Saturday, August 1, 2026

kannada news

ಬಿಜೆಪಿ ಸೇರ್ಪಡೆ ಸುಳಿವು ನೀಡಿದ್ರಾ ಜೆಡಿಎಸ್ ನ ದೇವೇಗೌಡ…?

ಬೆಳಗಾವಿ: ಅತ್ತ ರಾಜ್ಯ ಮೈತ್ರಿ ಸರ್ಕಾರ ಉಳಿಸಿಕೊಳ್ಳೋ ನಿಟ್ಟಿನಲ್ಲಿ ಸಂಪುಟ ಪುನಾರಚನೆ, ವಿಸ್ತರಣೆ ಕಸರತ್ತು ನಡೀತಿದ್ರೆ, ಇತ್ತ ಜೆಡಿಎಸ್ ನ ಸಚಿವ ಜಿ.ಟಿ ದೇವೇಗೌಡ ಬಿಜೆಪಿ ಸೇರ್ಪಡೆಯಾಗುವ ಅನುಮಾನ ಮೂಡಿಸಿದ್ದಾರೆ. ಬೆಳಗಾವಿಯ ರಾಣಿ ಚೆನ್ನಮ್ಮ ವಿವಿ ಘಟಿಕೋತ್ಸದಲ್ಲಿ ಮಾತನಾಡುತ್ತಿದ್ದ ಸಚಿವ ಜಿ.ಟಿ ದೇವೇಗೌಡ ಎಂದೂ ಇಲ್ಲದೆ ಇವತ್ತು ಮೋದಿಯವರನ್ನ ಕೊಂಡಾಡಿದ್ದಾರೆ. ಪ್ರಧಾನಮಂತ್ರಿ...

ರಾಜ್ಯದಲ್ಲಿ 4-5 ದಿನ ಮಳೆಯ ಆರ್ಭಟ- ಹವಾಮಾನ ಇಲಾಖೆ ಮಾಹಿತಿ

ಮುಂದಿನ ನಾಲ್ಕೈದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಗಾಳಿ ಸಹಿತ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಮಂಗಳೂರು, ಉಡುಪಿ, ತುಮಕೂರು, ರಾಮನಗರ ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ಹಾಸನ ಜಿಲ್ಲೆಯಲ್ಲಿ ಜೋರು ಗಾಳಿ ಸಹಿತಿ ಭಾರಿ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ. ವಾತಾವರಣದಲ್ಲಿ ವಾಯುಭಾರ ಕುಸಿತ...

ದೋಸ್ತಿಗಳ ತಲೆಗೆ ಹುಳಬಿಡ್ತಿದ್ದಾರೆ ಪಕ್ಷೇತರ ಶಾಸಕರು

ಬೆಂಗಳೂರು: ಸರ್ಕಾರ ಉಳಿಸಿಕೊಳ್ಳೋಕೆ ನಾನಾ ಕಸರತ್ತು ಮಾಡುತ್ತಿರೋ ಮೈತ್ರಿ ನಾಯಕರ ತಲೆಗೆ ಪಕ್ಷೇತರ ಶಾಸಕರು ಹುಳ ಬಿಡುತ್ತಿದ್ದಾರೆ. ಹೇಗಾದ್ರೂ ಮಾಡಿ ಪಕ್ಷೇತರ ಶಾಸಕರನ್ನ ತಮ್ಮತ್ತ ಸೆಳೆದು ಅವರು ಹೇಳಿದ ಷರತ್ತುಗಳಿಗೆಲ್ಲಾ ಒಪ್ಪಿಕೊಳ್ತೇವೆ ಅಂತ ಹೇಳಿದ್ದ ದೋಸ್ತಿಗಳಿಗೆ ಇದೀಗ ಗೊಂದಲ ಎದುರಾಗಿದೆ. ಯಾಕಂದ್ರೆ ಪಕ್ಷೇತರ ಶಾಸಕರಾದ ನಾಗೇಶ್ ಮತ್ತು ಶಂಕರ್ ಯಾರ ಪರ ಇದ್ದಾರೆ, ಅವರ ಉದ್ದೇಶ...

ಕಲರ್ ಫುಲ್ ಆಗಿದೆ ರವಿಮಾಮನ ಪುತ್ರಿಯ ಮದುವೆ ಫೋಟೋ

ಬೆಂಗಳೂರು: ರವಿಚಂದ್ರನ್ ಪುತ್ರಿ ಗೀತಾಂಜಲಿ ವಿವಾಹ ಮಹೋತ್ಸವ ಬೆಂಗಳೂರು ಪ್ಯಾಲೇಸ್ ನ ವೈಟ್ ಪೆಟಲ್ಸ್ ನಲ್ಲಿ ನಡೆಯಿತು. ಕಳೆದ ಮೂರು ದಿನಗಳ ಹಿಂದೆ ನಡೆದ ವಿವಾಹದ ಫೋಟೋಗಳು ಸಖತ್ ಕಲರ್ ಫುಲ್ ಆಗಿವೆ. ವೈಭವದ ಈ ವಿವಾಹ ಮಹೋತ್ಸವಕ್ಕೆ ಚಿಂತ್ರರಂಗದ ನಾನಾ ತಾರೆಯರು ಸೇರಿದಂತೆ ಗಣ್ಯರು ಭಾಗವಹಿಸಿದ್ದರು. ಸ್ನೇಹಿತನ ಮನೆಯಲ್ಲಿ ಇಫ್ತಿಯಾರ್ ಭೋಜನ ಸವಿದ ಡಿ-ಬಾಸ್... ಮಿಸ್...

‘ನನಗೆ ಮಂಡ್ಯ ಜನ, ಅಭಿವೃದ್ಧಿ ಮುಖ್ಯ’- ಸಂಸದೆ ಸುಮಲತಾ

ಬೆಂಗಳೂರು: ಸಂಸದೆ ಸುಮಲತಾಗೆ ಕಾವೇರಿ ನೀರು ಹಂಚಿಕೆ ಕುರಿತಾದ ದೊಡ್ಡ ಜವಾಬ್ದಾರಿ ಹೆಗಲೇರಿದೆ. ಈ ಕುರಿತು ಮಾತನಾಡಿದ ಸುಮಲತಾ ಒಗ್ಗಟ್ಟಾಗಿ ಕೆಲಸ ಮಾಡಿ ಇದನ್ನ ಬಗೆ ಹರಿಸೋಣ ಅಂತ ಹೇಳಿದ್ದಾರೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ಆಯೋಜಿಸಲಾಗಿರೋ ಅಂಬರೀಶ್ ಹುಟ್ಟಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದ ಸುಮಲತಾ, ಮಂಡ್ಯ ಜನತೆ ನನಗೆ ದೊಡ್ಡ ಜವಾಬ್ದಾರಿ ಕೊಟ್ಟಿದ್ದಾರೆ. ಕೇವಲ 5...

ಮಂಡ್ಯ ಜನರನ್ನು ಹಾಡಿಹೊಗಳಿದ ಡಿ-ಬಾಸ್…!

ಮೈಸೂರು:  ಲೋಕಸಭಾ ಚುನಾವಣೆಯಲ್ಲಿ ಸುಮಲತಾಗೆ ಗೆಲುವು ತಂದುಕೊಟ್ಟ ಮಂಡ್ಯ ಜನರಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಧನ್ಯವಾದ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ನಟ ದರ್ಶನ್ ಸುಮಲತಾ ಅಮ್ಮನನ್ನು ಗೆಲ್ಲಿಸೋ ಮೂಲಕ ಮಂಡ್ಯ ಜನ ಸ್ವಾಭಿಮಾನಿಗಳು ಅಂತ ತೋರಿಸಿಕೊಟ್ಟಿದ್ದಾರೆ. ಜನರು ಕೊಟ್ಟ ಗಿಫ್ಟ್ ಉಳಿಸಿಕೊಂಡು ಹೋಗೋದು ಮುಖ್ಯ. ಮಂಡ್ಯ ಜನರಿಗೆ ಧನ್ಯವಾದ ಅಂದ್ರೆ ಅದು ಚಿಕ್ಕ ಪದ ಆಗುತ್ತೆ...

ಸಿಎಂ ಹೊಸ ಲೆಕ್ಕಾಚಾರ- ಜೆಡಿಎಸ್ ನ 6 ಸಚಿವರ ತಲೆದಂಡ…!!

ಮೈತ್ರಿ ಸರ್ಕಾರವನ್ನ ಬೀಳಿಸೋಕೆ ನಾನಾ ಪ್ರಯತ್ನ ಮಾಡುತ್ತಿದ್ದ ರಾಜ್ಯ ಬಿಜೆಪಿ ನಾಯಕರು ಸದ್ಯ ಕಾದು ನೋಡೋ ತಂತ್ರ ಅನುಸರಿಸಿದ್ದಾರೆ. ಇತ್ತ ಸಿಎಂ ಕುಮಾರಸ್ವಾಮಿ ಮಾತ್ರ ಮ, ಸೈಲೆಂಟ್ ಆಗಿದ್ರೆ ನಮಗೇ ತೊಂದ್ರೆ ಅಂತ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಸರ್ಕಾರ ಉಳಿಸಿಕೊಳ್ಳಲು ತಾವೇ ಅಖಾಡಕ್ಕೆ ಇಳಿದಿದ್ದಾರೆ.. ಅಸಮಾಧಾನಗೊಂಡಿರೋ ಕಾಂಗ್ರೆಸ್ ಶಾಸಕರನ್ನ ತಾವೇ ಚೌಕಾಸಿ ಅವರನ್ನೆಲ್ಲಾ...

ಅಣ್ಣಾಮಲೈ ರಾಜೀನಾಮೆಗೆ ಮೋದಿ ಕಾರಣವಂತೆ….!

ಕರ್ನಾಟಕದ ರಿಯಲ್ ಸಿಂಗಂ ಖಡಕ್ ಪೊಲೀಸ್ ಅಧಿಕಾರಿ ರಾಜೀನಾಮೆಗೆ ಪ್ರಧಾನಿ ನರೇಂದ್ರ ಮೋದಿ ಕಾರಣವಂತೆ. ಈ ರೀತಿಯ ಸುದ್ದಿ ಈಗ ಕೇಳಿ ಬರ್ತಿದೆ. ಐಪಿಎಸ್ ಅಧಿಕಾರಿ ಅಣ್ಣಾಮಲೈ ವಯಕ್ತಿ ಕಾರಣ ನೀಡಿ ಪೊಲೀಸ್ ಕೆಲಸಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಅಣ್ಣಾಮಲೈ ಪೊಲೀಸ್ ಇಲಾಖೆಯಲ್ಲಿ ತಮ್ಮ ದಕ್ಷತೆಯಿಂದಾಗಿಯೇ ಕಡಿಮೆ ಸೇವಾವಧಿಯಲ್ಲೇ ಕೋಟ್ಯಂತರ ಕನ್ನಡಿಗರ ಮನಗೆದ್ದಿದ್ದಾರೆ. ಉಡುಪಿ, ಚಿಕ್ಕಮಗಳೂರು ಭಾಗದಲ್ಲಿ...

ಸರ್ಕಾರಿ ನೌಕರರಿಗೆ 4ನೇ ಶನಿವಾರ ರಜೆ ಘೋಷಣೆಗೆ ಶಿಫಾರಸು

ಬೆಂಗಳೂರು: ಪ್ರತಿ ತಿಂಗಳ 4ನೇ ಶನಿವಾರವನ್ನು ಸರ್ಕಾರಿ ರಜೆ ಅಂತ ಘೋಷಿಸೋದಕ್ಕೆ ಸಚಿವ ಸಂಪುಟ ಉಪ ಸಮಿತಿಯು ಸಚಿವ ಸಂಪುಟಕ್ಕೆ ಶಿಫಾರಸು ಮಾಡಿದೆ. ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ನೇತೃತ್ವದ ಸಚಿವ ಸಂಪುಟ ಸಮಿತಿ ಶಿಫಾರಸು ಮಾಡಿದ್ದು, ಸರ್ಕಾರಿ ನೌಕರರ ಕೆಲಸದ ದಿನಗಳು ಮತ್ತು ರಜಾ ದಿನಗಳನ್ನ ಪರಿಷ್ಕರಿಸುವಂತೆ 6ನೇ ವೇತನ ಆಯೋಗ ಮಾಡಿದ್ದ ಶಿಫಾರಸಿನ...

‘ಸುಮಲತಾರನ್ನು ದೇವೇಗೌಡ್ರಿಗೆ ಹೋಲಿಸೋಕ್ಕಾಗುತ್ತಾ?’- ಶಾಸಕ ಅನ್ನದಾನಿ ಲೇವಡಿ

ಮಂಡ್ಯ: ದೇವೇಗೌಡ ಅಂದರೆ ದೇಶದ ದೊಡ್ಡ ಶಕ್ತಿ. ಅಂತಹವರನ್ನ ಸುಮಲತಾಗೆ ಯಾವ ವಿಷಯದಲ್ಲೂ ಹೋಲಿಸಲು ಆಗಲ್ಲ ಅಂತ ಸಂಸದೆ ಸುಮಲತಾ ಅಂಬರೀಶ್ ರನ್ನ ಮಳವಳ್ಳಿ ಶಾಸಕ ಅನ್ನದಾನಿ ಜರಿದಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ಅನ್ನದಾನಿ, ಕಾವೇರಿ ನೀರು ಹಂಚಿಕೆ ವಿಚಾರವಾಗಿ ದೇವೇಗೌಡರು ಹೋರಾಟಕ್ಕೆ ಶಕ್ತಿ ತುಂಬಿದ್ದರು. ದೇವೇಗೌಡ್ರು ಅಂದ್ರೇನೇ ದೇಶದ ಒಂದು ದೊಡ್ಡ ಶಕ್ತಿ. ಅವರು...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img