Saturday, September 19, 2026

kannada online news

ಮೋಡ ಬಿತ್ತನೆಯಲ್ಲಿ ಗೋಲ್ ಮಾಲ್

ಬೆಂಗಳೂರು : ಈ ವರ್ಷ ಮುಂಗಾರು ಮತ್ತು ಹಿಂಗಾರು ಮಳೆ ನಿರೀಕ್ಷೆ ಮೀರಿ ಸುರಿದ ಪರಿಣಾಮ ರಾಜ್ಯದಲ್ಲಿ ಪ್ರವಾಹ ಉಂಟಾಗಿತ್ತು..  ಈ ನಡುವೆ  ರಾಜ್ಯ ಸರಕಾರ ಮುಂದಿನ ವರ್ಷವು  ಮೋಡ ಬಿತ್ತನೆಗೆ 45 ಕೋಟಿ ಮೊತ್ತದ ಟಿಂಡರ್ ಅನ್ನು ನೀಡಲಾಗಿದೆ.  ಈ ಟೆಂಡರ್  ಅನ್ನು ಕೋಳಿವಾಡ  ಹಾಗೂ ಡಿಸಿಎಂ   ಕಾರಜೋಳ ಅವರ ಮಕ್ಕಳ ಸಂಸ್ಥೆಗೆ ಗುತ್ತಿಗೆ...

ನೆರೆ ಪರಿಹಾರ ಹಣ ನುಗ್ಗಿದ ಆಧಿಕಾರಿಯ ಅಮಾನತು

ಮಡಿಕೇರಿ;  ನೆರೆ ಪರಿಹಾರದ ಹಣವನ್ನು ತನ್ನ ಖಾತೆ ವರ್ಗಾಯಿಕೊಂಡ ಅಧಿಕಾರಿಯನ್ನು ಅಮಾನತ್ತು ಮಾಡಲಾಗಿದೆ. ಜನರಿಗೆ  ನೀಡಬೇಕಿದ 21 ಕೋಟಿ ಹಣವನ್ನು ತನ್ನ ಖಾತೆಗೆ ವರ್ಗಾ ಯಿಕೊಂಡಿರುದು ಬೆಳಕಿಗೆ ಬಂದಿದೆ . ಮಡಿಕೇರಿ ಜಿಲ್ಲಾ ಪಂಚಾಯತ್  ಇಇ  ಹಣ ವಂಚನೆ ಮಾಡಿದ ಕಾರಣ ಅವರನ್ನು ಸಸ್ಪೆಂಡ್ ಮಾಡಲಾಗಿದೆ . ಈ ವಂಚನೆ ಪ್ರಕರಣದಲ್ಲಿ ಇನ್ನು ಹಲವರ ಕೈವಾಡ ಇದೇ ಎಂದು ತಿಳಿದು ಬಂದಿದೆ...

ಡಿ ಬಾಸ್ ಒಡೆಯ ಮೋಷನ್ ಪೋಸ್ಟರ್ ರಿಲೀಸ್

https://www.youtube.com/watch?v=kduqS5JCGOc ಕರ್ನಾಟಕ ಟಿವಿ : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಒಡೆಯ ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ..  ಸಂದೇಶ್ ಪ್ರೊಡಕ್ಷನ್ ಯೂಟ್ಯೂಬ್ ಚಾನಲ್ ನಲ್ಲಿ ಮೋಷನ್ ಪೋಸ್ಟರ್ ರಿಲೀಸ್ ಮಾಡಿದ್ದು ಡಿ ಬಾಸ್ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.. ಎಂಡಿ ಶ್ರೀಧರ್ ನಿರ್ದೇಶನದ ಸಂದೇಶ್ ನಾಗರಾಜ್ ನಿರ್ಮಾಣದ ಸಿನಿಮಾ ಶೀಘ್ರವೇ ತೆರೆಗೆ ಅಪ್ಪಳಿಸಲಿದೆ..

ಮಂಡ್ಯ ಕೆಎಂಎಫ್ ಅಧ್ಯಕ್ಷ ಪಟ್ಟ ಬಿಜೆಪಿಗೆ ಫಿಕ್ಸ್..!

ಕರ್ನಾಟಕ ಟಿವಿ : ಕುಮಾರಸ್ವಾಮಿ ಸಿಎಂ ಕುರ್ಚಿ ಕಳೆದುಕೊಂಡ ಮೇಲೆ ಜೆಡಿಎಸ್ ಮುಖಂಡರು ಒಬ್ಬೊಬ್ಬರಾಗಿಯೇ ಪಕ್ಷಕ್ಕೆ ಗುಡ್ ಹೇಳೊಕೆ ಶುರು ಮಾಡ್ತಿದ್ದಾರೆ. ಮದ್ದೂರಿನ ಜೆಡಿಎಸ್ ಪ್ರಭಾವಿ ಮುಖಂಡ ಸ್ವಾಮಿಗೌಡ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೇರುವ ದೃಷ್ಟಿಯಿಂದ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿ ಇದ್ದಾರೆ. ಮಾಜಿ ಸಚಿವ ಮದ್ದೂರು ಶಾಸಕ ಡಿ.ಸಿ ತಮ್ಮಣ್ಣ ಶತಾಯಗತಾಯ ಸ್ವಾಮಿಗೌಡರನ್ನ ಕೆಎಂಎಫ್...

ಬ್ರೇಕಿಂಗ್ ನ್ಯೂಸ್ : ಶೀಘ್ರವೇ ಯಡಿಯೂರಪ್ಪ ಸರ್ಕಾರ ಪತನ..!

ಕಾಂಗ್ರೆಸ್-ಜೆಡಿಎಸ್ ಸರ್ಕಾರವನ್ನ ಪತನಗೊಳಿಸಿ ಪಟ್ಟಕ್ಕೇರಿದ ಯಡಿಯೂರಪ್ಪ ಖುರ್ಚಿ ಅಲುಗಾಡಲು ಶುರುವಾಗಿದೆ. ಯಡಿಯೂರಪ್ಪ ನಂಬಿ ರಾಜೀನಾಮೆ ನೀಡಿದ 17 ಅನರ್ಹ ಶಾಸಕರ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬರ್ತಾನೆ ಇಲ್ಲ. ಎರಡು ತಿಂಗಳ ಹಿಂದೆ ಶಾಸಕರ ರಾಜೀನಾಮೆ ಅಂಗೀಕಾರವಾಗದಿದ್ದಾಗ ಕೋರ್ಟ್ ನಲ್ಲಿ ಮುಕುಲ್ ರೋಹಟಗಿ ನಿಮ್ಮನ್ನಅನರ್ಹ ಮಾಡಲು ಸಾಧ್ಯವಿಲ್ಲ, ಮಾಡಿದ್ರೆ 24 ಗಂಟೆಯಲ್ಲಿ ವಾಪಸ್ ತೆಗೆಸ್ತೀನಿ ಅಂತ ಮಾತುಕೊಟ್ಟಿದ್ರು. ಆದ್ರೆ, ಈಗ...

ಮತ್ತೆ ಕನ್ನಡಿಗರಿಗೆ ಮೋಸ ಮಾಡ್ತಾ ಮೋದಿ ಸರ್ಕಾರ..?

ಕರ್ನಾಟಕ ಟಿವಿ : ಬ್ಯಾಂಕಿಂಗ್ ಪರೀಕ್ಷೆ ಕನ್ನಡದಲ್ಲಿ ಬರೆಯಲು ಅವಕಾಶ ಕೊಡುವುದಾಗಿ ಸಚಿವ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ರು. ಆ ಸಂದರ್ಭದಲ್ಲಿ ಇಡೀ ರಾಜ್ಯ ಕೇಂದ್ರದ ನಿರ್ಧಾರವನ್ನು ಸ್ವಾಗತ ಮಾಡಿದ್ರು. ಆದ್ರೆ ಕೊಟ್ಟು ಮಾತು ಉಳಿಸಿಕೊಳ್ಳದ ಕೇಂದ್ರ ಸರ್ಕಾರ ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಅವಕಾಶ ನೀಡಿಲ್ಲ ರಾಜ್ಯದ 25 ಬಿಜೆಪಿ ಸಂಸದರಿಗೆ ಸಿದ್ದು ಗುದ್ದು..!...

100 ಕೋಟಿ ವೆಚ್ಚದಲ್ಲಿ ಏರ್ ಪೋರ್ಟ್ ನಲ್ಲಿ ಪ್ರತಿಮೆ

ಕರ್ನಾಟಕ ಟಿವಿ : ದೇಶದ ಇತರೆ ಭಾಗದಲ್ಲಿ ಬಿಜೆಪಿ ಮಾಡಿದ ಪ್ರತಿಮೆ ಲೆಕ್ಕಾಚಾರ ರಾಜ್ಯಕ್ಕೂ ಕಾಲಿಟ್ಟಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 100 ಕೋಟಿ ವೆಚ್ಚದಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಈ ಸಂಬಂಧ ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ತನ್ನ ಸ್ವಾರ್ಥಕ್ಕೆ ಏನೂ ಮಾಡಿಕೊಳ್ಳದೆ, ನಿಸ್ವಾರ್ಥವಾಗಿ ಬೆಂಗಳೂರು ಕಟ್ಟಿದ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img