Tuesday, March 17, 2026

kannada nnews

Kanthavara : ಉಚಿತ ಆಯುಷ್ ಚಿಕಿತ್ಸಾ ಶಿಬಿರ

Karkala News: ಕಾರ್ಕಳ : ಕರ್ನಾಟಕ ಸರ್ಕಾರ ಆಯುಷ್ ಇಲಾಖೆ ಬೆಂಗಳೂರು, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆಯುಷ್ ಕಛೇರಿ ಉಡುಪಿ, ಗ್ರಾಮ ಪಂಚಾಯತ್ ಕಾಂತಾವರ, ಸ.ಆ.ಚಿ.ಕಾಂತಾವರ, ಇದರ ಸಂಯುಕ್ತ ಆಶ್ರಯದಲ್ಲಿ ಎನ್‍ಎಎಮ್ ಯೋಜನೆಯಡಿಯಲ್ಲಿ ಉಚಿತ ಆಯುಷ್ ಚಿಕಿತ್ಸಾ ಶಿಬಿರ ಬುಧವಾರ ಕಾಂತಾವರ ಕನ್ನಡ ಭವನದಲ್ಲಿ ನಡೆಯಿತು. ಶಿಬಿರವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ವನಿತಾ ನಾಯ್ಕ್...

ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13,14,15 ಮತ್ತು 16 ರಂದು ಕುಂಭಮೇಳ: ಸಚಿವ ನಾರಾಯಣಗೌಡ

State News: ಕೆ.ಆರ್.ಪೇಟೆ ತಾಲ್ಲೂಕಿನ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13,14,15 ಮತ್ತು 16 ರಂದು 4ದಿನ ಕಾಲ ಕುಂಭಮೇಳ ನಡೆಯಲಿದೆ. ಈ ಬೃಹತ್ ಕುಂಭಮೇಳ ಕಾರ್ಯ ಕ್ರಮವನ್ನು ವಿಜೃಂಭಣೆಯಿಂದ ಆಚರಿಸಲು ಸಹಕರಿಸಿ ಎಂದು ಅಧಿಕಾರಿಗಳಿಗೆ ರೇಷ್ಮೆ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವರಾದ ಡಾ. ಕೆ.ಸಿ. ನಾರಯಣ ಗೌಡ ಅವರು ತಿಳಿಸಿದರು.ಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿ ಯಾತ್ರಿ...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img