www.karnatakatv.net: ರಾಜ್ಯ- ದಾವಣಗೆರೆ: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಬೆನ್ನಲ್ಲೇ ಇದೀಗ ಮತ್ತೊಂದು ಆತಂಕ ಎದುರಾಗಿದ್ದು. ದಾವರಣಗೆರೆಯಲ್ಲಿ ಅಪರೂಪದ ಎ-ನೆಕ್(ಅಕ್ಯುಟ್ ನೆಕ್ರೋಜೈಜಿಂಗ್ ಎನ್ಸೆಪಲೋಪತಿ) ಎಂಬ ಖಾಯಿಲೆ ಪತ್ತೆಯಾಗಿದೆ. ದಾವಣಗೆರೆಯ ಎಸ್ಎಸ್ ವೈದ್ಯಕೀಯ ಸಂಶೋಧನ ಸಂಸ್ಥೆಯಲ್ಲಿ 13 ವರ್ಷದ ಮಗುವಿಗೆ ಈ ಕಾಯಿಲೆ ಇರುವುದು ಗೊತ್ತಾಗಿದೆ. ದಾವಣಗೆರೆಯ ಎಸ್ಎಸ್ ವೈದ್ಯಕೀಯ ಸಂಶೋಧನಾ ನಿರ್ದೇಶಕ ಡಾ.ನಿಜಲಿಂಗಪ್ಪಕಾಳಪ್ಪನವರ...
ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು ಯಾವ ಕಾಲಕ್ಕೂ...