Thursday, September 10, 2026

kannada sahiti

ಹಿರಿಯ ಸಾಹಿತಿ “ಚಂಪಾ” ನಿಧನ..!

ಬೆಂಗಳೂರು : ಹಿರಿಯ ಸಾಹಿತಿ 'ಚಂದ್ರಶೇಖರ ಪಾಟೀಲರು' ಇಂದು ಮುಂಜಾನೆ 6.30 ರ ವೇಳೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಜೂನ್ 18 -1939 ರಲ್ಲಿ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹತ್ತೀಮತ್ತೂರಿನಲ್ಲಿ ಜನಿಸಿದರು. ತಂದೆ ಬಸವರಾಜ ಹಿರೇಗೌಡರು, ತಾಯಿ ಮುರಿಗೆವ್ವ ಮಗನಾಗಿ ಜನಿಸಿದ ಇವರು ಸಾಹಿತ್ಯಲೋಕದಲ್ಲಿ...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img