Tuesday, March 18, 2025

Kannada sahithya parshath

ನಾಡೋಜ. ಡಾ.ಗೊ.ರು. ಚನ್ನಬಸಪ್ಪ ಅವರಿಗೆ ಅವರ ೯೫ ನೇ ಜನ್ಮದಿನದಂದು ಪರಿಷತ್ತಿನಿಂದ ಶುಭ ಹಾರೈಕೆ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ೧೮ನೇ ಅಧ್ಯಕ್ಷರಾಗಿ ಅಪಾರ ಸೇವೆಯನ್ನು ಸಲ್ಲಿಸಿದ ಹಾಗೂ ಜಾನಪದ ಸಾಹಿತಿಯಾಗಿ, ಸಂಘಟಕರಾಗಿ, ಸಾರ್ವಜನಿಕ ಸೇವಾಗ್ರೇಸರರೂ ಆಗಿರುವ ನಾಡೋಜ ಡಾ.ಗೊ.ರು. ಚನ್ನಬಸಪ್ಪನವರ ೯೫ ನೆಯ ಜನ್ಮದಿನದ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪರವಾಗಿ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಶ್ರೀಯುತರಿಗೆ ಶುಭಾಶಯಗಳನ್ನು ಸಲ್ಲಿಸಿ ಗೌರವಿಸಿದರು. ಕನ್ನಡ ಸಾಹಿತ್ಯ...
- Advertisement -spot_img

Latest News

ಗೂಗಲ್ ಪೇ, ಫೋನ್‌ ಪೇ ಬಳಕೆದಾರರೇ ಗಮನಿಸಿ, ಏ.1ರಿಂದ ಹೊಸ ನಿಯಮ ಜಾರಿ

News: ಗೂಗಲ್ ಪೇ, ಫೋನ್‌ ಪೇ ಬಳಕೆದಾರಿಗೆ ಏಪ್ರಿಲ್ 1ರಿಂದ ಹೊಸ ರೂಲ್ಸ್ ಜಾರಿಯಾಗಲಿದೆ. ಭಾರತ ರಾಷ್ಟ್ರೀಯ ಪಾವತಿ ನಿಗಮದಿಂದ ಈ ನಿಯಮಗಳು ಜಾರಿಗೆ ಬರಲಿದ್ದು,...
- Advertisement -spot_img