Wednesday, July 22, 2026

#kannada para sanghatane

Kaveri Water : ಕಾವೇರಿ ನೀರು ತಮಿಳುನಾಡಿಗೆ ಬಿಡದಂತೆ ಕನ್ನಡಪರ ಸಂಘಟನೆ ಪ್ರತಿಭಟನೆ

Ramanaga News : ಕಾವೇರಿ ನೀರು ತಮಿಳುನಾಡಿಗೆ ಬಿಡಲು ಸರ್ಕಾರ ನಿರ್ಧಾರ ಮಾಡಿದ್ದರ ಬೆನ್ನಲ್ಲೇ ರಾಮನಗರದಲ್ಲಿ ಕನ್ನಡಪರ ಸಂಘಟನೆ ಪ್ರತಿಭಟನೆ ಮಾಡಲಾರಂಭಿಸಿದೆ. ಕನ್ನಡ ಪರ ಸಂಘಟನೆಗಳು ಕಾವೇರಿ ನೀರು ತಮಿಳುನಾಡಿಗೆ ಹಂಚಿಕೆ ವಿಚಾರವಾಗಿ ಬೆಂಗಳೂರು ಮೈಸೂರು ಹೆದ್ದಾರಿ ಟೋಲ್ ಬಳಿ ಪ್ರತಿಭಟನೆ ನಡೆಸಿದೆ. ರಾಮನಗರ ಕಣಮಿಣಕೆ ಟೋಲ್ ಬಳಿ ಹೆದ್ದಾರಿ ಮೇಲೆ ಕುಳಿತು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು...
- Advertisement -spot_img

Latest News

ಮೋದಿ ಸರ್ಕಾರಕ್ಕೆ 69 ಸೀಟು ಕಮ್ಮಿ – ಲೋಕಸಭೆಯಲ್ಲಿ ಹೆಚ್ಚಿದ ‘ಸಂಖ್ಯೆಗಳ’ ಆಟ!!

ದೆಹಲಿ ರಾಜಕಾರಣದಲ್ಲಿ ಈಗ ಪ್ರತಿಯೊಂದು ಪ್ರಮುಖ ಮಸೂದೆ ಪಾಸ್ ಆಗಬೇಕಾದರೂ ಸೀಟುಗಳ ಸಂಖ್ಯೆ ಮತ್ತು ಪಕ್ಕಾ ಲೆಕ್ಕಾಚಾರವೇ ಅತ್ಯಂತ ಮುಖ್ಯವಾಗಿದೆ. ಲೋಕಸಭೆಯ ಒಟ್ಟು 543 ಸೀಟುಗಳಲ್ಲಿ...
- Advertisement -spot_img