Friday, April 24, 2026

kannada talk

ತಮಿಳುನಾಡು ಶಾಸಕರ ಕನ್ನಡ ಎಷ್ಟು ಚಂದ! ಕನ್ನಡದಲ್ಲೇ ಮಾತು

ಈ ಬಾರಿ ಗಣೇಶ ಚತುರ್ಥಿಯನ್ನು ಆಗಸ್ಟ್ 27ರಂದು ಆಚರಿಸಲಾಗುತ್ತದೆ. ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ತಮ್ಮ ಏರಿಯಾದಲ್ಲಿ ಗಣೇಶನನ್ನು ಕೂರಿಸಲು ಎಲ್ಲೆಡೆ ಪುಟಾಣಿ ಮಕ್ಕಳು ಕಲೆಕ್ಷನ್ ಶುರು ಹಚ್ಚಿಕೊಂಡಿದ್ದಾರೆ. ಏರಿಯಾದ ಸುತ್ತ ಮುತ್ತ ಓಡಾಡುವ ಬೈಕ್, ಕಾರುಗಳನ್ನು ಅಡ್ಡಗಟ್ಟಿ ಕಲೆಕ್ಷನ್‌ಗೆ ಇಳಿದಿದ್ದಾರೆ. ಹೀಗೆ ಪುಟಾಣಿ ಮಕ್ಕಳು ಶಾಸಕರ ಬಳಿ ಹಣ ಕೇಳಲು ಮುಂದಾಗಿದ್ದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ...
- Advertisement -spot_img

Latest News

Hubli News: ರಾತ್ರೋರಾತ್ರಿ ಜಾನುವಾರು ಕಳ್ಳರ ಹಾವಳಿ ! ಸಿಸಿಟಿವಿಯಲ್ಲಿ ದೃಶ್ಯ ಸೆರೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ನಗರದಲ್ಲಿ ಜಾನುವಾರು ಕಳ್ಳರ ಹಾವಳಿ ಹೆಚ್ಚಾಗಿದೆ ಸೆಟಲ್ಮೆಂಟ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ದೊಡ್ಡ ಕಾರುಗಳನ್ನು ಬಳಸಿ ನಡುರಾತ್ರಿ ಸಮಯದಲ್ಲಿ ಜಾನುವಾರುಗಳನ್ನು...
- Advertisement -spot_img