Tuesday, April 14, 2026

kannada newskarnataka tv

ಕೊರೊನಾ ಬೆನ್ನಲ್ಲೇ ಮತ್ತೊಂದು ಶಾಕ್…

www.karnatakatv.net: ರಾಜ್ಯ- ದಾವಣಗೆರೆ: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಬೆನ್ನಲ್ಲೇ ಇದೀಗ ಮತ್ತೊಂದು ಆತಂಕ ಎದುರಾಗಿದ್ದು. ದಾವರಣಗೆರೆಯಲ್ಲಿ ಅಪರೂಪದ ಎ-ನೆಕ್(ಅಕ್ಯುಟ್ ನೆಕ್ರೋಜೈಜಿಂಗ್ ಎನ್ಸೆಪಲೋಪತಿ) ಎಂಬ ಖಾಯಿಲೆ ಪತ್ತೆಯಾಗಿದೆ. ದಾವಣಗೆರೆಯ ಎಸ್ಎಸ್ ವೈದ್ಯಕೀಯ ಸಂಶೋಧನ ಸಂಸ್ಥೆಯಲ್ಲಿ 13 ವರ್ಷದ ಮಗುವಿಗೆ ಈ ಕಾಯಿಲೆ ಇರುವುದು ಗೊತ್ತಾಗಿದೆ. ದಾವಣಗೆರೆಯ ಎಸ್ಎಸ್ ವೈದ್ಯಕೀಯ ಸಂಶೋಧನಾ ನಿರ್ದೇಶಕ ಡಾ.ನಿಜಲಿಂಗಪ್ಪಕಾಳಪ್ಪನವರ...
- Advertisement -spot_img

Latest News

ಮಗ ತನ್ನಂತಿಲ್ಲ ಅಂತ ಮಗುವನ್ನ ಕೊಂದು ನದಿಗೆ ಎಸೆದ ಪಾಪಿ ತಂದೆ!

ತಾನು ಈ ಮಗುವಿನ ತಂದೆಯೇನಾ ಎಂಬ ಅನುಮಾನದಲ್ಲಿ ತಂದೆಯೊಬ್ಬ ತನ್ನ ಆರು ವರ್ಷದ ಮಗನನ್ನೇ ಹತ್ಯೆ ಮಾಡಿ ಕೃಷ್ಣಾ ನದಿಗೆ ಎಸೆದ ಅಮಾನವೀಯ ಘಟನೆ ಕರ್ನಾಟಕ–ಮಹಾರಾಷ್ಟ್ರ...
- Advertisement -spot_img