Thursday, November 27, 2025

kannada online news

ಮಾಜಿ ಮುಖ್ಯಮಂತ್ರಿಗೆ ಕೊರೊನಾ ಪಾಸಿಟಿವ್

ಕರ್ನಾಟಕ ಟಿವಿ : ಮಹಾರಾಷ್ಟ್ರ ಮಾಜಿ ಸಿಎಂ ಹಾಗೂ ಹಾಲಿ ಸಚಿವ ಅಶೋಕ್ ಚವ್ಹಾಣ್ ಗೆ ಕೊರೊನಾ ಸೋಂಕು ತಗುಲಿದೆ. ಅಶೋಕ್ ಚವ್ಹಾಣ್ ಡ್ರೈವರ್ ಗೆ 5 ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಅಶೋಕ್ ಚವ್ಹಾಣ್ 5 ದಿನಗಳಿಂದ ಕ್ವಾರಂಟೈನ್ ನಲ್ಲಿ ಇದ್ರು. ಇದೀಗ ಸಚಿವಅಶೋಕ್ ಚವ್ಹಾಣ್ ಗೂ ಸೋಂಕು ತಗುಲಿರೋದು...

ಎರಡನೇ ಹಂತದ ವಂದೇ ಭಾರತ್ ಕಾರ್ಯಾಚರಣೆಗೆ ಕ್ಷಣಗಣನೆ

ಕರ್ನಾಟಕ ಟಿವಿ : ಇನ್ನು ಮೇ 16ರಿಂದ ಎರಡನೇ ಹಂತದ ವಂದೇ ಭಾರತ್ ಏರ್ ಲಿಫ್ಟ್ ಕಾರ್ಯ ಶುರುವಾಗಲಿದೆ. ಈ ಬಾರಿ ಈ ಬಾರಿ 31 ದೇಶಗಳಿಂದ 149 ವಿಮಾನಗಳು ಕಾರ್ಯಾಚರಣೆ ಮಾಡಲಿದ್ದು ಭಾರತೀಯರನ್ನ ತಾಯ್ನಾಡಿಗೆ ಕರೆತರಲಿದ್ದಾರೆ. ಈ ಬಾರಿಯೂ ಅಮೆರಿಕಾ, ಆಸ್ಟ್ರೇಲಿಯಾ, ಫ್ರಾನ್ಸ್ ಸೇರಿದಂತೆ 31 ದೇಶಗಳಿಂದ ಭಾರತೀಯರನ್ನ ಕರೆತರಲಾಗುವುದು. ಇನ್ನು ಮೊದಲ...

ತಮಿಳುನಾಡಿನಲ್ಲಿ ಹೆಚ್ಚಾಯ್ತು ತಳಮಳ

ಕರ್ನಾಟಕ ಟಿವಿ : ತಮಿಳುನಾಡಿನಲ್ಲಿ ಎಲ್ಲವೂ ಸರಿಹೋಯ್ತು ಅನ್ನುವ ಸಂರ್ಭದಲ್ಲಿ ಚೈನ್ನೈನ ಕೊಯಂಬೇಡು ಮಾರುಕಟ್ಟೆ ತಮಿಳುನಾಡನ್ನ ಬೆಚ್ಚಿಬೀಳಿಸಿದೆ. ಇಂದು ಒಂದೇ ದಿನ ಮಾರುಕಟ್ಟೆ ಸಂಪರ್ಕದಲ್ಲಿದ್ದ 600 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೇ ಈ ಮಾರ್ಕೆಟ್ ನಿಂದಾಗಿ 1589 ಮಂದಿಗೆ ಸೋಂಕು ತಗುಲಿದೆ. ಇನ್ನು ಒಟ್ಟಾರೆ ರಾಜ್ಯದಲ್ಲಿ  ಸೋಂಕಿತರ ಸಂಖ್ಯೆ 6009 ಆಗಿದ್ದು 40 ಮಂದಿ...

ಶಾಕಿಂಗ್ ನ್ಯೂಸ್ : ಮೇ 17ರ ವೇಳೆಗೆ ಭಾರತ ಯಾವ ಹಂತ ತಲುಪುತ್ತೆ..?

ಕರ್ನಾಟಕ ಟಿವಿ : ಲಾಕ್ ಡೌನ್ 3ನೇ ಹಂತ ಶುರುವಾದಾಗಿನಿಂದ ದೇಶಧಲ್ಲಿ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗ್ತಿದೆ. ಕಳೆದೊಂದು ವಾರದಿಂದ ಮೂರು ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗ್ತಿದೆ. ಇಂದು ಒಂದೇ ದಿನ 3320 ಜನರಲ್ಲಿ ಸೋಂಕು ಪತ್ತೆಯಾಗಿದ್ದು 95 ಸೊಂಕಿತರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಈ ಕ್ಷಣದ ವರೆಗೆ 59,801 ಜನರಲ್ಲಿ ಸೋಂಕು ಪತ್ತೆಯಾಗಿದ್ದು 1986 ಸೊಂಕಿತರು ಸಾವನ್ನಪ್ಪಿದ್ದಾರೆ.....

ಮದ್ಯವನ್ನ ಹೋಂ ಡೆಲಿವರು ಮಾಡಲು ಸಲಹೆ

ಕರ್ನಾಟಕ ಟಿವಿ : ಸರ್ಕಾರ, ಜನಪ್ರತಿನಿಧಿಗಳು ಪ್ರಜೆಗಳ ಮಾತು ಕೇಳದಿದ್ದಾಗ ಎಲ್ರೂ ಕೋರ್ಟ್ ಮೊರೆ ಹೋಗ್ತಾರೆ.. ಯಾಕಂದ್ರೆ ನಮ್ಮ ವಾದ ಸರಿಯಾಗಿದ್ದಾಗ ಏನಾದ್ರೂ ನ್ಯಾಯ ಸಿಗುತ್ತೇನೋ ಅಂತ ಆದ್ರೆ, ಮದ್ಯಮಾರಾಟ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವ್ಯಕ್ತಿ ಇದೀ ಕೋರ್ಟ್ ನಿಲುವಿನಿಂದ ನಿರಾಸೆ ಅನುಭವಿಸಿದ್ದಾರೆ.. ವಿಷ್ಯ ಏನಪ್ಪಅಂದ್ರೆ,  ಮದ್ಯಮಾರಾಟದಿಂದ ಫಿಸಿಕಲ್ ಡಿಸ್ಟೆನ್ಸ್ ಇಲ್ಲದಂತಾಗಿದೆ.. ಕೊರೊನಾ...

ವಿಷಾನಿಲ ಸೋರಿಕೆ ಸ್ಮಶಾನವಾಯ್ತು ವಿಶಾಖಪಟ್ಟಣಂ

ಕರ್ನಾಟಕ ಟಿವಿ : ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ವಿಷಾನಿಲ ಸೋರಿಕೆಯಾಗಿ 10ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು 5 ಸಾವಿರ ಜನ ಅನಾರೋಗ್ಯಕ್ಕೆ ಗುರಿಯಾಗಿದ್ದಾರೆ.. ಎಲ್ ಜಿ ಪಾಲಿಮರ್ಸ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಟೆರೈನ್ ಸೋರಿಕೆಯಾದ ಯಾಗಿ ಫ್ಯಾಕ್ಟರಿ ಸುತ್ತಲಿನ ಜರನ್ನ ಇದೀಗ ಸ್ಥಳಾಂತರ ಮಾಡಲಾಗಿದೆ.. ವಿಷಾನಿಲ ದೇಹ ಸೇರ್ತಿದ್ದ ಹಾಗೆಯೇ ನಿಂತಲ್ಲಿ, ಕೂತಲ್ಲಿಯೇ ಕ್ಷಣಾರ್ಧದಲ್ಲಿ ಜನ ಸಾವನ್ನಪ್ಪಿದ್ದಾರೆ.....

ರೈತರಿಂದ 25 ಟನ್ ತರಕಾರಿ ಖರೀದಿ ಜನರಿಗೆ ಉಚಿತ ಹಂಚಿಕೆ

ಮಂಡ್ಯ : ಕೊರೊನಾ ಹಿನ್ನೆಲೆ ಇಡೀ ದೇಶಾದ್ಯಂತ ಲಾಕ್ ಡೌನ್ ಮಾಡಲಾಗಿದೆ.. ಲಾಕ್ ಡೌನ್ ಜನಸಾಮಾನ್ಯರಿಗೆ ಹಾಗೂ ಬೆಳೆ ಬೆಳೆದ ರೈತರಿಗೆ ದೊಡ್ಡ ಸಮಸ್ಯೆ ತಂದೊಡ್ಡಿದ.  ದುಡಿಮೆ ಇಲ್ಲದೆ ದಿನಸಿ ತರಕಾರಿ ಖರೀದಿಗೆ ಕಷ್ಟ ಪಡುತ್ತಿದ ಜನ, ಬೆಳೆದ ತರಕಾರಿ ಬೆಳೆ ಮಾರಾಟ ಮಾಡಲಾಗದೆ ಕಂಗಾಲಾಗಿದ್ದ ರೈತ, ಇಬ್ಬರನ್ನೂ ಮಂಡ್ಯ ಜಿಲ್ಲೆಯ  ಶ್ರೀರಂಗಪಟ್ಟಣದ ಸಮಾಜ...

ಕೊರೊನಾಗೆ ಬೆಚ್ಚಿಬಿದ್ದ ಗ್ರಾಮೀಣ ಪ್ರದೇಶದ ಜನ ಹೈ ಅಲರ್ಟ್.

ಕರ್ನಾಟಕ ಟಿವಿ ಮಂಡ್ಯ : ಕೊರೊನಾ ಅಟ್ಟಹಾಸ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆ ಹಳ್ಳಿಗಳಲ್ಲಿ ಜನರು ಹೈ ಅಲರ್ಟ್ ಆಗಿದ್ದಾರೆ. ರಸ್ತೆಗಳಿಗೆ ಮಣ್ಣಿನ ದಿಬ್ಬಗಳ ಹಾಕಿಕೊಂಡು ತಮ್ಮ ತಮ್ಮ ಗ್ರಾಮಕ್ಕೆ ಯಾರು ಬಾರದಂತೆ ನಿರ್ಬಂಧ  ಹೇರಿಕೊಂಡಿದ್ದಾರೆ. ಮಳವಳ್ಳಿಯಲ್ಲಿ ಕೊರೊನಾ ಸೋಂಕಿತರು ಹೆಚ್ಚಾದ ಹಿನ್ನೆಲೆಯಲ್ಲಿ ತಾಲ್ಲೂಕಿನ  ಹೊನ್ನನಾಯಕನ ಹಳ್ಳಿ ಗ್ರಾಮದ ಜನ  ತಮ್ಮ ಗ್ರಾಮದಿಂದ ಯಾರು...

ಕಾರ್ಮಿಕ ಸಚಿವರ ಬದಲಾವಣೆ ಮಾಡುವಂತೆ ಒತ್ತಾಯ

ರಾಜ್ಯದ ಹಲವೆಡೆ ಅಸಂಘಟಿತ ಕಾರ್ಮಿಕರುಗಳು ಕಳೆದ ಮಾರ್ಚ್ ತಿಂಗಳ ಪೂರ್ಣ ಸಂಬಳವನ್ನು ಪಡೆದುಕೊಳ್ಳದೆ ಶೋಷಿತರಾಗುತ್ತಿದ್ದಾರೆ.ಸಣ್ಣ ಪುಟ್ಟ ಕಾರ್ಖಾನೆಗಳು , ಗಾರ್ಮೆಂಟ್ಸ್ ಫ್ಯಾಕ್ಟರಿಗಳು,5ಕ್ಕೂ ಕಡಿಮೆ ಕೆಲಸಗಾರರನ್ನು ಹೊಂದಿರುವ ಅನೇಕ ಅಂಗಡಿಗಳು, ಶೋರೂಂಗಳು,ಹೋಟೆಲ್‌ಗಳು ಹಾಗೂ ಇನ್ನಿತರ ವ್ಯಾಪಾರಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ಗಳಿಗೆ ಲಾಕ್ ಡೌನ್ ನೆಪದಲ್ಲಿ ಮಾರ್ಚ್ ತಿಂಗಳ ಸಂಬಳದಲ್ಲಿ ಅರ್ಧಂಬರ್ಧ ಕಡಿತ...

ಭಾರತದಲ್ಲಿ ಶತಕ ದಾಟಿದ ಸಾವಿನ ಸಂಖ್ಯೆ

ಕರ್ನಾಟಕ ಟಿವಿ : ಕೊವೀಡ್ ಸೋಂಕಿಗೆ ಭಾರತದಲ್ಲಿ ಬಲಿಯಾದವರ ಸಂಖ್ಯೆ 100 ದಾಟಿದೆ.. ಮಹಾರಾಷ್ಟ್ರದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದ್ದು ಇದುವರೆಗೂ 32 ಮಂದಿ ಸಾವನ್ನಪ್ಪಿದ್ದಾರೆ. ಮಧ್ಯಪ್ರದೇಶ, ತೆಲಂಗಾಣ, ಗುಜರಾತ್ ನಲ್ಲಿ ತಲಾ 11 ಮಂದಿ ಕೊರೊನಾಗೆ ಬಲಿಯಾಗಿದ್ದು ಸೋಂಕಿತರ ಸಂಖ್ಯೆ ಸಹ ಹೆಚ್ಚಾಗ್ತಿದೆ.  ಪಶ್ಚಿಮಬಂಗಾಳ ಹಾಗೂ ದೆಹಲಿಯಲ್ಲಿ ಇದುವರೆಗೂ ತಲಾ 6 ಮಂದಿ ಸೋಂಕಿಗೆ...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img