Saturday, July 27, 2024

kannada online paper

ವಿದ್ಯಾರ್ಥಿಗಳು ದೇಶದ ಆಸ್ತಿ.ದೇಶದ ಭವಿಷ್ಯವನ್ನು ರೂಪಿಸುವ ಶಕ್ತಿ

ಕರ್ನಾಟಕ ಟಿವಿ  ಹಾವೇರಿ  : ವಿದ್ಯಾರ್ಥಿಗಳು ದೇಶದ ಆಸ್ತಿ.ದೇಶದ ಭವಿಷ್ಯವನ್ನು ರೂಪಿಸುವ ಶಕ್ತಿ ಇರುವ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಕರಿಸುವುದು ಪುಣ್ಯದ ಕೆಲಸ ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ. ಇಂದು ಹಿರೇಕೆರೂರು ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ 2019-20 ನೇ ಸಾಲಿನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮತ್ತು ಶಾಲಾ ಪ್ರವೇಶಾತಿ ಶುಲ್ಕ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಚಿವರು ಮಾತನಾಡಿದರು. ಶಿಕ್ಷಣದಿಂದ ಯಾರೂ...

ಎಡ, ಬಲ ಸಂಘರ್ಷ : ನಿರುದ್ಯೋಗ, ರೈತರ ಪಾಡು ಕೇಳೋರ್ಯಾರು..?

ಕರ್ನಾಟಕ ಟಿವಿ : ದೇಶದಲ್ಲಿ ಈಗ ಸಿಎಎ, ಎನ್ ಆರ್ ಸಿ, ಎನ್ ಪಿಆರ್ ಭಾರೀ ಗಲಾಟೆ ಗದ್ದಲಕ್ಕೆ ಕಾರಣವಾಗಿದೆ.. ಈ ನಡುವೆ ಕಳೆದೊಂಡು ವರ್ಷದಿಂದ ದೇಶಾದ್ಯಂತ ಕೋಟ್ಯಂತರ ಜನ ಕೆಲಸ ಕಳೆದುಕೊಂಡು ಕಂಗಾಲಾಗಿದ್ದಾರೆ.. ಪ್ರತೀ ವರ್ಷ ಪದವಿ ಮುಗಿಸಿ ಕೆಲಸ ಸಿಗುತ್ತೆ ಅಂತ ಕಾಯ್ತಿರೋ ಕೋಟ್ಯಂತರ ಯುವ ಜನತೆ ಕೆಲಸವಿಲ್ಲದೆ ಕಂಗಾಲಾಗಿದ್ದಾರೆ..  ಇತ್ತ 2000 ನೇ ಇಸವಿಯಲ್ಲಿ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img