Wednesday, April 16, 2025

kannada sahitya sammelana

ಕನ್ನಡ ಸಾಹಿತ್ಯ ಸಮ್ಮೇಳನದ ದಿನಾಂಕ ಘೋಷಣೆ

ಬೆಂಗಳೂರು: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್‌ 20, 21, 22ರಂದು ಮಂಡ್ಯದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿದ ನಂತರ ಸಾಹಿತ್ಯ ಸಮ್ಮೇಳನ ದಿನಾಂಕವನ್ನು...

ನುಡಿ ಜಾತ್ರೆಗೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಆಹ್ವಾನ

ಬೆಂಗಳೂರು: ಹಾವೇರಿಯಲ್ಲಿ ಹಮ್ಮಿಕೊಂಡ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಆಹ್ವಾನ ನೀಡಿದರು. ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ : ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ ಸಮಸ್ತ ಕನ್ನಡಿಗರ ಹೆಮ್ಮೆಯ ಕನ್ನಡ ಸಾಹಿತ್ಯ...
- Advertisement -spot_img

Latest News

Political News: ಮುಡಾ ಪ್ರಕರಣ ತನಿಖೆ ಮುಂದುವರೆಸಿ : ಲೋಕಾಯುಕ್ತ ಪೊಲೀಸರಿಗೆ ಕೋರ್ಟ್‌ ಆದೇಶ

Political News: ಮುಡಾ ಹಗರಣಕ್ಕೆ ಸಂಬಂಧಸಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಯನ್ನು ಮುಂದುವರೆಸುವಂತೆ ಮೈಸೂರು ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರ್ದೇಶನ ನೀಡಿದೆ. ಇನ್ನೂ...
- Advertisement -spot_img