Monday, June 15, 2026

Kannada sahithya parshath

ನಾಡೋಜ. ಡಾ.ಗೊ.ರು. ಚನ್ನಬಸಪ್ಪ ಅವರಿಗೆ ಅವರ ೯೫ ನೇ ಜನ್ಮದಿನದಂದು ಪರಿಷತ್ತಿನಿಂದ ಶುಭ ಹಾರೈಕೆ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ೧೮ನೇ ಅಧ್ಯಕ್ಷರಾಗಿ ಅಪಾರ ಸೇವೆಯನ್ನು ಸಲ್ಲಿಸಿದ ಹಾಗೂ ಜಾನಪದ ಸಾಹಿತಿಯಾಗಿ, ಸಂಘಟಕರಾಗಿ, ಸಾರ್ವಜನಿಕ ಸೇವಾಗ್ರೇಸರರೂ ಆಗಿರುವ ನಾಡೋಜ ಡಾ.ಗೊ.ರು. ಚನ್ನಬಸಪ್ಪನವರ ೯೫ ನೆಯ ಜನ್ಮದಿನದ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪರವಾಗಿ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಶ್ರೀಯುತರಿಗೆ ಶುಭಾಶಯಗಳನ್ನು ಸಲ್ಲಿಸಿ ಗೌರವಿಸಿದರು. ಕನ್ನಡ ಸಾಹಿತ್ಯ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img