ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದ ನಂತರ ಕರ್ನಾಟಕದಲ್ಲಿ ಅಂತಹದ್ದೇ ಕೆಲವು ಪ್ರಕರಣಗಳು ವರದಿಯಾಗುತ್ತಿವೆ. ಹೆಂಡತಿ ಕಾಟಕ್ಕೆ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇತ್ತೀಚೆಗೆ ಬೆಂಗಳೂರಿನಲ್ಲಿ ವರದಿಯಾಗಿತ್ತು. ಇದೀಗ ಹಾಸನದಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಒಬ್ಬರು ಪತ್ನಿ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾಸನ ನಗರದ ಸಾಫ್ಟ್ವೇರ್ ಇಂಜಿನಿಯರ್ ಪ್ರಮೋದ್ ಆತ್ಮಹತ್ಯೆಗೆ ಶರಣಾಗಿದ್ದು, ಪತ್ನಿ...
ಕರ್ನಾಟಕ ಟಿವಿ : ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮುಂದುವರೆಸಿದ್ದಾರೆ.. ರಾಜ್ಯದಲ್ಲಿ ತೀವ್ರ ನೆರೆಯಿಂದ ಜನ ಕಂಗೆಟ್ಟಿದ್ದಾರೆ. ಸರಿಯಾದ ಪರಿಹಾರ ಕೊಟ್ಟಿಲ್ಲ, ಸಾವಿರಾರು ಜನ ಮನೆ ಮಠ ಕಳೆದುಕೊಂಡಿದ್ದಾರೆ ಸರ್ಕಾರ ಇನ್ನೂ ಟೇಕಾಫ್ ಆಗಿಲ್ಲ ಅಂತ ವಾಗ್ದಾಳಿ ನಡೆಸಿದ್ರು..
ಈ ಸರ್ಕಾರ ಹೆಚ್ಚು ದಿನ ಉಳಿಯಲ್ಲ, ಯಾಕಂದ್ರೆ ಹಾಲು...
Sports News: ಹಲವು ವರ್ಷಗಳಿಂದ ಲಿವ್ ಇನ್ ರಿಲೆಶನ್ಶಿಪ್ನಲ್ಲಿದ್ದು, ಮಕ್ಕಳು ಜನಿಸಿದ ಬಳಿಕ ಇದೀಗ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೋನಾಲ್ಡೋ ಬಹುಕಾಲದ ಗೆಳತಿ ಜಾರ್ಜಿನಾ ರೋಡ್ರಿಗಸ್...