Thursday, July 30, 2026

Kannada sahithya parshath

ನಾಡೋಜ. ಡಾ.ಗೊ.ರು. ಚನ್ನಬಸಪ್ಪ ಅವರಿಗೆ ಅವರ ೯೫ ನೇ ಜನ್ಮದಿನದಂದು ಪರಿಷತ್ತಿನಿಂದ ಶುಭ ಹಾರೈಕೆ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ೧೮ನೇ ಅಧ್ಯಕ್ಷರಾಗಿ ಅಪಾರ ಸೇವೆಯನ್ನು ಸಲ್ಲಿಸಿದ ಹಾಗೂ ಜಾನಪದ ಸಾಹಿತಿಯಾಗಿ, ಸಂಘಟಕರಾಗಿ, ಸಾರ್ವಜನಿಕ ಸೇವಾಗ್ರೇಸರರೂ ಆಗಿರುವ ನಾಡೋಜ ಡಾ.ಗೊ.ರು. ಚನ್ನಬಸಪ್ಪನವರ ೯೫ ನೆಯ ಜನ್ಮದಿನದ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪರವಾಗಿ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಶ್ರೀಯುತರಿಗೆ ಶುಭಾಶಯಗಳನ್ನು ಸಲ್ಲಿಸಿ ಗೌರವಿಸಿದರು. ಕನ್ನಡ ಸಾಹಿತ್ಯ...
- Advertisement -spot_img

Latest News

ಜಸ್ಕಾಂ ಅಧಿಕಾರಿಗಳ ನಿಷ್ಕಾಳಜಿಗೆ ಗ್ರಾಮಸ್ಥರ ಆಕ್ರೋಶ; ಇಡೀ ರಾತ್ರಿ ವಿದ್ಯುತ್ ಇಲ್ಲದೆ ಪರದಾಡಿದ ಜನತೆ

Bidar News: ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಮದನೂರ ಗ್ರಾಮದಲ್ಲಿ ನಿನ್ನೆ ಮಧ್ಯಾಹ್ನ ಸುಮಾರು 2:00 ರಿಂದ 3:00 ಗಂಟೆಯ ವೇಳೆಗೆ ವಿದ್ಯುತ್ ಕಂಬ ಧರಾಶಾಹಿಯಾದ...
- Advertisement -spot_img