Saturday, July 27, 2024

kannada newskarnataka tv

ಕೊರೊನಾ ಬೆನ್ನಲ್ಲೇ ಮತ್ತೊಂದು ಶಾಕ್…

www.karnatakatv.net: ರಾಜ್ಯ- ದಾವಣಗೆರೆ: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಬೆನ್ನಲ್ಲೇ ಇದೀಗ ಮತ್ತೊಂದು ಆತಂಕ ಎದುರಾಗಿದ್ದು. ದಾವರಣಗೆರೆಯಲ್ಲಿ ಅಪರೂಪದ ಎ-ನೆಕ್(ಅಕ್ಯುಟ್ ನೆಕ್ರೋಜೈಜಿಂಗ್ ಎನ್ಸೆಪಲೋಪತಿ) ಎಂಬ ಖಾಯಿಲೆ ಪತ್ತೆಯಾಗಿದೆ. ದಾವಣಗೆರೆಯ ಎಸ್ಎಸ್ ವೈದ್ಯಕೀಯ ಸಂಶೋಧನ ಸಂಸ್ಥೆಯಲ್ಲಿ 13 ವರ್ಷದ ಮಗುವಿಗೆ ಈ ಕಾಯಿಲೆ ಇರುವುದು ಗೊತ್ತಾಗಿದೆ. ದಾವಣಗೆರೆಯ ಎಸ್ಎಸ್ ವೈದ್ಯಕೀಯ ಸಂಶೋಧನಾ ನಿರ್ದೇಶಕ ಡಾ.ನಿಜಲಿಂಗಪ್ಪಕಾಳಪ್ಪನವರ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img