Wednesday, July 22, 2026

kannada parishath

‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-೨೦೨೨”-“ಚಿಂತನಾ ಗೋಷ್ಠಿ”ಆಹ್ವಾನ:

State News: ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ದಿನಾಂಕ ೧೨-೧೦-೨೦೨೨ರಂದು ಬುಧವಾರ ಬೆಳಗ್ಗೆ ೧೧.೦೦ ಗಂಟೆಗೆ  ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-೨೦೨೨’ ಜಾರಿಗೆ ತರುವ ಕುರಿತಂತೆ ಚರ್ಚಿಸಲು ನಾಡಿನ ಗಣ್ಯರನ್ನೊಳಗೊಂಡ “ಚಿಂತನಾ ಗೋಷ್ಠಿ”  ಹಮ್ಮಿಕೊಳ್ಳಲಾಗಿದೆ. ನ್ಯಾಯಮೂರ್ತಿ ಶ್ರೀ ಎಸ್.ಆರ್. ಬನ್ನೂರಮಠ ನೇತೃತ್ವದ ಕರ್ನಾಟಕ ಕಾನೂನು ಆಯೋಗವು ತನ್ನ ಐವತ್ತೇಳನೇ ವರದಿಯಲ್ಲಿ...
- Advertisement -spot_img

Latest News

Bidar News: ಬೀದರ್‌ನ ಖಾನ್ ಚಾಚಾ ಇಕೋ ವ್ಯಾನ್ ಡಿಕ್ಕಿಯಾಗಿ ಇನ್ನೋರ್ವ ವ್ಯಕ್ತಿ ಸಾ*ವು

Bidar News: ಬೀದರ್: ಬೀದರ್‌ನಲ್ಲಿ ಓರ್ವ ವ್ಯಕ್ತಿ ಅಪಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್‌್ನ ಮಹಾವೀರ ವೃತ್ತದ ಬಳಿ ಈ ಭೀಕರ ಘಟನೆ ನಡೆದಿದ್ದು, ಬೀದರ್ ನ...
- Advertisement -spot_img