Saturday, July 25, 2026

kannada sahiti

ಹಿರಿಯ ಸಾಹಿತಿ “ಚಂಪಾ” ನಿಧನ..!

ಬೆಂಗಳೂರು : ಹಿರಿಯ ಸಾಹಿತಿ 'ಚಂದ್ರಶೇಖರ ಪಾಟೀಲರು' ಇಂದು ಮುಂಜಾನೆ 6.30 ರ ವೇಳೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಜೂನ್ 18 -1939 ರಲ್ಲಿ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹತ್ತೀಮತ್ತೂರಿನಲ್ಲಿ ಜನಿಸಿದರು. ತಂದೆ ಬಸವರಾಜ ಹಿರೇಗೌಡರು, ತಾಯಿ ಮುರಿಗೆವ್ವ ಮಗನಾಗಿ ಜನಿಸಿದ ಇವರು ಸಾಹಿತ್ಯಲೋಕದಲ್ಲಿ...
- Advertisement -spot_img

Latest News

ಬೆಂಗಳೂರಿನಲ್ಲಿ ಮತ್ತೆ ಏರಿಕೆ ಕಂಡ ಬಂಗಾರದ ಬೆಲೆ – ಇಲ್ಲಿದೆ ಇಂದಿನ ಗೋಲ್ಡ್ ರೇಟ್ ವಿವರ!

ನೀವು ಚಿನ್ನ ಖರೀದಿಸಬೇಕು ಎಂದು ಆಲೋಚಿಸುತ್ತಿದ್ದೀರಾ? ಹಾಗಿದ್ದರೆ ಇವತ್ತಿನ ಗೋಲ್ಡ್ ರೇಟ್ ಸುದ್ದಿ ಬಗ್ಗೆ ನೀವು ಕಡ್ಡಾಯವಾಗಿ ತಿಳಿದುಕೊಳ್ಳಲೇಬೇಕು. ಕಳೆದ ಎರಡು ದಿನಗಳಿಂದ ಸ್ವಲ್ಪ ಮಟ್ಟಿಗೆ...
- Advertisement -spot_img