆಣ್ಣು ಮಗು ಜನಿಸಿದೆ. ಐಶ್ವರ್ಯ ಮತ್ತು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ...
- Advertisement -spot_img