Wednesday, August 12, 2026

kannada sahitya parishad

ನುಡಿ ಜಾತ್ರೆಗೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಆಹ್ವಾನ

ಬೆಂಗಳೂರು: ಹಾವೇರಿಯಲ್ಲಿ ಹಮ್ಮಿಕೊಂಡ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಆಹ್ವಾನ ನೀಡಿದರು. ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ : ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ ಸಮಸ್ತ ಕನ್ನಡಿಗರ ಹೆಮ್ಮೆಯ ಕನ್ನಡ ಸಾಹಿತ್ಯ...

ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ನಾಡೋಜ ಡಾ. ಮಹೇಶ್ ಜೋಷಿ ಆಯ್ಕೆ.

ಬೆಂಗಳೂರು: ಶತಮಾನ ಪೂರೈಸಿರುವ ಕನ್ನಡ ಸಾಹಿತ್ಯ ಪರಿಷತ್ತುನ  26ನೇ ಅಧ್ಯಕ್ಷರಾಗಿ ಡಾ. ಮಹೇಶ್ ಜೋಶಿ ಅವರು  ಆಯ್ಕೆಯಾಗಿದ್ದಾರೆ. ರಾಜ್ಯದ ಒಟ್ಟು 420 ಮತಕೇಂದ್ರಗಳಲ್ಲಿ ಭಾನುವಾರ ನಡೆದ ಮತದಾನದಲ್ಲಿ 1.59  ಲಕ್ಷ ಮತದಾರರು ಹಕ್ಕು ಚಲಾಯಿಸಿದ್ದಾರೆ. ನಿನ್ನೆ ರಾತ್ರಿಯ ವೇಳೆಗೆ 5 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳ ಫಲಿತಾಂಶ ಪ್ರಕಟವಾಗಿತ್ತು. ಈ ಪೈಕಿ ಮಹೇಶ್ ಜೋಷಿಯವರಿಗೆ...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img