Tuesday, September 15, 2026

Kannada sahithya parshath

ನಾಡೋಜ. ಡಾ.ಗೊ.ರು. ಚನ್ನಬಸಪ್ಪ ಅವರಿಗೆ ಅವರ ೯೫ ನೇ ಜನ್ಮದಿನದಂದು ಪರಿಷತ್ತಿನಿಂದ ಶುಭ ಹಾರೈಕೆ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ೧೮ನೇ ಅಧ್ಯಕ್ಷರಾಗಿ ಅಪಾರ ಸೇವೆಯನ್ನು ಸಲ್ಲಿಸಿದ ಹಾಗೂ ಜಾನಪದ ಸಾಹಿತಿಯಾಗಿ, ಸಂಘಟಕರಾಗಿ, ಸಾರ್ವಜನಿಕ ಸೇವಾಗ್ರೇಸರರೂ ಆಗಿರುವ ನಾಡೋಜ ಡಾ.ಗೊ.ರು. ಚನ್ನಬಸಪ್ಪನವರ ೯೫ ನೆಯ ಜನ್ಮದಿನದ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪರವಾಗಿ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಶ್ರೀಯುತರಿಗೆ ಶುಭಾಶಯಗಳನ್ನು ಸಲ್ಲಿಸಿ ಗೌರವಿಸಿದರು. ಕನ್ನಡ ಸಾಹಿತ್ಯ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img