Thursday, April 23, 2026

Kannada Rajyotsava 70th anniversary

ಈ ಬಾರಿ ಕನ್ನಡ ರಾಜ್ಯೋತ್ಸವಕ್ಕೆ ಅರ್ಜಿ ಇಲ್ಲ, ಸಮಿತಿಯಿಂದಲೇ ನೇರ ಆಯ್ಕೆ!

ಈ ಬಾರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸುವ ಪ್ರಕ್ರಿಯೆಯನ್ನು ಕರ್ನಾಟಕ ಸರ್ಕಾರ ಕೈಬಿಟ್ಟಿದೆ. ಪ್ರಸಕ್ತ ವರ್ಷ 70ನೇ ಕನ್ನಡ ರಾಜ್ಯೋತ್ಸವ ಆಚರಿಸಲಿರುವ ಹಿನ್ನೆಲೆಯಲ್ಲಿ, ಈ ಬಾರಿ 70 ಮಂದಿ ಗಣ್ಯರು ಪ್ರಶಸ್ತಿಗೆ ಆಯ್ಕೆಯಾಗಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಸಚಿವರು ಈ ಕುರಿತು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. ಈ ಬಾರಿ ರಾಜೋತ್ಸವ ಪ್ರಶಸ್ತಿಗಾಗಿ...
- Advertisement -spot_img

Latest News

Sirsi News: ಕೆರೆಬೇಟೆಯಲ್ಲಿ ಬೃಹತ್ ಮೀನು ಹಿಡಿದು ಸಂಭ್ರಮಿಸಿದ ಯುವಕರು..

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು. ಮಧುರವಳ್ಳಿ ಗ್ರಾಮದ ಶ್ರೀ...
- Advertisement -spot_img