Wednesday, April 16, 2025

kannada stars

ವಿಭಿನ್ನ ಕಥಾಹಂದರದ “ಸ್ಥಬ್ಧ” ಚಿತ್ರಕ್ಕೆ ಚಾಲನೆ.

ಪ್ರಮುಖಪಾತ್ರಗಳಲ್ಲಿ ರಾಘವೇಂದ್ರ ರಾಜಕುಮಾರ್ , ಪ್ರತಾಪ್ ಸಿಂಹ - ಹರ್ಷಿಕಾ ಪೂಣಚ್ಛ. ರಾಘವೇಂದ್ರ ರಾಜಕುಮಾರ್ ಅಭಿನಯದ "ಸ್ತಬ್ಧ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ನಡೆಯಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಶಾಸಕ ರಾಮಲಿಂಗ ರೆಡ್ಡಿ ಅವರ ಪುತ್ರ ಶ್ರೀರಾಜ್ ರಾಮಲಿಂಗಾರೆಡ್ಡಿ ಆರಂಭಫಲಕ ತೋರಿದರು. ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ||ಸಿ.ಸೋಮಶೇಖರ್ ಕ್ಯಾಮೆರಾ...

ಯೂಟ್ಯೂಬ್ ನಲ್ಲಿ ಸೌಂಡ್ ಮಾಡುತ್ತಿರುವ ಹೊಸಬರ “ಕನ್ನಡ ಸ್ಟಾರ್ಸ್” ಆಲ್ಬಂಬ್ ಸಾಂಗ್

www.karnatakatv.net : ತುಮಕೂರು : ಇತ್ತೀಚಿಗೆ ರ್ಯಾಪ್ ಸಾಂಗ್ ಗಳು ಕನ್ನಡದಲ್ಲಿ ಕೂಡ ಹೆಚ್ಚಾಗುತ್ತಿದ್ದು, ಒಂದಕ್ಕಿಂತ ಒಂದು ವಿಭಿನ್ನ ಮತ್ತು ವಿಶೇಷವಾಗಿ ಮೂಡಿ ಬರುತ್ತಾ ಕನ್ನಡಿಗರನ್ನು ರಂಜಿಸುತ್ತಿವೆ. ಇದೀಗ ಹೊಸ ತಂಡವೊಂದು ಕನ್ನಡ ಸ್ಟಾರ್ಸ್ ಎಂಬ ಹೆಸರಿನಲ್ಲಿ ಇಡೀ ಕನ್ನಡ ಚಿತ್ರರಂಗದ ನಟರು ಒಂದೇ ಹಾಡಿನಲ್ಲಿ ಸೇರಿಸಿ ನಾವೆಲ್ಲರೂ ಒಂದೇ ಎಂದು ಹೇಳಲು ಹೊರಟಿದ್ದಾರೆ. ಸೂರಜ್ ಸಂಗೀತ ನಿರ್ದೇಶನವಿರುವ...

ಮಾರ್ಕೆಟ್ ನಲ್ಲಿ ಗಿಜಿ ಗಿಜಿ… ಬಸ್ ಫುಲ್ ರಶ್…ಥಿಯೇಟರ್ ಗೆ ಮಾತ್ರ ಯಾಕೆ ನಿರ್ಬಂಧ..? ಸರ್ಕಾರದ ವಿರುದ್ಧ ಸ್ಯಾಂಡಲ್ ವುಡ್ ಅಸಮಾಧಾನ…!

ಕೊರೋನಾ ಲಾಕ್ ಡೌನ್ ಬಳಿಕ ಸತತ ಒಂದು ವರ್ಷದ ಬಳಿಕ ಸಿನಿಮಾ ಮಂದಿರಗಳಲ್ಲಿ 100% ರಷ್ಟು ಆಸನಗಳ ಭರ್ತಿಗೆ ಕೇಂದ್ರ ಸರ್ಕಾರವೇನು ಅನುಮತಿ ಕೊಟ್ಟಿದೆ. ಆದ್ರೆ ರಾಜ್ಯ ಸರ್ಕಾರ ಈ ಆದೇಶವನ್ನು ತಡೆ ನೀಡಿ, ತಿಂಗಳಾತ್ಯಂದವರೆಗೆ 50% ರಷ್ಟು ಸೀಟು ಭರ್ತಿಗೆ ಮಾತ್ರ ಅವಕಾಶ ನೀಡಿದೆ. ಸರ್ಕಾರದ ಈ ತೀರ್ಮಾನವನ್ನು ಗಾಂಧಿನಗರ ಮಂದಿ ಪ್ರಶ್ನಿಸ್ತಿದ್ದಾರೆ. ಕನ್ನಡದ...

ರಮೇಶ್ ಅರವಿಂದ್ ಪುತ್ರಿಯ ಆರತಕ್ಷತೆಯಲ್ಲಿ ಗಣ್ಯರ ಜೊತೆ ತಾರೆಯರ ಸಮಾಗಮ…ಸಖತ್ ಸ್ಟೆಪ್ಸ್ ಹಾಕಿದ ಕಿಚ್ಚ-ಯಶ್

ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ಮತ್ತು ಅಕ್ಷಯ್ ಮದುವೆ ಆರತಕ್ಷತೆ ಖಾಸಗಿ ಹೋಟೆಲ್ ನಲ್ಲಿ ಇತ್ತೀಚೆಗಷ್ಟೇ ಅದ್ಧೂರಿಯಾಗಿ ನೆರವೇರಿದೆ. ಬಾಲ್ಯದ ಗೆಳೆಯ ಅಕ್ಷಯ್ ನೊಂದಿಗೆ ನಿಹಾರಿಕ ಡಿಸೆಂಬರ್ 28ರಂದು ಹೊಸ ಬಾಳಿಗೆ ಹೆಜ್ಜೆ ಹಾಕಿದ್ದರು. ಸರಳವಾಗಿ ನಡೆದ ಈ ವಿವಾಹ ಮಹೋತ್ಸವದಲ್ಲಿ ಎರಡು ಕುಟುಂಬದವರು ಮಾತ್ರ ಭಾಗಿಯಾಗಿ ನವ ಜೋಡಿಗೆ ಶುಭಾ ಹಾರೈಸಿದ್ದರು....
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img