Tuesday, June 3, 2025

kannada online news

ಕಾಂಗ್ರೆಸ್ ಕೊರೊನಾ ಪರಿಹಾರ ನಿಧಿಗೆ ಕುಣಿಗಲ್ ಶಾಸಕ ಸಹಾಯ

ಬೆಂಗಳೂರು : ಕೊರೊನಾದಿಂದ ಇಡೀ ದೇಶವೇ ಲಾಕ್ ಡೌನ್ ಆಗಿದೆ.. ಈ ಹಿನ್ನೆಲೆ ಪ್ರಧಾನಿ ಕೇರ್ ಅಂತ ರಾಷ್ಟ್ರ ಮಟ್ಟದಲ್ಲಿ ಪಿಎಂ ಕೇರ್ಸ್ ಫಂಡ್ ಇದೆ.. ರಾಜ್ಯದಲ್ಲಿ ಸಿಎಂ ಪರಿಹಾರ ನಿಧಿ ಇದೆ. ಇದೇ ರೀತಿ ಕಾಂಗ್ರೆಸ್ ಪಕ್ಷವೂ ಸಹ ಕಾಂಗ್ರೆಸ್ ಕೊರೊನಾ ಪರಿಹಾರ ನಿಧಿ ಅಂತ ಮಾಡಿದ್ದು ಕಾಂಗ್ರೆಸ್ ಶಾಸಕರು ತಲಾ ಒಂದೊಂದು ಲಕ್ಷ ಹಣವನ್ನ ಈ ನಿಧಿಗೆ...

ದೀಪ ಹಚ್ಚುವುದರಿಂದ ಗಂಡಾಂತರ ದೂರ ಮಾಡಬಹುದು..!

ಮಂಡ್ಯ : ಏಪ್ರಿಲ್ 5 ನೇ ತಾರೀಖಿ ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ದೀಪಅಥವಾ ಮೇಣದ ಬತ್ತಿ ಹಚ್ಚುವುದು ಅಥವಾ ಮೊಬೈಲ್ ಟಾರ್ಚನ್ನ 9 ನಿಮಿಷಗಳ ಕಾಲ ಆನ್ ಮಾಡಲು ಮೋದಿ ದೇಶದ ಪ್ರತಿಯೊಬ್ಬರಿಗು ಕರೆಕೊಟ್ಟಿರುವುದು ಸ್ವಾಗತಾರ್ಹ ಅಂತ ಖ್ಯಾತ ಜ್ಯೋತಿಷಿ ಭಾನುಪ್ರಕಾಶ್ ಶರ್ಮಾ ಹೇಳಿದ್ದಾರೆ.. ಭಾರತೀಯ ಸಂಸ್ಕೃತಿಯ ಪ್ರಕಾರ ಸೂರ್ಯಾಸ್ತಮಾನವಾದ ಬಳಿಕ ದೀಪ ಹಚ್ಚುವ ಪರಂಪರೆ...

ಎಸ್ ಎಸ್ ಎಲ್ ಸಿ ಪರೀಕ್ಷೆ ಯಾವಾಗ..? – ಸಚಿವ ಸುರೇಶ್ ಕುಮಾರ್ ಹೇಳಿದ್ದೇನು..?

ಬೆಂಗಳೂರು : ಮಾರ್ಚ್ 27ರಿಂದು ಆರಮಭವಾಗಬೇಕಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆ ಕೊರೊನಾ ಕಾಟದಿಂದ ಮುಂದೂಡಿಕೆಯಾಗಿತ್ತು.. ಏಪ್ರಿಲ್ 14 ರ ವರೆಗೂ ದೇಶಾದ್ಯಂತ ಲಾಕ್ ಡೌನ್ ಘೋಷಣೆಯಾಗಿದೆ.. ಏಪ್ರಿಲ್ 14ರ ನಂತರ ಕೊರೊನಾ ಕಂಟ್ರೋಲ್ ಗೆ ಬಂದ್ರೆ ಲಾಕ್ ಡೌನ್ ಕಂಟಿನ್ಯೂ ಆಗೋದಿಲ್ಲ.. ಒಂದು ವೇಳೆ ಸೋಂಕಿತರ ಸಂಖ್ಯೆ ಹೆಚ್ಚಾದ್ರೆ ಲಾಕ್ ಡೌನ್...

ಹಸಿದವರಿಗೆ ಅನ್ನ ಯೋಜನೆ – ಡಿಕೆ ಶಿವಕುಮಾರ್ ಪರಿಶೀಲನೆ

ಬೆಂಗಳೂರು : ಕೊರೊನಾ ಹಾವಳಿಯಿಂದ ಇಡೀ ದೇಶ ಲಾಕ್ ಡೌನ್ ಆಗಿದೆ.. ಬಡವರು, ಕೂಲಿ ಕಾರ್ಮಿಕರು ಊಟಕ್ಕಾಗಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಸಿದವರಿಗೆ ಅನ್ನಹಾಕುವ ಕೆಲಸ ಮಾಡ್ತಿದ್ದಾರೆ. ಕಾಂಗ್ರೆಸ್ ಶಾಸಕ, ಮಾಜಿ ಸಚಿವ ರಾಮಲಿಂಗಾರೆಡ್ಡಿ ಸಹ ನಿತ್ಯ ಸಾವಿರಾರು ಜನರಿಗೆ ಊಟ ಕೊಡುವ ವ್ಯವಸ್ಥೆ ಮಾಡಿದ್ದಾರೆ.. ಬೆಂಗಳೂರಿನ ಬಿಟಿಎಂ...

ಸರ್ಕಾರಿ ನೌಕರರ ಒಂದು ದಿನದ ಸಂಬಳ ಸಿಎಂ ಪರಿಹಾರ ನಿಧಿಗೆ..!

ಬೆಂಗಳೂರು : ಕೊರೋನಾ ಕರಾಳ ನರ್ತನಕ್ಕೆ ರಾಜ್ಯ, ದೇಶ ಹಾಗೂ ವಿಶ್ವದ ಆರ್ಥಿಕತೆ ಪಾತಾಳಕ್ಕೆ ಕುಸಿದೆ.. ಸಿಎಂ ಯಡಿಯೂರಪ್ಪ ಜನರಿಂದ ಹಣಕಾಸಿನ ನೆರವು ಕೋರಿದ್ರಿ. ಈ ಹಿನ್ನೆಲೆ ಇಂದು ರಾಕ್ಯ ಸರ್ಕಾರಿ ನೌಕರರ ಸಂಘ ಸಿಎಂ ಪರಿಹಾರ ನಿಧಿಗೆ ಒಂದು ದಿನ ವೇತನವನ್ನ ನೀಡುವುದಾಗಿ ಪತ್ರ ನೀಡಿದೆ.. ಈ ಮೂಲಕ ರಾಜ್ಯದ ಸಂಕಷ್ಟದ ಸಮಯದಲ್ಲಿ ನೆರವಾಗುವುದಾಗಿ ಘೋಷಿಸಿದೆ.. ದಿನಗೂಲಿ ನೌಕರರು ಸೇರಿದಂತೆ,...

ಧಾರವಾಡ ಪರಿಣಾಮಕಾರಿ ಲಾಕ್‍ಡೌನ್‍ಗೆ ಜಿಲ್ಲಾಧಿಕಾರಿ ಸೂಚನೆ

ಮಾ.23: ಜಿಲ್ಲೆಯಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣ ಒಂದು ದೃಢಪಟ್ಟಿರುವುದರಿಂದ ಅಗತ್ಯ ವಸ್ತುಗಳ ಪೂರೈಕೆ ಹೊರತುಪಡಿಸಿ ಉಳಿದ ಎಲ್ಲ ಅಂಗಡಿ ಮುಂಗಟ್ಟುಗಳು, ವ್ಯಾಪಾರ ವಹಿವಾಟುಗಳನ್ನು ಜಿಲ್ಲೆಯಾದ್ಯಂತ ಸಂಪೂರ್ಣ ನಿಷೇಧಿಸಲು ಸರ್ಕಾರ ನಿರ್ದೇಶನ ನೀಡಿದೆ. ನಿಯಮಾನುಸಾರ ಪರಿಣಾಮಕಾರಿ ಲಾಕ್‍ಡೌನ್ ಮಾಡಲು ಕಂದಾಯ, ಪೊಲೀಸ್, ಆರೋಗ್ಯ ಹಾಗೂ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ತಕ್ಷಣದಿಂದಲೇ...

ಅನ್ನದಾತ ನೆಮ್ಮದಿಯಿಂದ ಬದುಕಬೇಕು ಎಂಬುದು ನಮ್ಮ ಸಂಕಲ್ಪ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಕರ್ನಾಟಕ ಟಿವಿ  ಹಾವೇರಿ  : ಹಾವೇರಿ‌ ಜಿಲ್ಲೆ ರಾಜ್ಯದ ಆರ್ಥಿಕ ಪ್ರಗತಿಗೆ ಕೊಡುಗೆ ನೀಡಿದ್ದು,ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಸರ್ಕಾರದ ಕೃಷಿಸಚಿವರೂ ಆಗಿರುವ ಬಿ.ಸಿ. ಪಾಟೀಲ್ ಅವರ ನೇತೃತ್ವದಲ್ಲಿ  ಕ್ಷೇತ್ರ ಹಾಗೂ ಜಿಲ್ಲೆ ಅಭಿವೃದ್ಧಿಯಾಗುತ್ತದೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಿರೇಕೆರೂರಿನಲ್ಲಿ  ನಡೆದ ಅಭಿನಂದನಾ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಕೆರೆ ನೀರು ತುಂಬಿಸುವುದು ಪೂರ್ಣಗೊಳಿಸುವುದರಿಂದ ರೈತರ ನೆಮ್ಮದಿಯ ಜೀವನಕ್ಕೆ ದಾರಿಯಾಗುತ್ತದೆ.ಅವುಗಳನ್ನು ಪೂರ್ಣ...

ವಿದ್ಯಾರ್ಥಿಗಳು ದೇಶದ ಆಸ್ತಿ.ದೇಶದ ಭವಿಷ್ಯವನ್ನು ರೂಪಿಸುವ ಶಕ್ತಿ

ಕರ್ನಾಟಕ ಟಿವಿ  ಹಾವೇರಿ  : ವಿದ್ಯಾರ್ಥಿಗಳು ದೇಶದ ಆಸ್ತಿ.ದೇಶದ ಭವಿಷ್ಯವನ್ನು ರೂಪಿಸುವ ಶಕ್ತಿ ಇರುವ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಕರಿಸುವುದು ಪುಣ್ಯದ ಕೆಲಸ ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ. ಇಂದು ಹಿರೇಕೆರೂರು ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ 2019-20 ನೇ ಸಾಲಿನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮತ್ತು ಶಾಲಾ ಪ್ರವೇಶಾತಿ ಶುಲ್ಕ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಚಿವರು ಮಾತನಾಡಿದರು. ಶಿಕ್ಷಣದಿಂದ ಯಾರೂ...

ಯೋಗಿ ಮೇಲೆ ಮೋದಿ, ಶಾಗೆ ಪ್ರೀತಿಯೇಕೆ..?

ಕರ್ನಾಟಕ ಟಿವಿ : ಯಡಿಯೂರಪ್ಪ ಸರ್ಕಾರದ ಎರಡನೇ ಹಂತದ ಸಂಪುಟ ವಿಸ್ತರಣೆ ಭಾರೀ ವಿವಾದಕ್ಕೆ ಕಾರಣವಾಗಿದೆ.. ಅರ್ಹ ಶಾಸಕರ ಜೊತೆ ಮೂಲ ಬಿಜೆಪಿಯ ಮೂವರ ಸೇರ್ಪಡೆ ಮಾಡಿಕೊಳ್ಳಲು ಯಡಿಯೂರಪ್ಪ ನಿರ್ಧರಿಸಿದ್ದಾರೆ.. ಈ ಮೂವರಲ್ಲಿ ಒಬ್ಬರು ಮಾಜಿ ಶಾಸಕರು.. ಅದೇ ಚನ್ನಪಟ್ಟಣ ಸೈನಿಕ, ಕುಮಾರಸ್ವಾಮಿ ಸರ್ಕಾರ ಬೀಳಿಸಿ ಯಡಿಯೂರಪ್ಪ ಸರ್ಕಾರ ಸ್ಥಾಪನೆ ಮಾಡಿದ ನಾವೀಕ ಯೋಗೀಶ್ವರ್. https://www.youtube.com/watch?v=5wuR7e16fYw  ಸಿ.ಪಿ...

ಬಿಜೆಪಿ ಸೀರೆಯಲ್ಲಿ ಹಳ್ಳಿಹಕ್ಕಿ, ಎಂಟಿಬಿ ಎಂಬ ಕೆಂಡದುಂಡೆ..!

ಕರ್ನಾಟಕ ಟಿವಿ : ಕಳೆದ ಆರೇಳು ತಿಂಗಳ ಹಿಂದೆ 17 ಶಾಸಕರು ರಾಜೀನಾಮೆ ನೀಡಿದ ಪರಿಣಾಮ ಕುಮಾರಸ್ವಾಮಿ ಸರ್ಕಾರ ಪತನವಾಯ್ತು.. ಸರ್ಕಾರ ಪತನಕ್ಕೂ ಮುನ್ನ 17 ಶಾಸಕರು ಅನರ್ಹರಾದಾಗ ಬಿಜೆಪಿ ನಾಯಕರು  ಅವರನ್ನ ಚಿನ್ನ, ರನ್ನ, ಬಂಗಾರ ಅಂತ ಹೊಗಳುತ್ತಿದ್ರು.. ಸಿಎಂ ಯಡಿಯೂರಪ್ಪ ಯಾವುದೇ ಕಾರಣಕ್ಕೂ 17 ಜನರನ್ನ ಕೈಬಿಡೋದಿಲ್ಲ ಅಂತ ಬಹಿರಂಗವಾಗಿ ಹೇಳಿಕೆ...
- Advertisement -spot_img

Latest News

ಗಡಿಪಾರು ಆದೇಶ ಹಿಂಪಡೆಯದಿದ್ದಲ್ಲಿ ಆಗುವ ಪರಿಣಾಮಗಳಿಗೆ ರಾಜ್ಯ ಸರ್ಕಾರವೇ ಜವಾಬ್ದಾರಿ: ವಿಜಯೇಂದ್ರ

Political News: ದಕ್ಷಿಣ ಕನ್ನಡದಲ್ಲಿ ಕೋಮುಗಲಭೆ ತಡೆಯಲು ರಾಜ್ಯ ಸರ್ಕಾರ ಕೆಲವು ಹಿಂದೂ ಮುಖಂಡರನ್ನು ಗಡಿಪಾರು ಮಾಡುವ ಯೋಜನೆ ರೂಪಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ...
- Advertisement -spot_img