Saturday, July 25, 2026

kannada newskarnataka tv

ಕೊರೊನಾ ಬೆನ್ನಲ್ಲೇ ಮತ್ತೊಂದು ಶಾಕ್…

www.karnatakatv.net: ರಾಜ್ಯ- ದಾವಣಗೆರೆ: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಬೆನ್ನಲ್ಲೇ ಇದೀಗ ಮತ್ತೊಂದು ಆತಂಕ ಎದುರಾಗಿದ್ದು. ದಾವರಣಗೆರೆಯಲ್ಲಿ ಅಪರೂಪದ ಎ-ನೆಕ್(ಅಕ್ಯುಟ್ ನೆಕ್ರೋಜೈಜಿಂಗ್ ಎನ್ಸೆಪಲೋಪತಿ) ಎಂಬ ಖಾಯಿಲೆ ಪತ್ತೆಯಾಗಿದೆ. ದಾವಣಗೆರೆಯ ಎಸ್ಎಸ್ ವೈದ್ಯಕೀಯ ಸಂಶೋಧನ ಸಂಸ್ಥೆಯಲ್ಲಿ 13 ವರ್ಷದ ಮಗುವಿಗೆ ಈ ಕಾಯಿಲೆ ಇರುವುದು ಗೊತ್ತಾಗಿದೆ. ದಾವಣಗೆರೆಯ ಎಸ್ಎಸ್ ವೈದ್ಯಕೀಯ ಸಂಶೋಧನಾ ನಿರ್ದೇಶಕ ಡಾ.ನಿಜಲಿಂಗಪ್ಪಕಾಳಪ್ಪನವರ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img