ಅಮೃತಧಾರೆ ಸೀರಿಯಲ್ ನಟಿ ಶ್ರುತಿ ಅಲಿಯಾಸ್ ಮಂಜುಳ ಚಾಕು ಇರಿತಕ್ಕೆ ಒಳಗಾಗಿದ್ದಾರೆ. ಚಾಕು ಇರಿದಿರೋದು ಬೇರೆ ಯಾರೂ ಅಲ್ಲ ಸ್ವಂತ ಪತಿ ಅಮರೇಶ್. ಅಸಲಿಗೆ, ಈ ಘಟನೆ ನಡೆದಿರೋದು ಜುಲೈ 4 ರಂದು. ಆದರೆ ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ.
ಮಂಜುಳ ಅಲಿಯಾಸ್ ಶ್ರುತಿ 20 ವರ್ಷಗಳ ಹಿಂದೆ ಅಮರೇಶ್ ಎಂಬುವರನ್ನ ಪ್ರೀತಿಸಿ ಮದುವೆಯಾಗಿದ್ದರು. ಈ...
ಪ್ರೀತಿ-ಪ್ರೇಮ ಹೆಸರಲ್ಲಿ ಮೋಸ ಕಾಮನ್. ಅಷ್ಟೇ ಅಲ್ಲ, ಪ್ರೀತಿಯ ನೆಪ ಲೈಂಗಿಕ ದೌರ್ಜನ್ಯಕ್ಕೂ ಕಾರಣವಾಗುತ್ತೆ. ಇದು ಸಹಜವಾಗಿ ಅಲ್ಲಿ ಇಲ್ಲಿ ಕೇಳುತ್ತಿದ್ದ ಸುದ್ದಿ. ಇಲ್ಲೊಬ್ಬ ಕಿರುತೆರೆ ನಟ ಪ್ರೀತಿ ಹೆಸರಲ್ಲಿ ತನ್ನ ಗೆಳತಿ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಮುಂದಾಗಿರುವ ಆರೋಪ ಕೇಳಿಬಂದಿದೆ. ಅಷ್ಟೇ ಅಲ್ಲ, ಇದಕ್ಕೆ ಸಂಬಂಧಿಸಿದಂತೆ ಕಿರುತೆರೆ ನಟ ಚರಿತ್ ಬಾಳಪ್ಪನನ್ನು ಆರ್.ಆರ್.ನಗರ...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...