Saturday, May 9, 2026

kannada news

Bigg Boss Kannada Season 12: ಬಿಗ್ ಬಾಸ್ ಪಾಠ ಅಲ್ಲ! | Jhanvi R

Bigg Boss Kannada Season 12: ಬಿಗ್‌ಬಾಸ್ ಮನೆಯಿಂದ ಆಚೆ ಬಂದಿರುವ ನಿರೂಪಕಿ ಜಾನ್ವಿ, ಸಂದರ್ಶನದಲ್ಲಿ ಮಾತನಾಡಿದ್ದು, ಬಿಗ್‌ಬಾಸ್ ಅಂದ್ರೆ ಏನು ಅಂತಾ ತಮ್ಮ ಅಭಿಪ್ರಾಯ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಜಾನ್ವಿ, ಬಿಗ್‌ಬಾಸ್ ಅಂದ್ರೆ ಬರೀ ಆಟ ಅಲ್ಲ, ಜೀವನ ಪಾಠ ಅಂತಾ ಕೆಲವರು ಹೇಳ್ತಾರೆ. ಆದರೆ ನಾನು ಹಾಗೇ ಹೇಳುವುದಿಲ್ಲ. ಬಿಗ್‌ಬಾಸ್ ಅಂದ್ರೆ...

Spiritual: ಖ್ಯಾತ ಜ್ಯೋತಿಷಿ ಶ್ರೀನಿವಾಸ ಗುರೂಜಿಯಿಂದ 2026ರ ರಾಶಿ ಭವಿಷ್ಯ: ವೃಶ್ಚಿಕ ರಾಶಿ

Spiritual: ಖ್ಯಾತ ಜ್ಯೋತಿಷಿಗಳಾಗಿರುವ ಶ್ರೀನಿವಾಸ ಗುರೂಜಿ ಅವರು 2026ರ ರಾಶಿ ಭವಿಷ್ಯ ಹೇಳಿದ್ದು, ವೃಶ್ಚಿಕ ರಾಶಿಯ ಈ ವರ್ಷದ ಫಲಾಫಲ ಹೇಗಿರಲಿದೆ ತಿಳಿಯೋಣ ಬನ್ನಿ.. ವೃಶ್ಚಿಕ ರಾಶಿಯವರಿಗೆ ವರ್ಷದ ಆರಂಭದಲ್ಲಿ ಗುರು ವಕ್ರನಾಗಲಿದ್ದಾನೆ. ಹಾಗಾಗಿ ಸ್ವಲ್ಪ ಕಷ್ಟ-ನಷ್ಟಗಳು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಹಣಕಾಸಿನ ವಿಷಯದಲ್ಲಿ ಎಚ್ಚರಿಕೆಯನ್ನು ವಹಿಸಬೇಕು. ಏಪ್ರಿಲ್ ತನಕ ಸಾಲ ಮಾಡುವುದು- ಸಾಲ...

Spiritual: ಖ್ಯಾತ ಜ್ಯೋತಿಷಿ ಶ್ರೀನಿವಾಸ ಗುರೂಜಿಯಿಂದ 2026ರ ರಾಶಿ ಭವಿಷ್ಯ: ಕುಂಭ ರಾಶಿ

Spiritual: ಖ್ಯಾತ ಜ್ಯೋತಿಷಿಗಳಾದ ಶ್ರೀನಿವಾಸ ಗುರೂಜಿ ಅವರು 2026ರ ರಾಶಿ ಭವಿಷ್ಯ ನುಡಿದಿದ್ದು, ಈ ವರ್ಷ ಕುಂಭ ರಾಶಿಯವರ ಫಲಾಫಲಗಳು ಹೇಗಿದೆ ಅಂತಾ ತಿಳಿಯೋಣ. ಕುಂಭ ರಾಶಿಯವರಿಗೆ ಸದ್ಯ ಸಾಡೇಸಾಥ್ ನಡೆಯುತ್ತಿದೆ. ಇನ್ನೂ 1 ವರ್ಷಗಳ ಕಾಲ ಸಾಡೇಸಾಥ್ ಇರಲಿದೆ. ಹಾಗಾಗಿ ಕುಂಭ ರಾಶಿಯವರಿಗೆ ಕೆಲವು ಸಮಸ್ಯೆ ಬರಲಿದೆ. ಹಾಗಾಗಿ ನೀವು ಎಚ್ಚರಿಕೆಯಿಂದ ಇರುವುದು ತುಂಬಾ...

Spiritual: ಖ್ಯಾತ ಜ್ಯೋತಿಷಿ ಶ್ರೀನಿವಾಸ ಗುರೂಜಿಯಿಂದ 2026ರ ರಾಶಿ ಭವಿಷ್ಯ: ಮೀನ ರಾಶಿ

Spiritual: ಖ್ಯಾತ ಜ್ಯೋತಿಷಿಗಳಾದ ಶ್ರೀನಿವಾಸ ಗುರೂಜಿ ಅವರು 2026ರ ರಾಶಿ ಭವಿಷ್ಯ ವಿವರಿಸಿದ್ದು, 2026ರಲ್ಲಿ ಮೀನ ರಾಶಿಯ ಫಲಾಫಲ ಹೇಗಿದೆ ಅಂತಾ ತಿಳಿಯೋಣ ಬನ್ನಿ. 2026ರಲ್ಲಿ ಮೀನ ರಾಶಿಯವರಿಗೆ ಮಿಶ್ರ ಫಲಗಳಿದೆ. ಏಕೆಂದರೆ ಮೀನ ರಾಶಿಗೆ ಸದ್ಯ ಸಾಡೇಸಾಥಿ ಇದೆ. ಹೀಗಿದ್ದಾಗ ಆಲಸ್ಯ ಹೆಚ್ಚಾಗಿರುತ್ತದೆ. ನಿದ್ರೆ ಮಾಡುವುದರಲ್ಲಿಯೇ ಸಮಯ ಹೋಗುತ್ತದೆ. ಆದರೆ ಮೀನ ರಾಶಿಯವರಿಗೆ ಕೆಲವು...

Bigg Boss Kannada Season 12: ರಕ್ಷಿತಾ ಓವರ್ ಆಕ್ಟಿಂಗ್ | Jhanvi R Podcast

Bigg Boss Kannada Season 12:  ಬಿಗ್‌ಬಾಸ್ ಮನೆಯಿಂದ ಆಚೆ ಬಂದಿರುವ ನಿರೂಪಕಿ ಜಾನ್ವಿ ಸಂದರ್ಶನದಲ್ಲಿ ಮಾತನಾಡಿದ್ದು, ರಕ್ಷಿತಾ ಬಗ್ಗೆ ತಮ್ಮ ಅನಿಸಿಕೆ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ರಕ್ಷಿತಾ ಓವರ್ ಸ್ಮಾರ್ಟ್ ಇದ್ದಾಳೆ. ಓವರ್ ಆ್ಯಕ್ಟ್ ಮಾಡ್ತಾಳೆ. ರಕ್ಷಿತಾದು ಎಲ್ಲವೂ ಓವರ್. ಆದರೆ ಗೆಲ್ಲಲು ಏನೇನು ಬೇಕೋ ಎಲ್ಲವೂ ಮಾಡುತ್ತಿದ್ದಾಳೆ. ಆಚೆ ಜನರಿಗೆ...

Bigg Boss Kannada Season 12: ಗಿಲ್ಲಿ ಗೆಲುವಿನ ಬಗ್ಗೆ ಜಾನ್ವಿ ಹೇಳಿದ್ದಿಷ್ಟು..

Bigg Boss Season 12: ಬಿಗ್‌ಬಾಸ್ ಮನೆಯಿಂದ ಆಚೆ ಬಂದಿರುವ ಜಾನ್ವಿ ಅವರು, ಗಿಲ್ಲಿ ಗೆಲುವಿನ ಬಗ್ಗೆ ಮಾತನಾಡಿದ್ದಾರೆ. ಗಿಲ್ಲಿ ಮನೆಯವರನ್ನೆಲ್ಲ ತುಂಬಾ ನಗಿಸುತ್ತಿದ್ದ. ಅವನು ಯಾವಾಗಲೂ ತಮಾಷೆ ಮಾಡುತ್ತಿದ್ದ. ಹಾಗಾಗಿ ಅವನಲ್ಲಿ ಬರೀ ಕಾಮಿಡಿ ಬಿಟ್ಟು ಬೇರೆ ಏನನ್ನು ನೋಡಿಲ್ಲ ಎಂದು ಹೇಳಿದ್ದಾರೆ ಜಾನ್ವಿ. ಆದರೆ ಆಚೆ ಎಲ್ಲರೂ ಗಿಲ್ಲಿನೇ ಬಿಗ್‌ಬಾಸ್ ಗೆಲ್ಲೋದು ಎಂದು ಹೇಳುತ್ತಿದ್ದಾರೆ....

Bigg Boss Kannada: ಗಿಲ್ಲಿ ಡ್ರಾಮಾ ಮಾಡ್ತಿದ್ದಾನೆ: ನಿರೂಪಕಿ ಜಾನ್ವಿ

Bigg Boss Kannada: ಬಿಗ್‌ಬಾಸ್ ಮನೆಯಿಂದ ಆಚೆ ಬಂದಿರುವ ಜಾನ್ವಿ ಅವರು ಬಿಗ್‌ಬಾಸ್ ಸ್ಪರ್ಧಿಗಳ ಬಗ್ಗೆ ತಮ್ಮ ಅನಿಸಿಕೆ ಹೇಳಿದ್ದಾರೆ. ಅಶ್ವಿನಿ ಬಗ್ಗೆ ಮಾತನಾಡಿರುವ ಜಾನ್ವಿ, ಇದ್ದದ್ದು ಇದ್ದ ಹಾಗೆ ಇದ್ದಾರೆ. ಆಚೆ ವಿಲನ್ ರೀತಿ ಕಾಣುತ್ತಾರೆ. ಆದರೆ ಯಾರೂ ನೋಡದ ಅವರನ್ನು ನಾನು ನೋಡಿದ್ದೇನೆ. ನನಗೆ ಬಿಗ್‌ಬಾಸ್ ಮನೆಯಲ್ಲಿ ಸಿಕ್ಕ ಗೆಳತಿ ಅಶ್ವಿನಿ ಎಂದಿದ್ದಾರೆ...

Dubai: ಯಶಸ್ವಿಯಾಗಿ ನಡೆದ ಒಕ್ಕಲಿಗರ ಸಂಘದ Dubai UAE ‘ಸ್ನೇಹ ಸಮ್ಮಿಲನ’!

International News: ಒಕ್ಕಲಿಗರ ಸಂಘ ದುಬೈ ವತಿಯಿಂದ ಅನಿವಾಸಿ ಗೌಡ ಕುಲ ಬಾಂಧವರು ಸೇರಿಕೊಂಡು ನಡೆಸಿದ ಸ್ನೇಹ ಸಮ್ಮಿಲನ ಕಾರ್ಯಕ್ರಮ, ಡಿಸೆಂಬರ್ 2ರಂದು ದುಬೈ ಬಸೇರ ಫಾರ್ಮ್ ನಲ್ಲಿ ಯಶಸ್ವಿಯಾಗಿ ನಡೆಯಿತು. ಯುಎಇ ಒಕ್ಕಲಿಗರ ಅಧಿಕೃತ ವೇದಿಕೆಯಾಗಿರುವ ಒಕ್ಕಲಿಗರ ಸಂಘ ದುಬೈನ ಈ ಸ್ನೇಹ ಸಮ್ಮಿಲನ ಕಾರ್ಯಕ್ರಮ ಗುರುದೇವ ನಿರ್ಮಲಾನಂದ ಸ್ವಾಮೀಜಿಯವರ ಆಶಿರ್ವಾದೊಂದಿಗೆ ಪ್ರಾರಂಭವಾಯಿತು. ಸಮುದಾಯ...

Spiritual: ಖ್ಯಾತ ಜ್ಯೋತಿಷಿ ಶ್ರೀನಿವಾಸ ಗುರೂಜಿಯಿಂದ 2026ರ ರಾಶಿ ಭವಿಷ್ಯ: ಮಕರ ರಾಶಿ

Spiritual: 2026ರ ಜಾತಕ ಫಲವನ್ನು ಖ್ಯಾತ ಜ್ಯೋತಿಷಿಗಳಾಗಿರುವ ಶ್ರೀನಿವಾಸ್ ಗುರೂಜಿ ವಿವರಿಸಿದ್ದಾರೆ. ಹಾಗಾದ್ರೆ ಈ ವರ್ಷ ಮಕರ ರಾಶಿಯ ಗ್ರಹಗತಿ ಹೇಗಿದೆ ಅಂತಾ ತಿಳಿಯೋಣ ಬನ್ನಿ.. 2025ರಲ್ಲಿ ಮಕರ ರಾಶಿಯವರಿಗೆ ಸಾಡೇಸಾಥಿ ಮುಗಿದು ಉತ್ತಮ ವರ್ಷ ಕಂಡಿದ್ದರು. ಆದರೆ 2026ರಲ್ಲಿ ಅವರ ಜೀವನ ಹಲವು ರೀತಿಯ ತಿರುವು ಪಡೆಯಲಿದೆ. ತಂದೆ ಮಕ್ಕಳಲ್ಲಿ ದ್ವೇಷ ಭಾವನೆ, ಸಂಸಾರದಲ್ಲಿ...

Mandya: ಮಂಡ್ಯ ಕೃಷಿ ಮೇಳ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

Mandya News: ಮಂಡ್ಯದಲ್ಲಿ ಕೃಷಿಗೆ ಸಂಬಂಧಿಸಿದಂತೆ ಸಂಶೋಧನಾ ಕೇಂದ್ರ ಇತ್ತೆ ಹೊರತು ಕೃಷಿಯ ಸಮಗ್ರ ಅಧ್ಯಯನಕ್ಕಾಗಿ ಒಂದು ವಿವಿ ಆಗಬೇಕು ಎಂಬ ಈ ಭಾಗದ ಜನರ ಬಹು ದಿನಗಳ ಬೇಡಿಕೆ ಕಡೆಗೂ ನೆರವೇರಿದೆ. ರಾಜ್ಯ ಸರ್ಕಾರ ಮಂಡ್ಯದಲ್ಲಿದ್ದ ಕೃಷಿ ಸಂಶೋಧನಾ ಕೇಂದ್ರವನ್ನೇ ಕೃಷಿ ವಿವಿಯಾಗಿ ಮಾರ್ಪಾಡು ಮಾಡಿದ್ದು ಕೃಷಿ ವಿವಿ ಆದ ಮೊದಲ ಬಾರಿಗೆ...
- Advertisement -spot_img

Latest News

Political News: ನಾವು ಹುಟ್ಟಿ ಬೆಳೆದ ಮನೆಗೆ ನಮಗೇ ಪ್ರವೇಶವಿಲ್ಲ: ನಿಶಾ ಯೋಗೇಶ್ವರ್ ಬೇಸರ

Political News: ನಟ ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೇಶ್ವರ್ ಅವರ ಪುತ್ರಿ ನಿಶಾ ಯೋಗೇಶ್ವರ್, ನಾವು ಹುಟ್ಟಿ ಬೆಳೆದ ಮನೆಗೆ ನಮಗೇ ಪ್ರವೇಶ ಸಿಗುತ್ತಿಲ್ಲವೆಂದು ಸೋಶಿಯಲ್ ಮೀಡಿಯಾದಲ್ಲಿ...
- Advertisement -spot_img