Saturday, April 25, 2026

kannada sahithya sammelana

ಚಿತ್ರದುರ್ಗ: 16ನೇ ಚಿತ್ರದುರ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Chithradurga News: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕು ನಾಯಕನಹಟ್ಟಿ ಪಟ್ಟಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಅದ್ದೂರಿಯಾಗಿ ಜರುಗಿತು ಈ ಕಾರ್ಯಕ್ರಮಕ್ಕೆ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ನಾಡೋಜ ಡಿಸೋಜ ರವರು ಮತ್ತು ಸಚಿವ ಶ್ರೀರಾಮುಲು ಸಾಹಿತಿಗಳು ಚಿಂತಕರು ಕನ್ನಡ ಹೋರಾಟಗಾರರು ಮುಂತಾದವರು ಭಾಗವಹಿಸಿದ್ದರು. https://karnatakatv.net/jds-members-hd-revanna/ https://karnatakatv.net/ias-rashmimahesh-fine-dayananda-sagar/ https://karnatakatv.net/shivamogga-airport-inaguration/
- Advertisement -spot_img

Latest News

Bihar News: ಮಹಿಂದ್ರಾ ಥಾರ್ ಕಾರಣದಿಂದ ಮದುವೆ ಮಂಟಪದಲ್ಲೇ ಮದುವೆ ಕ್ಯಾನ್ಸಲ್

Bihar News: ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಮದುವೆ ಮಂಟಪದ ತನಕ ಬಂದು ಮದುವೆ ನಿಂತ ಘಟನೆ ನಡೆದಿದೆ. ಉತ್ತರಭಾರತದಲ್ಲಿ ಸಣ್ಣ ಸಣ್ಣ ವಿಷಯಕ್ಕೆ ಮದುವೆ ನಿಲ್ಲುವುದು ಸರ್ವೇ...
- Advertisement -spot_img