Tuesday, April 29, 2025

#kannada para sanghatane

Kaveri Water : ಕಾವೇರಿ ನೀರು ತಮಿಳುನಾಡಿಗೆ ಬಿಡದಂತೆ ಕನ್ನಡಪರ ಸಂಘಟನೆ ಪ್ರತಿಭಟನೆ

Ramanaga News : ಕಾವೇರಿ ನೀರು ತಮಿಳುನಾಡಿಗೆ ಬಿಡಲು ಸರ್ಕಾರ ನಿರ್ಧಾರ ಮಾಡಿದ್ದರ ಬೆನ್ನಲ್ಲೇ ರಾಮನಗರದಲ್ಲಿ ಕನ್ನಡಪರ ಸಂಘಟನೆ ಪ್ರತಿಭಟನೆ ಮಾಡಲಾರಂಭಿಸಿದೆ. ಕನ್ನಡ ಪರ ಸಂಘಟನೆಗಳು ಕಾವೇರಿ ನೀರು ತಮಿಳುನಾಡಿಗೆ ಹಂಚಿಕೆ ವಿಚಾರವಾಗಿ ಬೆಂಗಳೂರು ಮೈಸೂರು ಹೆದ್ದಾರಿ ಟೋಲ್ ಬಳಿ ಪ್ರತಿಭಟನೆ ನಡೆಸಿದೆ. ರಾಮನಗರ ಕಣಮಿಣಕೆ ಟೋಲ್ ಬಳಿ ಹೆದ್ದಾರಿ ಮೇಲೆ ಕುಳಿತು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು...
- Advertisement -spot_img

Latest News

ನಾನು ಸೋತಿದ್ದೇನೆ, ರಾಜ್ಯದ ಸ್ಥಾನಮಾನ ಕೇಳಲ್ಲ : ವಿಧಾನಸಭೆಯಲ್ಲಿ ಸಿಎಂ ಒಮರ್‌ ಭಾವುಕರಾಗಿದ್ದೇಕೆ..?

ನವದೆಹಲಿ : ಪಹಲ್ಗಾಮ್‌ ದಾಳಿಯ ವಿಚಾರವನ್ನು ಮುಂದಿಟ್ಟುಕೊಂಡು ನಾನು ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನವನ್ನು ಹೇಗೆ ಕೇಳಲಿ..? ಈಗ ಆ ವಿಚಾರ ಎತ್ತಿ ಅಷ್ಟೊಂದು...
- Advertisement -spot_img