Sunday, September 20, 2026

kannada news

BSYಗೆ ತೊಂದರೆ ಕೊಟ್ಟು ಬಿಜೆಪಿ “ಸಂತೋಷ”ವಾಗಿರುತ್ತಾ..?

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ, ಬಿಜೆಪಿಯಲ್ಲಿ ಯಡಿಯೂರಪ್ಪ ಇಬ್ಬರು ನಾಯಕರಿಗೂ ಹೈಕಮಾಂಡ್ ಎಂಬ ವೇಸ್ಟ್ ನಿಷ್ಪ್ರಯೋಜಕ ನಾಯಕರು ತೊಂದರೆ ಕೊಡ್ತಿದ್ದಾರೆ. ಈ ಇಬ್ಬರಿಗೂ ತೊಂದರೆ ಕೊಟ್ಟು ಕಾಂಗ್ರೆಸ್, ಬಿಜೆಪಿ ಗೆ ಲಾಭವಂತೂ ಸಿಗಲ್ಲ, ನಷ್ಟವೇ ಎಲ್ಲಾ.. ಹೌದು ಯಡಿಯೂರಪ್ಪ ಗುಡುಗಿದ್ರೆ ವಿಧಾನಸೌಧ ನಡುಗುವುದು, ಹೌದು ಈ ರೀತಿಯ ಮಾತು ಯಡಿಯೂರಪ್ಪ ವಿಪಕ್ಷ ನಾಯಕನಾಗಿದ್ದಾಗ ಜನಜನಿತ....

ಹೀರೆಕೆರೂರಲ್ಲಿ ಪಾಟೀಲ್ ಕನಸಿಗೆ ಬಣಕಾರ್ ಬಿಸಿ..!

ಕಾಂಗ್ರೆಸ್ ಜೆಡಿಎಸ್ ನ 17 ಶಾಸಕರು ರಾಜೀನಾಮೆ ಕೊಟ್ಟ ಪರಿಣಾಮ ಕುಮಾರಸ್ವಾಮಿ ಸಿಎಂ ಕುರ್ಚಿಕಳೆದುಕೊಂಡ್ರು.. ನಂತರ ಆ ಶಾಸಕರ ರಾಜೀನಾಮೆ ಅಂಗೀಕಾರವಾಗದೆ ಅನರ್ಹರಾದ್ರು. ಆ ಅನರ್ಹ ಶಾಸಕರ ಬಲಿದಾನ ಫಲವೇ ಬಿಎಸ್ ಯಡಿಯೂರಪ್ಪ ಸಿಎಂ ಆಗಿರೋದು.. ಬಿಜೆಪಿ ಪಾಲಿಗೆ 17 ಶಾಸಕರೂ ಇಂಪಾರ್ಟೆಂಟ್ ಅದರಲ್ಲಿ ಹೀರೆಕೆರೂರು ಕ್ಷೇತ್ರದ ಬಿ.ಸಿ ಪಾಟೀಲ್ ಕೂಡ ಒಬ್ರು.. ಅನರ್ಹಗೊಂಡ ಶಾಸಕರ ಗುಂಪಿನಲ್ಲಿ ಹೀರೆಕೆರೂರು ಕಾಂಗ್ರೆಸ್ ಶಾಸಕರಾಗಿದ್ದ...

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : 8000 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಟಿವಿ : ಎಲ್ಐಸಿ 8 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅಕ್ಟೋಬರ್ 1ಕ್ಕೆ ಅರ್ಜಿ ಸಲ್ಲಿಕೆ ಅಂತ್ಯವಾಗಲಿದ್ದು ಈ ಕೂಡಲೇ ಅರ್ಜಿಯನ್ನ ಸಲ್ಲಿಸಿ. ಯಾವ ಹುದ್ದೆಗೆ ಏನು ಅರ್ಹತೆ..? ಪರೀಕ್ಷಾ ಶುಲ್ಕ ಎಷ್ಟು.? ಈ ಬಗ್ಗೆ ಕಂಪ್ಲೀಟ್  ಡೀಟೇಲ್ಸ್ ಇಲ್ಲಿದೆ ನೋಡಿ. ದೇಶಾದ್ಯಂತ ವಿವಿಧ ಹುದ್ದೆಗಳಿಗೆ ಎಲ್ಐಸಿ ಅರ್ಜಿ ಆಹ್ವಾನಿಸಿದೆ. ಸೆಪ್ಟಂಬರ್ 17ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಅಕ್ಟೋಬರ್ 1 ರಂದು...

ಡಿಕೆ ಶಿವಕುಮಾರ್ ರಿಲೀಸ್ ಆಗೋದು ಯಾವಾಗ..?

ಆಪರೇಷನ್​ ಆಟವೋ.. ಗದ್ದುಗೆ ಗುದ್ದಾಟವೋ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ.. ಯಡಿಯೂರಪ್ಪ ಸಿಎಂ ಆಗಿದ್ದಾರೆ.. ಕಾಂಗ್ರೆಸ್ ಜೆಡಿಎಸ್​ನಿಂದ 17 ಶಾಸಕರು ರಾಜೀನಾಮೆ ಕೊಟ್ಟಿದ್ದಕ್ಕೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣ ಅನ್ನೋದು ಎಲ್ಲರಿಗೂ ಗೊತ್ತಿರೋ ಸಂಗತಿನೇ.. ಆದ್ರೆ ಪದೇ ಪದೇ ಆಪರೇಷನ್ ಆಟದಲ್ಲಿ ಫೇಲ್ ಆಗ್ತಿದ್ದ ಯಡಿಯೂರಪ್ಪ ಈ ಬಾರಿ ಸಕ್ಸಸ್ ಆಗಿದ್ದು ಮಾತ್ರ ತಮ್ಮ ಸ್ವಂತ ಪ್ಲಾನ್ ನಿಂದ...

ಮೋದಿ, ಅಮಿತ್ ಶಾ ಬಂದ್ರೂ ಬಿಜೆಪಿಗೆ ಈ ಎರಡೂ ಕ್ಷೇತ್ರಗಳಲ್ಲಿ ಠೇವಣಿ ಬರಲ್ಲ.!

ನರೇಂದ್ರ ಮೋದಿ, ಬಿಜೆಪಿ ಚಾಣಾಕ್ಯ ಅಮಿತ್ ಶಾ ಎಷ್ಟೇ ಪ್ರಬಲರಾಗಿದ್ರು ದೇಶದಲ್ಲಿ ಎಲ್ಲೇ ಬಿಜೆಪಿ ಗೆಲುವಿನ ಬಾವುಟ ಹಾರಿಸಿದ್ರು ಈ ಎರಡು ಕ್ಷೇತ್ರದಲ್ಲಿ ಬಿಜೆಪಿ ಠೇವಣಿ ಬರೋದು ಡೌಟು. ಹೌದು, ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇರಬಹುದು. ಮೂವರು ಡಿಸಿಎಂ ರಾಜ್ಯಾಬಾರ ಮಾಡ್ತಿರಬಹುದು ಆದ್ರೆ, ಈ ಕ್ಷೇತ್ರಗಳ ಜನ ಬಿಜೆಪಿಗೆ ಕ್ಯಾರೆ ಅನ್ನೋದಿಲ್ಲ.. ಹೀಗಾಗಿ ರಾಜ್ಯದಲ್ಲಿ...

ಯಡಿಯೂರಪ್ಪ ಪತ್ನಿ ಸಾವಿನ ಬಗ್ಗೆ ಕುಮಾರಸ್ವಾಮಿ ಅನುಮಾನ..?

ಕರ್ನಾಟಕ ಟಿವಿ : ಆಪರೇಷನ್ ಕಮಲ ಹಿನ್ನೆಲೆ ಅಧಿಕಾರ ಕಳೆದುಕೊಂಡ ಕುಮಾರಸ್ವಾಮಿ ಇದೀಗ ಬಿ.ಎಸ್ ಯಡಿಯೂರಪ್ಪ ವೈಯಕ್ತಿಕ ಜೀವನದ ಬಗ್ಗೆ ಬಾಂಬ್ ಸಿಡಿಸಿದ್ದಾರಡ. ಯಡಿಯೂರಪ್ಪ ಪತ್ನಿ ಸಾವು ಸಹಜವಲ್ಲ. ಒಂದು × ಒಂದು ಅಡಿ ಆಳದ ಸಂಪಿಗೆ ಬಿದ್ದು ಸತ್ತಿದ್ದರು ಇದು ಅನುಮಾನಾಸ್ಪದ ಸಾವಲ್ಲವೇ. ಇದರ ಬಗ್ಗೆ ಬಗ್ಗೆ ಯಾರೂ ಪ್ರಚಾರ ಮಾಡಲ್ಲ ಅಂತ...

ಮಂಡ್ಯ ಕೆಎಂಎಫ್ ಅಧ್ಯಕ್ಷ ಪಟ್ಟ ಬಿಜೆಪಿಗೆ ಫಿಕ್ಸ್..!

ಕರ್ನಾಟಕ ಟಿವಿ : ಕುಮಾರಸ್ವಾಮಿ ಸಿಎಂ ಕುರ್ಚಿ ಕಳೆದುಕೊಂಡ ಮೇಲೆ ಜೆಡಿಎಸ್ ಮುಖಂಡರು ಒಬ್ಬೊಬ್ಬರಾಗಿಯೇ ಪಕ್ಷಕ್ಕೆ ಗುಡ್ ಹೇಳೊಕೆ ಶುರು ಮಾಡ್ತಿದ್ದಾರೆ. ಮದ್ದೂರಿನ ಜೆಡಿಎಸ್ ಪ್ರಭಾವಿ ಮುಖಂಡ ಸ್ವಾಮಿಗೌಡ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೇರುವ ದೃಷ್ಟಿಯಿಂದ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿ ಇದ್ದಾರೆ. ಮಾಜಿ ಸಚಿವ ಮದ್ದೂರು ಶಾಸಕ ಡಿ.ಸಿ ತಮ್ಮಣ್ಣ ಶತಾಯಗತಾಯ ಸ್ವಾಮಿಗೌಡರನ್ನ ಕೆಎಂಎಫ್...

ಬ್ರೇಕಿಂಗ್ ನ್ಯೂಸ್ : ಶೀಘ್ರವೇ ಯಡಿಯೂರಪ್ಪ ಸರ್ಕಾರ ಪತನ..!

ಕಾಂಗ್ರೆಸ್-ಜೆಡಿಎಸ್ ಸರ್ಕಾರವನ್ನ ಪತನಗೊಳಿಸಿ ಪಟ್ಟಕ್ಕೇರಿದ ಯಡಿಯೂರಪ್ಪ ಖುರ್ಚಿ ಅಲುಗಾಡಲು ಶುರುವಾಗಿದೆ. ಯಡಿಯೂರಪ್ಪ ನಂಬಿ ರಾಜೀನಾಮೆ ನೀಡಿದ 17 ಅನರ್ಹ ಶಾಸಕರ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬರ್ತಾನೆ ಇಲ್ಲ. ಎರಡು ತಿಂಗಳ ಹಿಂದೆ ಶಾಸಕರ ರಾಜೀನಾಮೆ ಅಂಗೀಕಾರವಾಗದಿದ್ದಾಗ ಕೋರ್ಟ್ ನಲ್ಲಿ ಮುಕುಲ್ ರೋಹಟಗಿ ನಿಮ್ಮನ್ನಅನರ್ಹ ಮಾಡಲು ಸಾಧ್ಯವಿಲ್ಲ, ಮಾಡಿದ್ರೆ 24 ಗಂಟೆಯಲ್ಲಿ ವಾಪಸ್ ತೆಗೆಸ್ತೀನಿ ಅಂತ ಮಾತುಕೊಟ್ಟಿದ್ರು. ಆದ್ರೆ, ಈಗ...

ಕಾಮಿಡಿ ಕಿಲಾಡಿ ಕಾರ್ಯಕ್ರಮದಲ್ಲಿ ಕಾಮಿಡಿ ಟೈಂ ಗಣೇಶ್

ಕರ್ನಾಟಕ ಟಿವಿ : ಜೀ ಕನ್ನಡ ವಾಹಿನಿಯ ಈ ವಾರದ ಕಾಮಿಡಿ ಕಿಲಾಡಿ ಸೀಸನ್ 3 ರಲ್ಲಿ ಒಂದು ಕಾಲದ ಕಾಮಿಡಿ ಟೈಂ ಕಾರ್ಯಕ್ರಮ ನಿರೂಪಕ, ಪ್ರಸ್ತುತ ಗೋಲ್ಡನ್ ಸ್ಟಾರ್ ಗಣೇಶ್ ಭಾಗಿಯಾಗಿದ್ರು. ಜಗ್ಗೇಶ್, ಯೋಗರಾಜ್ ಭಟ್ರು ಜೊತೆ ಕೂತು ಕಾಮಿಡಿ ಸ್ಕಿಟ್ ಗಳನ್ನ ಎಂಜಾಯ್ ಮಾಡಿದ್ರು, ನಟಿ ರಕ್ಷಿತಾ ಪ್ರೇಮ್ ಜಾಗದಲ್ಲಿ ಈ...

ಮೊಮ್ಮಕ್ಕಳ ಜೊತೆ ಜಗ್ಗೇಶ್ ಆಟ..!

ನವರಸ ನಾಯಕ ಜಗ್ಗೇಶ್ ತಮ್ಮ ಜೀವನವನ್ನ ತುಂಬಾ ಚೆನ್ನಾಗಿ ಅನುಭವಿಸುತ್ತಿದ್ದಾರೆ. ರಾಯರ ಆರಾಧಕ, ಕಲಾರಾಧಕ ಹೀಗೆ ಜಗ್ಗೇಶ್ ಎಲ್ಲಾ ಜೀವನವನ್ನ ಸಂತೃಪ್ತಿಯಿಂದ ಇದ್ದಾರೆ. ಶೂಟಿಂಗ್ ಟೈಮ್ ನಲ್ಲಿ ನಟನಾಗಿ, ಮಕ್ಕಳ ಜೊತೆ ಮಗುವಾಗಿ ಜಗ್ಗೇಶ್ ಇರ್ತಾರೆ. ಇದೀಗ ಮೊಮ್ಮಕ್ಕಳೊಂದಿಗಿನ ಆನಂದವನ್ನ ಫೇಸ್ ಬಿಕ್ ನಲ್ಲಿ ಜಗ್ಗೇಶ್ ಬರೆದುಕೊಂಡಿದ್ದಾರೆ. ಅರ್ಜುನ ಅರ್ಹ ಯುಷಾನ್ ...
- Advertisement -spot_img

Latest News

Political News: ಸಜ್ಜನ ಮುಖವಾಡದ ದುರ್ಜನ ಶಾಸಕ ಸುರೇಶ್‌: ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ...
- Advertisement -spot_img