Friday, August 7, 2026

#kannada sangatake

Dharawad : ಕಾವೇರಿ ನಮ್ಮದು ಎಂದು ರಕ್ತದಲ್ಲಿ ಬರೆದು ಪ್ರತಿಭಟನೆ..!

ಧಾರವಾಡ: ಇಂದು ರಾಜ್ಯಾದ್ಯಂತ ಕಾವೇರಿ ಪರ ಪ್ರತಿಭಟನೆ ಹಿನ್ನೆಲೆ ಕರ್ನಾಟಕ ಬಂದ್ ಗೆ ಕರೆ ಕೊಟ್ಟಿದ್ದರಿಂದ ಇಡಿ ರಾಜ್ಯ ಸ್ತಬ್ದವಾಗಿತ್ತು ಹಾಗೂ ವಿವಿಧ ಸಂಘಟನೆಗಳು ಧಾರವಾಡದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಜ್ಯೂಬ್ಲಿ ವೃತ್ತದಲ್ಲಿ ಜಯ ಕರ್ನಾಟಕ ಸಂಘಟನೆಯಿಂದ ಪ್ರತಿಭಟನೆ ನಡೆಸಿದರು. ಹೋರಾಟಗಾರರು ಬಿಳಿ ಹಾಳೆಯ ಮೇಲೆ ರಕ್ತದಿಂದ ಕಾವೇರಿ ನಮ್ಮದು ಎಂದು ಬರೆದು ಹೋರಾಟ ನಡೆಸಿದರು....
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img