Sunday, May 10, 2026

kannada news

Tumakuru: ದೆಹಲಿ ಬ್ಲಾಸ್ಟ್ ಪ್ರಕರಣ, ತುಮಕೂರಿನಲ್ಲಿ ಮುಜಾಯುದ್ದಿನ್ ವಿಚಾರಣೆ

Tumakuru News: ತುಮಕೂರು: ದೆಹಲಿ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ, ತುಮಕೂರಿನ ಪಿಎಚ್ ಕಾಲೋನಿ ನಿವಾಸಿ ಮುಜಾಯುದ್ದಿನ್ ನನ್ನು ವಿಚಾರಣೆ ನಡೆಸಲಾಗಿದೆ. ದೆಹಲಿ ಕಾರ್ ಬಾಂಬ್ ಬ್ಲಾಸ್ಟ್ ನಡೆದ ಮರುದಿ‌ನವೇ ಈತನನ್ನು ತುಮಕೂರಿನಲ್ಲಿ ತಿಲಕ್ ಪಾಕ್೯ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗಿದೆ. ಎಎಸ್ಪಿ ಪುರುಷೋತ್ತಮ್ ರಿಂದ ತೀವ್ರ ವಿಚಾರಣೆ ನಡೆದ ಬಳಿಕ ಮುಜಾಯಿದ್ದೀನ್‌ನನ್ನು ಕಳುಹಿಸಲಾಗಿದೆ. ಇನ್ನು ಯಾಕೆ ಈತನನ್ನು ವಿಚಾರಣೆಗೆ ಕರೆಸಲಾಗಿದ್ದು...

ಟೀ ಕುಡಿಯೋಕೆ ಕಾಸಿಲ್ಲ! ಅಪ್ಪು ಸರ್ ಕರ್ದಿದ್ರು!: Mahantesh Hiremath Podcast

Sandalwood: ಉತ್ತರಕರ್ನಾಟಕದ ಹಳ್ಳಿಯಲ್ಲಿದ್ದ ಮಹಾಂತೇಷ್ ಈಗ ಸ್ಯಾಂಡಲ್‌ವುಡ್ ಪ್ರಸಿದ್ಧ ಹಾಸ್ಯನಟರಲ್ಲಿ ಓರ್ವ. ಹಾಗಾದ್ರೆ ಈ ಜರ್ನಿ ಹೇಗಿತ್ತು ಅಂತಾ ಅವರ ಬಾಯಲ್ಲೇ ಕೇಳಿ. https://www.youtube.com/watch?v=LrBVXnJ-WGM ಈ ಬಗ್ಗೆ ಮಹಾಂತೇಷ್ ಹೇಳೋದೇನಂದ್ರೆ, ಕೆಲವು ಬಾರಿ ನಾನು ಇಷ್ೆಲ್ಲಾ ತಾಲೆಂಜ್‌ಗಳನ್ನು ಎದುರಿಸಿ ಬಂದು ಕೂತಿದ್ದೇನಾ ಅಂತಾ ಅನ್ನಿಸುತ್ತೆ. ಹಲವು ಸಮಸ್ಯೆಗಳನ್ನು ಎದುರಿಸಿ ಬಂದಿದ್ದೇನೆ ಅಂದ್ರೆ ಅದು ರಾಯರ ಆಶೀರ್ವಾದ ಅಂತಾರೆ...

ಮಸಲ್ ಮಣಿ ಪಾತ್ರದ ಬಗ್ಗೆ ಮಹಾಂತೇಷ್ ಮಾತು: Mahantesh Hiremath Podcast

Sandalwood: ಮಸಲ್ ಮಣಿ ಖ್ಯಾತಿಯ ಹಾಸ್ಯ ನಟ ಮಹಾಂತೇಷ್ ಕರ್ನಾಟಕ ಟಿವಿ ಜತೆ ಮಾತನಾಡಿದ್ದಾರೆ. https://www.youtube.com/watch?v=SZRX5fTvcaE ಫ್ರೆಂಚ್ ಬಿರಿಯಾನಿ ಸಿನಿಮಾದಲ್ಲಿ ಮಹಾಂತೇಷ್ ಮಸಲ್ ಮಣಿ ಪಾತ್ರ ನಿರ್ವಹಿಸಿದ್ದರು. ಮುಂಚೆ ಎಲ್ಲಾ ಮಸಲ್ ಮಣಿ ತಮಿಳಿನವರು ಅಂತನೇ ತಿಳಿದಿದ್ದರು. ಆದರೆ ಮಹಾಂತೇಷ್ ನಮ್ಮ ಉತ್ತರಕರ್ನಾಟಕದವರು. ಮಸಲ್ ಮಣಿ ಪಾಾತ್ರದ ಬಗ್ಗೆ ಮಾತನಾಡಿರುವ ಮಹಾಂತೇಷ್ ಪನ್ನಗ ಅವರಿಗೆ ಈ ಪಾತ್ರದ...

ಖಾಸಗಿ ಬಸ್ ಮಾಲೀಕರ ಲಾಭಿಗೆ ಮಣಿದ ಚಿಕ್ಕನಾಯಕನಹಳ್ಳಿ ಡಿಪೋ KSRTC ಅಧಿಕಾರಿಗಳು

Tumakuru News: ಸ್ವಾತಂತ್ರ್ಯದ ನಂತರವೂ ಸರ್ಕಾರಿ ಬಸ್ ಓಡದ ಮೈಲುಕಬ್ಬೆ ಗ್ರಾಮಕ್ಕೆ, ಹಲವು ವರ್ಷಗಳ ಹೋರಾಟದ ಬಳಿಕ ಕೇವಲ ಮೂರು ತಿಂಗಳ ಹಿಂದೆ ಚಿಕ್ಕನಾಯಕನಹಳ್ಳಿಯಿಂದ ksrtc ಬಸ್ ಸೇವೆ ಆರಂಭವಾಗಿತ್ತು. ಆದರೆ ಕಳೆದ ಮೂರು ದಿನಗಳಿಂದ ಬಸ್ ಸೇವೆ ಅಚಾನಕ್ ನಿಂತಿದ್ದು, ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಸ್ ಮೂಲಕ ಪ್ರತಿದಿನ ಸುಮಾರು 69...

Spiritual: ಉಪವಾಸ ಅಂದರೇನು..? ಉಪವಾಸ ಮಾಡುವಾಗ ನಾವು ಅನುಸರಿಸಬೇಕಾದ ಪದ್ಧತಿಗಳೇನು..?

Spiritual: ಉಪವಾಸ ಅನ್ನೋದು 1 ಧಾರ್ಮಿಕ ಪದ್ಧತಿ. ಎಲ್ಲ ಧರ್ಮದಲ್ಲೂ ಉಪವಾಸವಿದೆ. ಹಿಂದೂಗಳು ಏಕಾದಶಿ, ಸಂಕಷ್ಟಿ ಅಥವಾ ಯಾವುದಾದರೂ ದಿನ ಉಪವಾಸ ಮಾಡುತ್ತಾರೆ. ಮುಸ್ಲಿಂರು ರಂಜಾನ್ ದಿನ ಉಪವಾಸ ಮಾಡುತ್ತಾರೆ. ಕ್ರಿಶ್ಚಿಯನ್ನರು ಗುಡ್‌ಫ್ರೈಡೆ ಸಮಯದಲ್ಲಿ ಉಪವಾಸ ಮಾಡುತ್ತಾರೆ. ಹಾಗಾದರೆ ಉಪವಾಸ ಏಕೆ ಮಾಡೋದು. ಹಿಂದೂಗಳು ಉಪವಾಸ ಮಾಡುವಾಗ, ಯಾವ ತಪ್ಪು ಮಾಡಬಾರದು ಅಂತಾ ತಿಳಿಯೋಣ...

Spiritual: ನಿಮ್ಮ ಮಂಗಳಸೂತ್ರವನ್ನು ಬೇರೆಯವರಿಗೆ ನೀಡಬೇಡಿ

Spiritual: ಮಂಗಳಸೂತ್ರ ಅನ್ನೋದು ಬರೀ 1 ಸರವಲ್ಲ. ಇಂದಿನ ಕಾಲದ ಹಲವು ಹೆಣ್ಣು ಮಕ್ಕಳು ಮಂಗಲಸೂತ್ರಕ್ಕೆ ಬೆಲೆಯೇ ನೀಡುವುದಿಲ್ಲ. ಅಪರೂಪಕ್ಕೆ ಅಲಂಕಾರಕ್ಕಾಗಿ ಮಂಗಲಸೂತ್ರ ಧರಿಸುತ್ತಾರೆ. ಇನ್ನು ಕೆಲವರು ಡಿಸೈನ್ ಚೆನ್ನಾಗಿದೆ ನಾನು 1 ಸಲ ಹಾಕೋತೀನಿ ಅಂತಾ ಕೇಳ್ತಾರೆ. ಹಾಗೆ ಕೇಳಿದರೂ ಅಂತಾ ನೀವು ಬೇರೆಯವರಿಗೆ ನಿಮ್ಮ ಮಂಗಳಸೂತ್ರ ನೀಡುವಂತಿಲ್ಲ. ಹಾಗಾದ್ರೆ ಏಕೆ ನಾವು...

Chanakya Neeti: ಪತ್ನಿಗೆ ಈ ವಸ್ತುಗಳನ್ನು ನೀಡಿದ್ರೆ ಪತಿ ನೆಮ್ಮದಿಯಿಂದ ಇರುತ್ತಾನೆ ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರು ಜೀವನಕ್ಕೆ ಬೇಕಾದ ಹಲವು ವಿಷಯಗಳನ್ನು ಹೇಳಿದ್ದಾರೆ. ಆರ್ಥಿಕ ಪರಿಸ್ಥಿತಿ, ಸಂಸಾರ, ಸಮಾಜ, ವಿದ್ಯೆ, ಹೀಗೆ ಹಲವು ವಿಷಯಗಳ ಬಗ್ಗೆ ಹೇಳಿದ್ದಾರೆ. ಅದೇ ರೀತಿ ಪತಿಯಾದವನು ಜೀವನದಲ್ಲಿ ಆರ್ಥಿಕ ಯಶಸ್ಸು ಸಾಧಿಸಬೇಕು ಎಂದರೆ, ಪತ್ನಿಯನ್ನು ಗೌರವಿಸಬೇಕು. ಆಕೆಯ ಕಾಳಜಿ ಮಾಡಬೇಕು. ಅಲ್ಲದೇ ಆಕೆಗೆ ಕೆಲ ವಸ್ತುಗಳನ್ನು ನೀಡಬೇಕು. ಹಾಗಾದ್ರೆ ಯಾವುದು ಆ...

ಅಣ್ಣಾವ್ರ ಸುತ್ತಲಿದ್ದ ಭದ್ರ ಕೋಟೆ ಸಿನಿಮಾ ಮಾಡಲು ಬಿಡಲಿಲ್ಲ! : Nagathihalli Chandrashekhar Podcast

Sandalwood: ನಿರ್ದೇಶಕರಾಗಿರುವ ನಾಗತೀಹಳ್ಳಿ ಚಂದ್ರಶೇಖರ್ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಅಣ್ಣಾವ್ರ ಜತೆಗೆ ಅವರು 1 ಸಿನಿಮಾ ಮಾಡಲಿದ್ದರಂತೆ. ಆದರೆ ಕಾರಣಾಂತರಗಳಿಂದ ಅದು ತಪ್ಪಿ ಹೋಯ್ತು ಅನ್ನೋ ವಿಷಯದ ಬಗ್ಗೆ ಮಾತನಾಡಿದ್ದಾರೆ. https://www.youtube.com/watch?v=yp4JK9Yt1CE ಚಂದ್ರಶೇಖರ್ ಅವರು ಹೇಳುವುದೇನೆಂದರೆ, ನನಗೆ ಅಣ್ಣಾವ್ರ ಜತೆ ಸಿನಿಮಾ ಮಾಡುವ ಅವಕಾಶ ಸಿಕ್ಕಿತ್ತು. ಆದರೆ ಅವರ ಸುತ್ತಲಿರುವ 1 ಭದ್ರಕೋಟೆಯಿಂದ ಆ...

ಮುಸಲ್ಮಾನರು ಭಯೋತ್ಪಾದನೆಯತ್ತ ಆಕರ್ಷಿತರಾಗಲು ಧರ್ಮಾಂಧತೆಯೇ ಕಾರಣ: ಪ್ರತಾಪ್ ಸಿಂಹ

Political News: ದೆಹಲಿಯಲ್ಲಿ ನಡೆದಿರುವ ಸ್ಪೋಟದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಮುಸಲ್ಮಾನರು ಭಯೋತ್ಪಾದನೆಯತ್ತ ಆಕರ್ಷಿತರಾಗಲು ಬಡತನ, ನಿರುದ್ಯೋಗವಲ್ಲ, ಅವರ ಮನಸ್ಥಿತಿ ಮತ್ತು ಧರ್ಮಾಂಧತೆಯೇ ಕಾರಣ ಎಂದಿದ್ದಾರೆ. ಭಾರತದಲ್ಲಿ ಮುಸ್ಲಿಂಮರ ಪರಿಸ್ಥಿತಿ ಸರಿ ಇಲ್ಲಾ. ಬಡತನದಿಂದ ಜೀವನ ಮಾಡಬೇಕು. ಸಣ್ಣ ಸಣ್ಣ ದುಡಿಮೆ ಮಾಡಬೇಕು. ಇದೇ ಬಡತನದಿಂದಾಗಿ ಅವರು ಭಯೋತ್ಪಾದನೆಗೆ ಆಕರ್ಷಿತರಾಗುತ್ತಿದ್ದಾರೆ...

ನಿಜವಾದ ದೇಶಭಕ್ತ ಭಾರತೀಯರಿಗೆ ಯಾವಾಗಲೂ ‘ದೇಶ ಮೊದಲು’, ಉಳಿದದ್ದೆಲ್ಲವೂ ನಂತರ: ಸಿಎಂಗೆ ವಿಜಯೇಂದ್ರ ಟಾಂಗ್..?

Political News: ದೆಹಲಿಯಲ್ಲಿ ನಡೆದ ಸ್ಪೋಟದ ಬಗ್ಗೆ ಸಿಎಂ ಸಿದ್ದರಾಮಯ್ಯ, ಚುನಾವಣೆ ಸಮಯದಲ್ಲೇ ಯಾಕೆ ದಾಳಿಯಾಗುತ್ತದೆ ಎಂದು ಪ್ರಶ್ನಿಸಿದ್ದರು. ಅಲ್ಲದೇ ಹಲವು ಕಾಂಗ್ರೆಸ್ ನಾಯಕರು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ನಿಜವಾದ ದೇಶಭಕ್ತ ಭಾರತೀಯರಿಗೆ ಯಾವಾಗಲೂ 'ದೇಶ ಮೊದಲು', ಉಳಿದದ್ದೆಲ್ಲವೂ ನಂತರ ಎಂದಿದ್ದಾರೆ. ದೆಹಲಿಯ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img