Monday, April 27, 2026

Kannada sahithya parshath

ನಾಡೋಜ. ಡಾ.ಗೊ.ರು. ಚನ್ನಬಸಪ್ಪ ಅವರಿಗೆ ಅವರ ೯೫ ನೇ ಜನ್ಮದಿನದಂದು ಪರಿಷತ್ತಿನಿಂದ ಶುಭ ಹಾರೈಕೆ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ೧೮ನೇ ಅಧ್ಯಕ್ಷರಾಗಿ ಅಪಾರ ಸೇವೆಯನ್ನು ಸಲ್ಲಿಸಿದ ಹಾಗೂ ಜಾನಪದ ಸಾಹಿತಿಯಾಗಿ, ಸಂಘಟಕರಾಗಿ, ಸಾರ್ವಜನಿಕ ಸೇವಾಗ್ರೇಸರರೂ ಆಗಿರುವ ನಾಡೋಜ ಡಾ.ಗೊ.ರು. ಚನ್ನಬಸಪ್ಪನವರ ೯೫ ನೆಯ ಜನ್ಮದಿನದ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪರವಾಗಿ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಶ್ರೀಯುತರಿಗೆ ಶುಭಾಶಯಗಳನ್ನು ಸಲ್ಲಿಸಿ ಗೌರವಿಸಿದರು. ಕನ್ನಡ ಸಾಹಿತ್ಯ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img