Sunday, September 20, 2026

kannada news

ಹೇಗಿದೆ ಸವರ್ಣದೀರ್ಘ ಸಂಧಿ..?

ವೀರೆಂದ್ರ ಶೆಟ್ಟಿ ಅವರು ಸ್ವತಃ ರಚಿಸಿ, ನಿರ್ದೇಶಿಸಿ, ಅಭಿನಯಿಸಿ ಹಾಗು ನಿರ್ಮಾಣ ಮಾಡಿರುವ ಚಿತ್ರ ಸವರ್ಣದೀರ್ಘ ಸಂಧಿ. ವಿದ್ಯಾರ್ಹತೆ ಇಲ್ಲದಿದ್ದರೂ ಕನ್ನಡ ವ್ಯಾಕರಣದಮೇಲೆ ಇನ್ನಿಲ್ಲದ ಪ್ರೇಮ. ಸಿಕ್ಕಿ ಬೀಳದ ಹಾಗೆ ಅಪರಾಧಗಳನ್ನ ಮಾಡುವ ಗ್ಯಾಂಗ್. ಕನ್ನಡ ಪ್ರೇಮಿಯ ರೌಡಿಸಮ್ ಈ ಚಿತ್ರದ ಹೈಲೈಟ್. ಟ್ರೈಲರ್ ನಲ್ಲಿ ಕೆಲವಾರು ಎಮೊಶನಲ್ ಸೀಕ್ವೆನ್ಸ ಇದೆ. ಮ್ಯೂಸಿಕ್ ...

ಡಿಕೆಶಿ ಬೆಂಬಲಿಸಿ ದಕ್ಷಿಣ ಕೊತಕೊತ.. ಉತ್ತರ ಕರ್ನಾಟಕ ಕಂಪ್ಲೀಟ್ ಶಾಂತ

ಕರ್ನಾಟಕ ಟಿವಿ :  ಅಕ್ರಮ ಹಣ ವರ್ಗಾವಣೆ ಸೇರಿದಂತೆ ಕೆಲ ಪ್ರಕರಣ ಮುಂದಿಟ್ಟುಕೊಂಡು ಇಡಿ ಅಧಿಕಾರಗಳು ಡಿಕೆ ಶಿವಕುಮಾರ್ ಬಂಧಿಸಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.. ಬೆಂಗಳೂರ, ರಾಮನಗರ, ಮಂಡ್ಯ, ಹಾಸನದಲ್ಲಿ ಉಗ್ರ ಪ್ರತಿಭಟನೆಯಾಗ್ತಿದೆ.. ಹತ್ತಾರು ಬಸ್ ಗಳೀಗೆ ಕಲ್ಲು ತೂರಾಟ ನಡೆಸಿ ಅಭಿಮಾನಿಗಳು ರಸ್ತೆ ತಡೆ ನಡೆಸಿದ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದೆ… ಮಂಡ್ಯ, ರಾಮನಗರ, ಹಾಸನ, ಕುಣಿಗಲ್ ...

ಡಿಕೆಶಿ ಬೆಂಬಲಿಗರ ಆಕ್ರೋಶ : ಬಿಜೆಪಿ ಕಚೇರಿಗೆ ಭಾರೀ ಭದ್ರತೆ

ಕರ್ನಾಟಕ ಟಿವಿ ಬೆಂಗಳೂರು :  ಡಿಕೆ ಶಿವಕುಮಾರ್ ಬಂಧನ ಖಂಡಿಸಿ ಬೆಂಗಳೂರು ಸೇರಿದಂತೆ ಹಳೇ ಮೈಸೂರು ಭಾಗದಲ್ಲಿ ಪ್ರತಿಭಟನೆಗಳಾಗುತ್ತಿವೆ.. ಈ ಹಿನ್ನೆಲೆ ಮಲ್ಲೇಶರಂ ಬಿಜೆಪಿ ಕಚೇರಿಗೆ ಭಾರೀ ಭದ್ರತೆ ಒದಗಿಸಲಾಗಿದೆ.. ಡಿಕೆ ಶಿವಕುಮಾರ್ ಬೆಂಬಲಿಗರು ಪ್ರಧಾನಿ ಮೋದಿ, ಅಮಕಿತ್ ಸೇರಿದಂತೆ ಬಿಜೆಪಿ ವಿರುದ್ಧ ಆಕ್ರೋಶಗೊಂಡಿದ್ದಾರೆ. ಈ ಹಿನ್ನೆಲೆ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವ ಸಾಧ್ಯತೆ ಹಿನ್ನೆಲೆ ಮುನ್ನಚ್ಚರಿಕೆ ಕ್ರಮವಾಗಿ ಭಾರೀ ಭದ್ರತೆಯನ್ನ...

ಡಿಕೆಶಿಗೆ ಸಿಎಂ ಯಡಿಯೂರಪ್ಪ ಬೆಂಬಲ

ಕರ್ನಾಟಕ ಟಿವಿ : ಅಚ್ಚರಿಯ ಬೆಳವಣಿಗೆಯಲ್ಲಿ ಸಿಎಂ ಯಡಿಯೂರಪ್ಪ ಇಡಿಯಿಂದ ಬಂಧನಕ್ಕೊಳಗಾಗಿರುವ ಡಿಕೆ ಶಿವಕುಮಾರ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಡಿಕೆ ಶಿವಕುಮಾರ್ ಬಂಧನವನ್ನ ನಾನು ಸಂಭ್ರಮಿಸುವುದಿಲ್ಲ. ನನಗೆ ಡಿಕೆಶಿವಕುಮಾರ್ ಆರೋಪ ಮುಕ್ತರಾಗಿ ಹೊರ ಬರ್ತಾರೆ ಅನ್ನುವ ವಿಶ್ವಾಸವಿದೆ ಅಂತ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಬಿಜೆಪಿ ನಾಯಕರು ಡಿಕೆಶಿವಕುಮಾರ್ ವಿರೋಧಿಸುವ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪರ...

ಇದು ಹೇಡಿ ತನಕ ಕೃತ್ಯ

ಕರ್ನಾಟಕ ಟಿವಿ : ಇಡಿ ಅಧಿಕಾರಿಗಳು ಡಿಕೆಶಿ ಬಂಧಿಸಿರುವುದನ್ನ ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. "ಸಹೋದ್ಯೋಗಿ ಡಿ.ಕೆ ಶಿವಕುಮಾರ್ ಅವರ ಬಂಧನ ಅತ್ಯಂತ ಖಂಡನೀಯ ಕೃತ್ಯ. ರಾಜಕೀಯ ಎದುರಾಳಿಗಳನ್ನ ರಾಜಕೀಯವಾಗಿ ಎದುರಿಸಲಾಗದೆ ಅಧಿಕಾರ ದುರುಪಯೋಗ ಮೂಲಕ ದಮನಿಸುವ ಯತ್ನ ಹೇಡಿತನದ್ದು, ಇಂತಹ ಕಷ್ಟದ ಕಾಲದಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಶಿವಕುಮಾರ್ ಬೆಂಬಲಕ್ಕಿದೆ" ಎಂದು ಸಿದ್ದರಾಮಯ್ಯ...

ನಾನು ಗೆಲುವು ಸಾಧಿಸುತ್ತೇನೆ – ಡಿಕೆಶಿ ವಿಶ್ವಾಸ

ಕರ್ನಾಟಕ ಟಿವಿ : ಇಡಿ ಅಧಿಕಾರಿಗಳ ಬಂಧನ ಹಿನ್ನೆಲೆ ಬೆಂಬಲಿಗರಿಗೆ ಡಿಕೆಶಿ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ನಾನು ಯಾವುದೇ ಕಾನೂನು ಬಾಹಿರ ಕೆಲಸ ಮಾಡಿಲ್ಲ. ದೇವರು ಹಾಗೂ ಈ ದೇಶದ ಕಾನೂನಿನ ಮೇಲೆ ನನಗೆ ನಂಬಿಕೆ ಇದೆ. ಕಾನೂನು ಹಾಗೂ ರಾಜಕೀಯ ದ್ವೇಷದ ವಿರುದ್ಧ ಗೆಲುವು ಸಾಧಿಸುತ್ತೇನೆ ಅಂತ ವಿಶ್ವಾಶ ವ್ಯಕ್ತಪಡಿಸಿದ್ದಾರೆ. https://twitter.com/DKShivakumar/status/1168913456625573888?s=20

ಕನಕಪುರ, ರಾಮನಗರದಲ್ಲಿ ಡಿಕೆಶಿ ಬೆಂಬಲಿಸಿ ಬಂದ್

ಕರ್ನಾಟಕ ಟಿವಿ : ಇಡಿ ಅಧಿಕಾರಿಗಳಿಂದ ಡಿಕೆ ಶಿವಕುಮಾರ್ ಬಂಧನ ಹಿನ್ನೆಲೆ ಕನಕಪುರದಲ್ಲಿ ಡಿಕೆಶಿ ಅಭಿಮಾನಿಗಳು ಪ್ರತಿಭಟನೆಗಿಳಿದಿದ್ದಾರೆ. ಡಿಕೆ ಶಿವಕುಮಾರ್ ರನ್ನ ಬಿಜೆಪಿ ರಾಜಕೀಯ ದ್ವೇಷ ಹಿನ್ನೆಲೆ ಬಂಧಿಸಿದೆ ಎಂದು ಆರೋಪಿಸಿರುವ ಬೆಂಬಲಿಗರು ನಾಳೆ ಕನಕಪುರ ಬಂದ್ ಗೆ ಕರೆ ನೀಡಿದ್ದಾರೆ. ಇತ್ತ ರಾಮನಗರದಲ್ಲೂ ಸಹ ಡಿಕೆಶಿ ಬೆಂಬಲಿಗರು ಬೀದಿಗಿಳಿದು ಬಿಜೆಪಿ ವಿರುದ್ಧ ಆಕ್ರೋಶ...

ಬಿಜೆಪಿ ಸ್ನೇಹಿತರಿಗೆ ಧನ್ಯವಾದ -ಡಿಕೆಶಿ

ಕರ್ನಾಟಕ ಟಿವಿ : ಇಡಿ ಅಧಿಕಾರಿಗಳು ಬಂಧಿಸಿದ ನಂತರ ಡಿಕೆಶಿವಕುಮಾರ್ ಬಿಜೆಪಿ ಸ್ನೇಹಿತರಿಗೆ ಧನ್ಯವಾದಗಳು ಅಂತ ಟ್ವೀಟ್ ಮಾಡಿದ್ದಾರೆ. ಕೊನೆಗೂ ನನ್ನ ಬಂಧಿಸುವ ಬಿಜೆಪಿ ಮಿಷನ್ ಸಕ್ಸಸ್ ಆಗಿದೆ. ನನ್ನ ವಿರುದ್ಧ ಐಟ, ಇಡಿ ವಿರುದ್ಧದ ಪ್ರಕರಣ ರಾಜಕೀಯ ಪ್ರೇರಿತ. ಇದು ಬಿಜೆಪಿಯ ದ್ವೇಷ ರಾಜಕಾರಣ ಅಂತ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. https://twitter.com/DKShivakumar/status/1168912861852291073?s=20

Breaking News : ಡಿಕೆ ಶಿವಕುಮಾರ್ ಅರೆಸ್ಟ್

ಕರ್ನಾಟಕ ಟಿವಿ : ಕನಕಪುರದ ಬಂಡೆ ಕೊನೆಗೂ ಕಂಬಿ ಹಿಂದೆ ಸೇರಿದ್ದಾರೆ. ಅಕ್ರಮ ಹಣ ಪತ್ತೆ ಹಿನ್ನೆಲೆ ಇಡಿ ಅಧಿಕಾರಿಗಳು ಮಾಜಿ ಸಚಿವ ಡಿ.ಕೆ ಶಿವಕುಮಾರ್ ವಶಕ್ಕೆ ಪಡೆದಿದ್ದಾರೆ. ಕಳೆದ ನಾಲ್ಕುದಿನಗಳಿಂದ ಸತತ ವಿಚಾರಣೆ ಎದುರಿಸಿದ ಡಿ.ಕೆ ಶಿವಕುಮಾರ್ ರನ್ನ ಸಮರ್ಪಕ ಉತ್ತರ ನೀಡ್ತಿಲ್ಲ ಎಂಬ ಕಾರಣ ನೀಡಿ ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ....

ಕಾವೇರಿ ಕೂಗು : ಸದ್ಗುರು ಸ್ಪಷ್ಟನೆಗೆ ರೈತಸಂಘ ಒತ್ತಾಯ

ಕರ್ನಾಟಕ ಟಿವಿ : ಜಗ್ಗಿ ವಾಸುದೇವ್ ಅವರ ಕಾವೇರಿ ಕೂಗು ಆಂದೋಲನ ವ್ಯಾಪಕ ಪ್ರಚಾರ ಪಡೆಯುತ್ತಿರುವ ಹಿನ್ನೆಲೆಯಲ್ಲೇ ರಾಜ್ಯ ರೈತ ಸಂಘ ಕಾವೇರಿ ಕೂಗು ಆಂದೋಲನದ ಕೆಲ ಅಂಶಗಳಿಗೆ ಆಕ್ಷೇಪ ವ್ಯಕ್ತಪಡಿಸಿದೆ. ರೈತಸಂಘದ ಆಕ್ಷೇಪಕ್ಕೆ ಕಾರಣ ಏನು..? ಕಾವೇರಿ ನದಿಪಾತ್ರದ 1 ಕಿ ಮೀ ವ್ಯಾಪ್ತಿಯಲ್ಲಿ ಸೂಕ್ಷ್ಮ ಪರಿಸರ ಪ್ರದೇಶ ಎಂದು ಘೋಷಿಸಬೇಕು...
- Advertisement -spot_img

Latest News

ಸಿಎಂ ಹುದ್ದೆ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೆ ಬೇರೆ?

ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಸಿಎಂ ಹುದ್ದೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಬೆಂಗಳೂರಿನಲ್ಲಿ ನಡೆದ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಅವರ ಕುರಿತಾದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ...
- Advertisement -spot_img