Friday, April 19, 2024

kannada online news

ಬೊಮ್ಮಾಯಿ ಸಂಪುಟ ಸೇರ್ಪಡೆ ಆದ್ಯತಾ ಪಟ್ಟಿಯಲ್ಲಿ ತಾವೆಷ್ಟು ದೂರ ಇದ್ದೀರಿ ಎನ್ನುವುದು ಗೊತ್ತಿದೆ: ಸಚಿವ ಅಶ್ವತ್ಥನಾರಾಯಣ ವಿರುದ್ಧ HDK ಕಿಡಿ

ಬೆಂಗಳೂರು: ಆಪರೇಷನ್‌ ಕಮಲ ಮಾಡಿದ್ದಕ್ಕೆ ದಕ್ಷಿಣಿಯಾಗಿ ಉಪ ಮಖ್ಯಮಂತ್ರಿ ಆದಿರಿ, ಅದೂ ಹೋಗಿ ಕೊನೆಗೆ ಉನ್ನತ ಶಿಕ್ಷಣ ಮಂತ್ರಿಗಿರಿಯಷ್ಟೇ ಉಳೀತು? ಬೊಮ್ಮಾಯಿ ಸಂಪುಟ ಸೇರ್ಪಡೆ ಆದ್ಯತಾ ಪಟ್ಟಿಯಲ್ಲಿ ತಾವೆಷ್ಟು ದೂರ ಇದ್ದೀರಿ ಎನ್ನುವುದು ಗೊತ್ತಿದೆ. ಆಗೇಕೆ ನೀವು ʼಠಮ ಠಮ ಠಮʼ ಸದ್ದು ಮಾಡಲಿಲ್ಲ? ಆಗ ಎಲ್ಲಿದ್ಯಪ್ಪ ಅಶ್ವತ್ಥನಾರಾಯಣ? ಎಂಬುದಾಗಿ ಮಾಜಿ ಸಿಎಂ ಹೆಚ್...

ದೇಶಕ್ಕಾಗಿ ಪ್ರಾಣ ತ್ಯಾಗ ಮಾಡೋಣ- ಡಿಕೆ ಶಿವಕುಮಾರ್ ಕರೆ

ಬೆಂಗಳೂರು: ಇಡಿ ಬರಲಿ, ಐಟಿ ಬರಲಿ, ಸಿಬಿಐ ಬರಲಿ, ಬಿಜೆಪಿ ದಂಡೇ ಬರಲಿ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಮುಟ್ಟಲು ಸಾಧ್ಯವಿಲ್ಲ. ಇದೇ ಕಾಂಗ್ರೆಸ್ ಪಕ್ಷದ ಶಕ್ತಿ. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ, ದೇಶಕ್ಕೆ ತ್ರಿವರ್ಣ ಧ್ವಜ ತಂದುಕೊಟ್ಟ, ರಾಷ್ಟ್ರ ಗೀತೆ ತಂದುಕೊಟ್ಟ, ದೇಶಕ್ಕೆ ಅಭಿವೃದ್ಧಿ ಕೊಟ್ಟ ಪಕ್ಷ ಕಾಂಗ್ರೆಸ್. ದೇಶಕ್ಕಾಗಿ...

ಆರ್ ಎಸ್ ಎಸ್ ಬಗ್ಗೆ ಹೇಳಿಕೆ : ಸ್ಪೀಕರ್ ಬಗ್ಗೆ ಹೆಚ್ಡಿಕೆ ಹೇಳಿದ್ದೇನು..?

RSS : HD Kumaraswamy ಹುಬ್ಬಳ್ಳಿ : ನಿನ್ನೆ ಸದನದಲ್ಲಿ ಸಭಾಧ್ಯಕ್ಷರು ಪೀಠದ ಗೌರವ ಮರೆತು, ಆರ್ ಎಸ್ ಎಸ್ ಬಗ್ಗೆ ನೀಡಿದ ಹೇಳಿಕೆಯ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಡಿಸಿದ ಮಾಜಿ ಮುಖ್ಯಮಂತ್ರಿಗಳು, ಕಾಂಗ್ರೆಸ್ ಪಕ್ಷಕ್ಕೆ ನಿಜಕ್ಕೂ ರೋಷ ಎನ್ನುವುದು ಇದ್ದಿದ್ದರೆ ಸದನದಲ್ಲೇ ಪ್ರತಿಭಟನೆ ಮಾಡಬೇಕಿತ್ತು ಎಂದರು. ಸಭಾಧ್ಯಕ್ಷರು ಪೀಠದ ಗೌರವ ಮರೆತು ಮಾತನಾಡಿದ್ದಾರೆ. ಅಧಿಕೃತ...

ಕಾಂಗ್ರೆಸ್ ನವರು ದಾರಿ ತಪ್ಪಿಸ್ತಿದ್ದಾರೆ : ಹೆಚ್ಡಿಕೆ ಕುಹಕ

Congress VS Jds :  ಹುಬ್ಬಳ್ಳಿ : ಹಿಂದೆ ಮಹದಾಯಿ ನೀರಿಗಾಗಿ ಯಮನೂರು ರೈತರು ಪಾದಯಾತ್ರೆ ಮಾಡಿದಾಗ ಇದೇ ಸಿದ್ದರಾಮಯ್ಯ ಸರಕಾರ ಅಧಿಕಾರದಲ್ಲಿತ್ತು. ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರು, ಮಹಿಳೆಯರು, ಕೂಲಿ ಕಾರ್ಮಿಕರ ಮೇಲೆ ಪೊಲೀಸರಿಂದ ದಬ್ಬಾಳಿಕೆ ನಡೆಸಿ ಅವರೆಲ್ಲರನ್ನೂ ಬಳ್ಳಾರಿ, ಚಿತ್ರದುರ್ಗ ಜೈಲುಗಳಿಗೆ ಅಟ್ಟಲಾಯಿತು. ಈಗ ಇವರು ಮಹದಾಯಿ ಪಾದಯಾತ್ರೆ ಮಾಡಲು ಹೊರಟಿದ್ದಾರೆ....

ಸಿದ್ದರಾಮಯ್ಯ ಕನ್ನಡ ಪಂಡಿತ : ಕುಮಾರಸ್ವಾಮಿ ವ್ಯಂಗ್ಯ

Siddaramaiah VS HD Kumaraswamy ಹುಬ್ಬಳ್ಳಿ: ಸಾಧು ಸಂತರು ಧರಿಸುವ ಕೇಸರಿ ಶಿರವಸ್ತ್ರದ ಬಗ್ಗೆ ಲಘುವಾಗಿ ಹೇಳಿಕೆ ನೀಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತೀವ್ರ ಚಾಟಿ ಬೀಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಎಷ್ಟೇ ಆಗಲಿ, ಅವರು ಕನ್ನಡ ಪಂಡಿತರಲ್ಲವೇ? ಎಂದು ಟಾಂಗ್ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ...

ವಿದ್ಯಾರ್ಥಿನಿ ಬಲಿಯಾಗಿದ್ದು ರಸ್ತೆ ಗುಂಡಿಗಲ್ಲ.. ಭ್ರಷ್ಟಾಚಾರಕ್ಕೆ : ಹೆಚ್ಡಿ ಕುಮಾರಸ್ವಾಮಿ

ಕರ್ನಾಟಕ ಟಿವಿ ಬೆಂಗಳೂರು : ಬಿಬಿಎಂಪಿ ಬೇಜವಾಬ್ದಾರಿ, ನಿರ್ಲಕ್ಷ್ಯ, ಅವೈಜ್ಞಾನಿಕ ಕಸದ ವಿಲೇವಾರಿ ಹಾಗೂ ಅಸಮರ್ಪಕ ರಸ್ತೆ, ಚರಂಡಿ ನಿರ್ವಹಣೆಯಿಂದ ಜನರ ಜೀವಕ್ಕೆ ಕಿಮ್ಮತ್ತಿಲ್ಲದಾಗಿದೆ. ಹೆಬ್ಬಾಳದ ಮೇಲುಸೇತುವೆ ಬಳಿ ಕಸದ ಲಾರಿಗೆ ಬಾಲಕಿ ಬಲಿಯಾಗಿದ್ದಾಳೆ. ಭಾನುವಾರದಂದು ಬೆಂಗಳೂರಿನಲ್ಲಿ ಸುರಿದ ಮಳೆಯಿಂದ ಆ ಫ್ಲೈ ಓವರ್ ಅಂಡರ್ ಪಾಸ್'ನಲ್ಲಿ ನೀರು ತುಂಬಿತ್ತು. ಹೀಗಾಗಿ ಇಂದು ಮಕ್ಕಳು ಅಂಡರ್...

ಸರ್ಕಾರ ಕೊಟ್ಟ 423 ಕೋಟಿ ಏನಾಯ್ತು..? – ಡಾ ರವೀಂದ್ರ – ಕರ್ನಾಟಕ ಟಿವಿ

ಮಂಡ್ಯ : ಮೈಷುಗರ್ ಕಾರ್ಖಾನೆ ಆಸ್ತಿ ಸರ್ಕಾರಿ ವ್ಯವಸ್ಥೆಯಲ್ಲಿ ಉಳಿಯುತ್ತಿರುವುದು ಸಂತಸದ ವಿಷಯ, ಆದರೆ, ಈ ವರ್ಷವೇ ಕಬ್ಬು ಅರಿಯಬೇಕಾಗಿರುವುದು ಪ್ರಸ್ತುತ ಸರ್ಕಾರ ಈ ವಿಷಯದಲ್ಲಿ ಕಂದಾಸೀನ ಮಾಡದೇ ಕಬ್ಬು ಅರೆಯಲು ಈ ವರ್ಷವೇ ಪ್ರಾರಂಭಿಸಬೇಕು ಕಾಂಗ್ರೆಸ್ ಮುಖಂಡ ಡಾ ರವೀಂದ್ರ ಹೇಳಿದ್ದಾರೆ. Operation and maintainance ವಿಧಾನದಲ್ಲಿ ತಾತ್ಕಾಲಿಕವಾಗಿ ಪ್ರಾರಂಭಿಸಲು ನಮ್ಮ ವಿರೋಧವಿಲ್ಲ....

ಮಾಜಿ ಕಾಂಗ್ರೆಸ್ಸಿಗರು ಹಾಲಿ ಬಿಜೆಪಿ, ಜೆಡಿಎಸ್ ನಾಯಕರಿಗೆ ಡಿಕೆಶಿ ಗಾಳ

ಕರ್ನಾಟಕ ಟಿವಿ : ಕೆಪಿಸಿಸಿ ನಿಯೋಜಿತಅಧ್ಯಕ್ಷ್ಷ ಡಿಕೆ ಶಿವಕುಮಾರ್ ಪಕ್ಷ ಬಿಟ್ಟು ಹೋದವರನ್ನ ವಾಪಸ್ ಕರೆತರಲು ಮುಂದಾಗಿದ್ದಾರೆ.. ಮರಳಿ ಕಾಂಗ್ರೆಸ್ ಗೆ ನಾಯಕರನ್ನ ಕರೆತರುವ ದೃಷ್ಟಿಯಿಂದ ಅಲ್ಲಂ ವೀರಭದ್ರಪ್ಪ ನೇತೃತ್ವದಲ್ಲಿ ಸಮಿತಿಯನ್ನ ಮಾಡಿರುವ ಡಿಕೆ ಶಿವಕುಮಾರ್ ಬಿಜೆಪಿ ಹಾಗೂ ಜೆಡಿಎಸ್ ಸೇರಿರುವ ಕಾಂಗ್ರೆಸ್ ನಾಯಕರ ಜೊತೆ ಮಾತುಕತೆಗೆ ಇಳಿದಿದ್ದಾರೆ. ಹಾಗೆ ನೋಡಿದ್ರೆ ಭಾರತದ ರಾಜಕೀಯ...

ಮಕ್ಕಳಿಗೆ ಮಾಸ್ಕ್ ಹಾಕಿದ್ರೆ ಏನುಗುತ್ತೆ..?

https://www.youtube.com/watch?v=EDMRYtaze_Q ಕರ್ನಾಟಕ ಟಿವಿ : ಕೊರೊನಾ ವಿರುದ್ಧ ಹೋರಾಡಲು ಮಾಸ್ಕ್ ಕಡ್ಡಾಯ ಅಂತ ಬಹುತೇಕ ರಾಷ್ಟ್ರಗಳು ಹೇಳ್ತಿವೆ. ಆದ್ರೆ, ಮಕ್ಕಳಿಗೆ ಮಾಸ್ಕ್ ಹಾಕುವುದರಿಂದ ಉಸಿರಾಟದ ಸಮಸ್ಯೆ ಎದುರಾಗುತ್ತೆ. ಹಾಗಾಗಿ 2 ವರ್ಷದ ವರೆಗಿನ ಮಕ್ಕಳಿಗೆ ಮಾಸ್ಕ್ ಹಾಕದಂತೆ ಜಪಾನ್ ಆರೋಗ್ಯ ಇಲಾಖೆ ಆದೇಶ ನೀಡಿದೆ. ಜಪಾನ್ ಇದೀಗ ಸ್ಟೇಟ್ ಎಮರ್ಜೆನ್ಸಿ ರದ್ದು ಮಾಡಿದ್ದು ಮೊದಲಿನಂತೆ ರೀ...

ಭಾರತದ ಮೇಲೆ ಮಿಡತೆಗಳ ದಾಳಿ..!

ಕರ್ನಾಟಕ ಟಿವಿ : ಭಾರತಕ್ಕೆ ಇದೀಗ ಮತ್ತೊಂದು ದೊಡ್ಡ ಅಪಾಯ ಎದುರಾಗಿದೆ. ಕೊರೊನಾ ನಡುವೆ ಅಂಫಾನ್ ಪ ಬಂಗಾಳ ಹಾಗೂ ಒಡಿಶಾದಲ್ಲಿ ಲಕ್ಷಾಂತರ ಜನರಿಗೆ ಸಮಸ್ಯೆ ಕೊಟ್ಟು ನೂರಾರು ಜನರಲ್ಲಿ ಬಲಿ ಪಡೆದು ಹೋಯ್ತು. ಇದೀಗ ಭಾರತಕ್ಕೆ ಕೋಟ್ಯಂತರ ಮಿಡತೆಗಳು ದಾಳಿ ಇಟ್ಟಿವೆ.. ಪಾಕಿಸ್ತಾನ ಗಡಿ ಮೂಲಕ ಎಂಟ್ರಿಕೊಟ್ಟ ಮಿಡತೆಗಳು ರಾಜಸ್ಥಾನ ಇದೀಗ ಮಧ್ಯಪ್ರದೇಶ,...
- Advertisement -spot_img

Latest News

ಮಗನ ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತು..

Political news: ಬೆಳಗಾವಿಯಲ್ಲಿ ಕರ್ನಾಟಕ ಟಿವಿ ಜೊತೆ ಮಾತನಾಡಿರುವ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ, ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್, ನಾವು ಮತ್ತು...
- Advertisement -spot_img