Wednesday, April 15, 2026

#kannada sangatake

Dharawad : ಕಾವೇರಿ ನಮ್ಮದು ಎಂದು ರಕ್ತದಲ್ಲಿ ಬರೆದು ಪ್ರತಿಭಟನೆ..!

ಧಾರವಾಡ: ಇಂದು ರಾಜ್ಯಾದ್ಯಂತ ಕಾವೇರಿ ಪರ ಪ್ರತಿಭಟನೆ ಹಿನ್ನೆಲೆ ಕರ್ನಾಟಕ ಬಂದ್ ಗೆ ಕರೆ ಕೊಟ್ಟಿದ್ದರಿಂದ ಇಡಿ ರಾಜ್ಯ ಸ್ತಬ್ದವಾಗಿತ್ತು ಹಾಗೂ ವಿವಿಧ ಸಂಘಟನೆಗಳು ಧಾರವಾಡದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಜ್ಯೂಬ್ಲಿ ವೃತ್ತದಲ್ಲಿ ಜಯ ಕರ್ನಾಟಕ ಸಂಘಟನೆಯಿಂದ ಪ್ರತಿಭಟನೆ ನಡೆಸಿದರು. ಹೋರಾಟಗಾರರು ಬಿಳಿ ಹಾಳೆಯ ಮೇಲೆ ರಕ್ತದಿಂದ ಕಾವೇರಿ ನಮ್ಮದು ಎಂದು ಬರೆದು ಹೋರಾಟ ನಡೆಸಿದರು....
- Advertisement -spot_img

Latest News

Kolkata News: ಈ ಕ್ಲಿನೀಕ್‌ನಲ್ಲಿ ಜೈ ಶ್ರೀರಾಮ್ ಹೇಳುವ ರೋಗಿಗಳಿಗೆ Rs.500 ರಿಯಾಯಿತಿ

Kolkata News: ನೀವು ಹಲವು ರೀತಿಯ ವೈದ್ಯರನ್ನು ನೋಡಿರ್ತೀರಿ. ಆದರೆ ತುಂಬಾ ಅಪರೂಪದಲ್ಲಿ ವೈದ್ಯರು ರಿಯಾಯಿತಿ ನೀಡುತ್ತಾರೆ. ನಮ್ಮ ರಾಜ್ಯದಲ್ಲೂ ಕೆಲವು ವೈದ್ಯರು ರೋಗಿಗಳಿಗೆ ಕೇವಲ...
- Advertisement -spot_img