Thursday, June 25, 2026

Kannada today news

Hassan : ಪತ್ನಿ ಕಿರುಕುಳಕ್ಕೆ ಬೇಸತ್ತ ಗಂಡನ ಆ*ತ್ಮಹ*ತ್ಯೆ !

ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದ ನಂತರ ಕರ್ನಾಟಕದಲ್ಲಿ ಅಂತಹದ್ದೇ ಕೆಲವು ಪ್ರಕರಣಗಳು ವರದಿಯಾಗುತ್ತಿವೆ. ಹೆಂಡತಿ ಕಾಟಕ್ಕೆ ಕಾನ್​ಸ್ಟೇಬಲ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇತ್ತೀಚೆಗೆ ಬೆಂಗಳೂರಿನಲ್ಲಿ ವರದಿಯಾಗಿತ್ತು. ಇದೀಗ ಹಾಸನದಲ್ಲಿ ಸಾಫ್ಟ್​ವೇರ್ ಇಂಜಿನಿಯರ್ ಒಬ್ಬರು ಪತ್ನಿ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾಸನ ನಗರದ ಸಾಫ್ಟ್‌ವೇರ್ ಇಂಜಿನಿಯರ್ ಪ್ರಮೋದ್ ಆತ್ಮಹತ್ಯೆಗೆ ಶರಣಾಗಿದ್ದು, ಪತ್ನಿ...

ಹಾಲು ಕುಡಿದವ್ರೇ ಬದಕಲ್ಲ, ವಿಷ ಕುಡಿದವ್ರು ಬದುಕ್ತಾರಾ..?

ಕರ್ನಾಟಕ ಟಿವಿ : ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮುಂದುವರೆಸಿದ್ದಾರೆ.. ರಾಜ್ಯದಲ್ಲಿ ತೀವ್ರ ನೆರೆಯಿಂದ ಜನ ಕಂಗೆಟ್ಟಿದ್ದಾರೆ. ಸರಿಯಾದ ಪರಿಹಾರ ಕೊಟ್ಟಿಲ್ಲ, ಸಾವಿರಾರು ಜನ ಮನೆ ಮಠ ಕಳೆದುಕೊಂಡಿದ್ದಾರೆ ಸರ್ಕಾರ ಇನ್ನೂ ಟೇಕಾಫ್ ಆಗಿಲ್ಲ ಅಂತ ವಾಗ್ದಾಳಿ ನಡೆಸಿದ್ರು.. ಈ ಸರ್ಕಾರ ಹೆಚ್ಚು ದಿನ ಉಳಿಯಲ್ಲ, ಯಾಕಂದ್ರೆ ಹಾಲು...
- Advertisement -spot_img

Latest News

Shivamogga: ಮುಸ್ಲಿಂರ ಓಲೈೆಕೆಗಾಗಿ ಕಾಂಗ್ರೆಸ್‌ನವರು RSS ವಿರುದ್ದ ಮಾತನಾಡುತ್ತಿದ್ದಾರೆ: ಅರಗ ಜ್ಞಾನೇಂದ್ರ

Shivamoggaದಲ್ಲಿಂದು ಮಾಧ್ಯಮದ ಜತೆ ಮಾತನಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಹಾಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್‌ ವಿರುದ್ಧ ಮಾತನಾಡಿದ್ರೆ,...
- Advertisement -spot_img